SSLC ತೃತೀಯ ಭಾಷೆ: ಗ್ರೇಡ್ ಬದಲು ಅಂಕ ನೀಡಲು ಹೈಕೋರ್ಟ್ ಸೂಚನೆ; ತಡವಾಗುತ್ತಾ ಫಲಿತಾಂಶ?

2026ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ನಿರ್ಧಾರದಿಂದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಶಿಕ್ಷಣ ಇಲಾಖೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯ ಸರ್ಕಾರ ಈ ವರ್ಷದಿಂದಲೇ ತೃತೀಯ ಭಾಷೆಗಳಿಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿತ್ತು. ಆದರೆ ಹೈಕೋರ್ಟ್ ಇದಕ್ಕೆ ತಾತ್ಕಾಲಿಕ ತಡೆ ನೀಡಿ, ಅಂಕಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳಿಗೆ ಆತಂಕ ಈ ಬೆಳವಣಿಗೆಯಿಂದ SSLC ವಿದ್ಯಾರ್ಥಿಗಳಲ್ಲಿ […]

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಪತ್ತೆಯಾಯ್ತು ಬರ್ಡ್ ವೈರಸ್! ಚಿಕನ್ ಪ್ರಿಯರಿಗೆ ಅಲರ್ಟ್!

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ H5N1 (Bird Flu) ವೈರಸ್ ಪತ್ತೆಯಾಗಿದೆ. ಇದು ರಾಜ್ಯದಲ್ಲಿ ಆತಂಕ ಹುಟ್ಟಿಸಿದ್ದು, ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದೆ. ಫಾರಂನಲ್ಲಿದ್ದ ಕೋಳಿಗಳನ್ನು ಹತ್ಯೆ ಮಾಡಿ ನೆಲದಲ್ಲಿ ಹೂತು ವಿಲೇವಾರಿ ಮಾಡಲಾಗಿದೆ. ಸರ್ಕಾರದ ತುರ್ತು ಕ್ರಮಗಳು ವೈರಸ್ ಹರಡುವ ಬಗ್ಗೆ ಮಾಹಿತಿ ಜನರಿಗೆ ಸೂಚನೆಗಳು ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಹಕ್ಕಿ ಜ್ವರ (H5N1) ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಯತ್ನ ನಡೆಯುತ್ತಿದೆ, ಆದರೆ ಸಾರ್ವಜನಿಕರು […]

ಹಿರೆಬೆಟ್ಟುವಿನ ಮಹಿಳೆಯ ಚಿಕಿತ್ಸೆಗೆ ಬೇಕಿದೆ ನೆರವಿನ ಕೈಗಳು: ಮಾನವೀಯ ಸಹಾಯಕ್ಕೆ ಮಿಡಿಯೋಣ

ಉಡುಪಿ: ಮುದ್ರಾಡಿ ಉಪ್ಪಳ ದಿ. ಮುಕುಂದ ನಾಯ್ಕರ ಪುತ್ರಿ ,ಹಿರೆಬೆಟ್ಟು ಕಂಚಿನಬೈಲು ದಿನೇಶ್ ನಾಯ್ಕ ಇವರ ಪತ್ನಿ ರಾಜೇಶ್ವರಿ, ಮೆದುಳಿನ ನರಕ್ಕೆ ಸಂಬಂಧಪಟ್ಟ ಅತ್ಯಂತ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರ್ಶ ಆಸ್ಪತ್ರೆ ಉಡುಪಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ವೈದ್ಯರ ಸಲಹೆಯಂತೆ ತಲೆಯ ಮೆದುಳಿನ ಶಸ್ತ್ರಚಿಕಿತ್ಸೆ ತುರ್ತಾಗಿ ಆಗಬೇಕಿದೆ. ಈ ಚಿಕಿತ್ಸೆಗೆ ಸುಮಾರು ಅಂದಾಜು 18 ರಿಂದ 20 ಲಕ್ಷದಷ್ಟು ಹಣ ಬೇಕಾಗಿದೆ. ಎಂದು ವೈದ್ಯರು ತಿಳಿಸಿದ್ದಾರೆ. ಈಗಾಗಲೇ ಮನೆಯಲ್ಲಿದ್ದ ಹಣವನ್ನು ಹೊಂದಿಸಿಕೊಂಡು ಅವರ ಕುಟುಂಬವು ಚಿಕಿತ್ಸೆಗೆ […]

ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ “ಕ್ಯೂ – ಪಿಯರ್ 2026, ರಾಷ್ಟ್ರೀಯ ಶೃಂಗಸಭೆ ಸಮಾರೋಪ

ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ‘ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು ಮಾತನಾಡಿದರು. ಕ್ವಾಂಟಮ್ ನಂತಹ ಆಧುನಿಕ ವಿಷಯ ಗಳೊಂದಿಗೆ ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು […]