ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿoದ ಸೂಚನೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ ಎಣ್ಣೆಹೊಳೆ ವಿದ್ಯುತ್ ಮಾರ್ಗದಿಂದ 33/11 ಕೆ.ವಿ ಬೈಲೂರು ವಿದ್ಯುತ್ ಕೇಂದ್ರದವರೆಗೆ, 33 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಯು ಮುಕ್ತಾಯ ಹಂತದಲ್ಲಿರುತ್ತದೆ. ಸದರಿ 33 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗವು ಬೈಲೂರು ಕಾರ್ಕಳ ಮುಖ್ಯರಸ್ತೆಯ ಎಡಭಾಗದಲ್ಲಿ ಬೈಲೂರು ಪೇಟೆಯ ಟ್ರಿನಿಟಿ ಕಾಂಪ್ಲೆಕ್ಸ್ ನಿಂದ ಎರ್ಲಪಾಡಿ ತಿರುವಿನವರೆಗೆ, ಎರ್ಲಪಾಡಿ ತಿರುವಿನಿಂದ ಬೈಲೂರು 33 ಕೆ.ವಿ ವಿದ್ಯುತ್ ಕೇಂದ್ರದವರೆಗೆ ಸುಮಾರು 1.5 ಕಿ.ಮೀ. ನಷ್ಟು ಭೂಗತ ಕೇಬಲ್ […]

ಸ್ವರ್ಣ ಜುವೆಲ್ಲರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

📢ಉಡುಪಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿhttps://udupixpress.com/udupi-swarna-jewellers-sales-executive/ 📢ಉಡುಪಿXpress ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿhttps://chat.whatsapp.com/FD4Pp71mTZNAuYTaR7oyiJ?mode=ems_copy_c

ಸ್ವರ್ಣ ಶೋರೂಮ್‌ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸ್ವರ್ಣ’ ಕರ್ನಾಟಕ ರಾಜ್ಯದಲ್ಲಿ ಆಭರಣ ಮತ್ತು ಬೆಳ್ಳಿಯ ಮಾರಾಟದಲ್ಲಿ ಪ್ರಮುಖ ಮತ್ತು ಬೆಳೆಯುತ್ತಿರುವ ಬ್ರ್ಯಾಂಡ್ ಆಗಿದೆ. ತನ್ನ ಬೆಂಗಳೂರಿನಲ್ಲಿರುವ ಸ್ವರ್ಣ ಶೋರೂಮ್‌ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. * Showroom Sales ExecutiveGraduation/Plus Two. 2-3 years of experience in Jewellery Retail essential. Freshers can also apply. Age 21-35 * Graphic Designer Relevant Degree / Experience. Good Knowledge in Coreldraw/Illustrator & Image Processing. Freshers […]

ಉಡುಪಿ: ನ್ಯೂ ನೋವೆಲ್ಟಿ ಜ್ಯುವೆಲ್ಲರಿಯಲ್ಲಿ ಅಕ್ಷಯಾ ತೃತೀಯಾಕ್ಕೆ ವಿಶೇಷ ಆಫರ್

ಉಡುಪಿ:ಜಿಲ್ಲೆಯ ಪ್ರಪ್ರಥಮ ಜುವೆಲ್ಲರಿ ಎಂಬ ಹೆಮ್ಮೆಯೊಂದಿಗೆ “ನ್ಯೂ ನೋವೆಲ್ಟಿ”ಯ ಉಡುಪಿಯ ನ್ಯೂ ನೋವೇಲ್ಟಿ ಜುವೆಲ್ಲರಿಯು ವಿಶೇಷ ಕೊಡುಗೆಗಳನ್ನು ನೀಡುತ್ತಿದೆ. ಮೊಟ್ಟ ಮೊದಲ ಬಾರಿಗೆ ನಮ್ಮಲ್ಲಿ ಖರೀದಿಸಿದ ಚಿನ್ನಾಭರಣಗಳಿಗೆ ಡಿಸ್ಕೌಂಟ್ ಇರುತ್ತದೆ ಹಾಗು ಬೆಳ್ಳಿ ಆಭರಣ ದಂತೆ ಸ್ಪೆಷಲ್ ಡಿಸ್ಕೌಂಟ್ .ಇದು ದಿನಾಂಕ 19-04-2026 ರಿಂದ 20-4-2026 ರವರೆಗೆ ಈ ಕೊಡುಗೆಗಳು ಇರಲಿದೆ. ಚೀನಾಂಬರನ 7000, ವಜ್ರಾಭರಣ 7500 ಕಡಿಮೆ, ಬೇಲಿ ಆಭರಣ 7500ಕಡಿಮೆ, ಬರುವ “ಅಕ್ಷಯ ತೃತೀಯಾ”ಕ್ಕೆ ತಮ್ಮೆಲ್ಲ ಗ್ರಾಹಕರನ್ನು ಹಾರ್ದಿಕವಾಗಿ ಸ್ವಾಗತಿಸುತ್ತಿದ್ದೇವೆ.

ಉಡುಪಿ: ಉಪೇಂದ್ರ ಪೈ ಮೆಮೊರಿಯಲ್ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ; ವಿ ರೀಚ್ ಅಕಾಡೆಮಿ ಉಡುಪಿಯೊಂದಿಗೆ ಒಡಂಬಡಿಕೆ

ಉಡುಪಿ: ಉಪೇಂದ್ರ ಪೈ ಮೆಮೊರಿಯಲ್ ಕಾಲೇಜು (ಯುಪಿಎಂಸಿ), ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ವಿಶೇಷ “Career Counselling” ಕಾರ್ಯಕ್ರಮವು ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೊರಿಯಲ್ ಕಾಲೇಜು ಕ್ಯಾಂಪಸ್‌ನಲ್ಲಿ ಏಪ್ರಿಲ್ 18 ರಂದು ನಡೆಯಿತು. ಕಾಲೇಜಿನಲ್ಲಿ ಪಿಯುಸಿ ತೇರ್ಗಡೆಯಾಗಿ ಪದವಿ ಶಿಕ್ಷಣದ ಜೊತೆಗೆ ವೃತ್ತಿಪರ ಕೋರ್ಸ್ ಗಳಿಗೆ ಎದುರು ನೋಡುತ್ತಿರುವ ವಿದ್ಯಾರ್ಥಿಗಳಿಗೋಸ್ಕರ ಕಾಲೇಜಿನ ಐಕ್ಯೂಎಸಿ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ವಿ ರೀಚ್ ಅಕಾಡೆಮಿ ಉಡುಪಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಿಎ, ಸಿಎಸ್ […]