ಉಡುಪಿ: ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ – ವಿಜ್ಞಾಪನಾ ಪತ್ರ ಬಿಡುಗಡೆ

ಉಡುಪಿ: ಇಲ್ಲಿನ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಜನರು ಒಂದೆಡೆ ಸೇರಿ ಮಾಡುವ ಕೆಲಸ ಯಶಸ್ವಿಯಾಗುತ್ತದೆ, ಮಣಿಪಾಲ ಇಂದು ಈ ಮಟ್ಟಕ್ಕೆ ಜನರಿಂದಲೇ ಬೆಳೆದಿದೆ. ಇತರ ಧರ್ಮಿಯರು ವಾರದಲ್ಲಿ ಒಂದು ದಿನ ತಮ್ಮ ಅರಾಧನಾಸ್ಥಳಗಳಿಗೆ ತಪ್ಪದೇ ಹೋಗ್ತಾರೆ, ನಾವು ಕೊಡ ದೇವಾಲಯಗಳಿಗೆ […]

ಮಣಿಪಾಲದ ಉಡುಪಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ನಲ್ಲಿ ಶುರುವಾಗಿದೆ ಪ್ರವೇಶಾತಿ: ಉದ್ಯೋಗಾಧಾರಿತ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಿ.

ಉಡುಪಿ: ಮಣಿಪಾಲದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ನಲ್ಲಿ 2026ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆರೋಗ್ಯ, ವಾಣಿಜ್ಯ, ತಂತ್ರಜ್ಞಾನ ಹಾಗೂ ಸೃಜನಾತ್ಮಕ ಕ್ಷೇತ್ರಗಳಲ್ಲಿ ವಿವಿಧ ಕೋರ್ಸ್‌ಗಳನ್ನು ಈ ಸಂಸ್ಥೆ ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗೆ ವಿಶಾಲ ಆಯ್ಕೆಗಳನ್ನು ನೀಡುತ್ತಿದೆ. ಡಿಪ್ಲೊಮಾ ವಿಭಾಗದಲ್ಲಿ DMLT, DMIT ಹಾಗೂ D.AT & OT ಕೋರ್ಸ್‌ಗಳು ಲಭ್ಯವಿದ್ದು, ನರ್ಸಿಂಗ್ ವಿಭಾಗದಲ್ಲಿ GNM, B.Sc, PCBS Sc ಮತ್ತು MSc ಕೋರ್ಸ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಸಂಬಂಧಿತ ಕೋರ್ಸ್‌ಗಳಾದ ಫಿಸಿಯೋಥೆರಪಿ (B.PT), ರೇಡಿಯಾಲಜಿ (B.MRIT), ರೆಸ್ಪಿರೇಟರಿ […]

ಕಾರ್ಕಳದ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ – ದಿನಾಂಕ ಘೋಷಣೆ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳದಲ್ಲಿ ಫೆಬ್ರವರಿ 18ರಿಂದ 28ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ‘ರಾಜಗುರು’, ‘ಧ್ಯಾನಯೋಗಿ’ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಅಧಿಕೃತವಾಗಿ ಘೋಷಿಸಿದರು. ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಮಹಾಮಸ್ತಕಾಭಿಷೇಕ ಕಾರ್ಯಾಲಯ ಉದ್ಘಾಟನೆ ಹಾಗೂ ದಿನಾಂಕ ಘೋಷಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ದೇವರ ಸಾನ್ನಿಧ್ಯವನ್ನು ಸದಾ ಮನಸ್ಸಿನಲ್ಲಿ ನೆನೆಸಿಕೊಳ್ಳಬೇಕು, ಶಾಂತಿ ಮತ್ತು ಅಹಿಂಸೆಯೇ ಜೀವನದ ಮೂಲ ಮೌಲ್ಯಗಳು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯಾಧ್ಯಕ್ಷರಾದ […]

ಅಕ್ಷಯ ತೃತೀಯ ದಿನಕ್ಕೆ ಏಕಿಷ್ಟು ಪ್ರಾಮುಖ್ಯತೆ

ಅಕ್ಷಯ ತೃತೀಯ ಅಂದರೆ ಹೆಸರೇ ಹೇಳುವಂತೆ ಕ್ಷಯ ಇಲ್ಲದ ದಿನ. ಸಮುದ್ರ ಮಂಥನದ ಕಾಲದಿಂದಲೂ ಅಕ್ಷಯ ತೃತೀಯದ ವಿವರಣೆ ಇದೆ. ಅಷ್ಟೇ ಅಲ್ಲ, ಮಹಾಭಾರತದಲ್ಲೂ ಈ ಬಗ್ಗೆ ಪ್ರಸ್ತಾವ ಇದೆ. ಆದರೆ ನಮ್ಮೆಲ್ಲರಿಗೂ ಮೊದಲು ಗೊತ್ತಾಗಬೇಕಿದ್ದು ಏನೆಂದರೆ, ಈ ದಿನ ದಾನಕ್ಕೆ ಮಹತ್ವ ಹೆಚ್ಚು. ಆದ್ದರಿಂದ ನಿಮ್ಮಿಂದ ಅದೆಷ್ಟು ಸಣ್ಣ ಪ್ರಮಾಣದ ಚಿನ್ನವನ್ನಾದರೂ ಖರೀದಿಸಿ, ದಾನ ಮಾಡಿದರೆ ಅದರ ಫಲ ಅಧಿಕವಾಗುತ್ತದೆ. ನಿಮಗೆ ಪರಿಚಿತರು ಇದ್ದು ಅಥವಾ ಮದುವೆಗೋ ಅಥವಾ ಬೇರೆ ಯಾವುದೋ ಉದ್ದೇಶಕ್ಕೆ ಸ್ವಲ್ಪ ಪ್ರಮಾಣವಾದರೂ […]

ಏಪ್ರಿಲ್ 20 ರಿಂದ ಏಪ್ರಿಲ್ 24’ರವರೆಗೆ MSDC ವತಿಯಿಂದ ಆರ್ಟ್ & ಕ್ರಾಫ್ಟ್ ಕ್ಯಾಂಪ್.

ಉಡುಪಿ: ಮಣಿಪಾಲ Manipal Skill Development Center ವತಿಯಿಂದ ಏಪ್ರಿಲ್ 20 ರಿಂದ ಏಪ್ರಿಲ್ 30ರವರೆಗೆ “ಆರ್ಟ್ & ಕ್ರಾಫ್ಟ್ ಕ್ಯಾಂಪ್” ಆಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 10:30ರಿಂದ ಮಧ್ಯಾಹ್ನ 12:30ರವರೆಗೆ ನಡೆಯುವ ಈ ಶಿಬಿರದಲ್ಲಿ ಮಕ್ಕಳ ಸೃಜನಶೀಲತೆಯನ್ನು ಉತ್ತೇಜಿಸುವ ವಿವಿಧ ಚಟುವಟಿಕೆಗಳು ಇರಲಿವೆ. ಶಿಬಿರದಲ್ಲಿ ಮೂಲ ಚಿತ್ರಕಲೆ, ಪೆನ್ಸಿಲ್ ಶೇಡಿಂಗ್, ಕ್ಲೇ ಮಾದರಿಕರಣ, ಲ್ಯಾಂಡ್‌ಸ್ಕೇಪ್ ಡ್ರಾಯಿಂಗ್, ಪೇಂಟಿಂಗ್ ಹಾಗೂ ಹ್ಯಾಂಡ್‌ಕ್ರಾಫ್ಟ್ ತರಬೇತಿಗಳು ನೀಡಲಾಗುತ್ತದೆ. 10 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನವರಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಎಲ್ಲಾ […]