ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ”

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮೈ ಲೈಫ್ ವೃತ್ತಿ ಕೌಶಲ್ಯ ಸಂಸ್ಥೆಯ ಸ್ಥಾಪಕರಾದ ಪ್ರವೀಣ್ ಗುಡಿಯವರು “ನಿಮಗೆ ನೀವೇ ಗುರು ” ಎಂಬ ಶೀರ್ಷಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು, ತಮ್ಮ ಕನಸನ್ನು ನನಸಾಗಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಹತ್ತು ಹಲವು ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳಾಡಿದರು. ಮುಂಬರುವ […]
ಉದ್ಯೋಗಾವಕಾಶ: ಮಹಿಳಾ ಟೈಲರ್ ಗಳು ಬೇಕಾಗಿದ್ದಾರೆ.

ಉಡುಪಿ: ಸಂಸ್ಥೆಯೊಂದಕ್ಕೆ ಮಹಿಳಾ ಟ್ರೆಲರ್ಗಳು ಬೇಕಾಗಿದ್ದಾರೆ. ಸ್ಥಳ : ಉದ್ಯಾವರ ಅರ್ಹತೆಗಳು: * ಬ್ರೌಸ್, ಸಲ್ಕಾರ್ ಕಮೀಜ್ ಮತ್ತು ಕುರ್ತಿಗಳ ಹೊಲಿಗೆ ಕೆಲಸ. * ಅಳತೆಗಳನ್ನು ತೆಗೆದುಕೊಳ್ಳುವುದು ಮತ್ತು ಸರಿಯಾದ ಫಿಟ್ಟಿಂಗ್ ಮಾಡುವುದು. * ಬಟ್ಟೆಗಳ ವಿನ್ಯಾಸಕ್ಕೆ ತಕ್ಕಂತೆ ಅಲ್ಲರೇಶನ್ ಮಾಡುವುದು. * ಹೊಲಿಗೆ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವಿರಬೇಕು. * ವಿವಿಧ ಮಾದರಿಯ ಬಟ್ಟೆಗಳನ್ನು ಕತ್ತರಿಸುವ ಮತ್ತು ಹೊಲಿಯುವ ಕಲೆ ತಿಳಿದಿರಬೇಕು. ಆಸಕ್ತಿಯಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಸಂಖ್ಯೆಗೆ ಕರೆ ಮಾಡಿ ಅಥವಾ […]
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆ.

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನನ್ಯ ಕೆ, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದು, ದ್ವಿತೀಯ ಪಿಯು ಫಲಿತಾಂಶದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಾಧನೆ ಮೆರೆದಿದ್ದಳು. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ […]