ಹೊಂಬಾಳೆ ಫಿಲ್ಮ್ಸ್ ನಿಂದ ಸಿಕ್ತು ಬಿಗ್ ಅಪ್ ಡೇಟ್; ಸೆಟ್ಟೇರಲಿದೆ “ಮಹಾವತಾರ ಪರಶುರಾಮ”

ಕೆ.ಜಿ.ಎಫ್., ಕಾಂತಾರ, ಸಲಾರ್, ಮಹಾವತಾರ ನರಸಿಂಹ ಮುಂತಾದ ಸಿನಿಮಾಗಳ ಫುಲ್ ಫೇಮಸ್ ಆಗಿರುವ ‘ಹೊಂಬಾಳೆ ಫಿಲ್ಮ್ಸ್‌ʼ ಈಗ ಪರಶುರಾಮನ ಕಥೆಯನ್ನ ಕೈಗೆತ್ತಿಕೊಂಡಿದೆ. ಇದು ಕೇವಲ ಒಂದು ಸಿನಿಮಾವಲ್ಲ, ಬದಲಾಗಿ ಭಾರತದ ಸಾಂಸ್ಕೃತಿಕ ಬೇರುಗಳನ್ನ ಇಂದಿನ ಪೀಳಿಗೆಗೆ ತಲುಪಿಸುವ ಒಂದು ಬೃಹತ್‌ ಪ್ರಯತ್ನ. ವಿಷ್ಣುವಿನ ಅವತಾರಗಳಲ್ಲಿ ಅತ್ಯಂತ ಉಗ್ರ ಹಾಗೂ ಶಕ್ತಿಶಾಲಿ ಎನಿಸಿಕೊಂಡಿರುವ ಪರಶುರಾಮನ ಜೀವನದ ರೋಚಕ ಘಟ್ಟಗಳನ್ನ ಈ ಸಿನಿಮಾ ಒಳಗೊಂಡಿರಲಿದೆ. ಪರಶುರಾಮ ಜಯಂತಿಯ ವಿಶೇಷ ದಿನದಂದು Hombale Films ತನ್ನ ಹೊಸ ಮಹತ್ವಾಕಾಂಕ್ಷೆಯ ಸಿನಿಮಾ ‘ಮಹಾವತಾರ […]

ಫ್ರೀ ಬಸ್ ಆಯ್ತು; ಇದೀಗ ಬಂತು ಫ್ರೀ ಟ್ರೈನ್!

ಹೈದರಾಬಾದ್: ತೆಲಂಗಾಣ ಸಂಸ್ಥಾಪನ ದಿನ ಉಡುಗೊರೆಯಾಗಿ ಜೂನ್ ಎರಡರಿಂದ ಒಂದು ವರ್ಷದ ಕಾಲ ಪ್ರಯೋಗಾತ್ಮಕವಾಗಿ ಹೈದರಾಬಾದ್ ನಿವಾಸಿಗಳಿಗೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮತ್ತೊಂದು ಗ್ಯಾರಂಟಿ ನೀಡಲು ಮುಂದಾಗಿದ್ದು, ಸರ್ಕಾರದ ಎಂಎಂಟಿಸ್ ರೈಲುಗಳಲ್ಲಿ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲು ಸಿದ್ಧತೆ ನಡೆಸಿದೆ. ಈ ಕುರಿತು ದಕ್ಷಿಣ ಮಧ್ಯ ರೈಲ್ವೆ(ಎಸ್​​ಸಿಆರ್​)ಗೆ ಸರ್ಕಾರ ಪ್ರಸ್ತಾವನೆ ಮಾಡಿ ಪತ್ರವನ್ನು ಬರೆದಿದ್ದು, ರೈಲ್ವೆ ಬೋರ್ಡ್ ಅನುಮತಿ ಲಭ್ಯವಾದ ಕೂಡಲೇ ಈ ಯೋಜನೆ ಜಾರಿ ಆಗುವುದು ಖಚಿತ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಈನಾಡು […]

ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ಇನ್ನಿಲ್ಲ

ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸ್ವರ್ಣ ಶೋರೂಮ್‌ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸ್ವರ್ಣ’ ಕರ್ನಾಟಕ ರಾಜ್ಯದಲ್ಲಿ ಆಭರಣ ಮತ್ತು ಬೆಳ್ಳಿಯ ಮಾರಾಟದಲ್ಲಿ ಪ್ರಮುಖ ಮತ್ತು ಬೆಳೆಯುತ್ತಿರುವ ಬ್ರ್ಯಾಂಡ್ ಆಗಿದೆ. ತನ್ನ ಬೆಂಗಳೂರಿನಲ್ಲಿರುವ ಸ್ವರ್ಣ ಶೋರೂಮ್‌ನಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. * Showroom Sales ExecutiveGraduation/Plus Two. 2-3 years of experience in Jewellery Retail essential. Freshers can also apply. Age 21-35 * Graphic Designer Relevant Degree / Experience. Good Knowledge in Coreldraw/Illustrator & Image Processing. Freshers […]

ಕೊಡವೂರು ದೇವಸ್ಥಾನದಲ್ಲಿ ಮೇ 14ರಿಂದ ಮಹಾರುದ್ರಯಾಗ- ಪ್ರಸಾದ್ ರಾಜ್ ಕಾಂಚನ್

ಉಡುಪಿ: ಲೋಕ ಕಲ್ಯಾಣಾರ್ಥವಾಗಿ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಸೇವಾಕರ್ತರಾಗಿರುವ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಈ ಕುರಿತು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮಹಾರುದ್ರ ಯಾಗವನ್ನು ನಾಡ ಹಬ್ಬದಂತೆ ಅಚರಿಸಲು ನಿರ್ಧರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ, ಮನರಂಜನೆ, ಕ್ರೀಡೋತ್ಸವ, ಆರೋಗ್ಯ ಶಿಬಿರ ,ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಾಗಿದೆ […]