ವ್ಯಸನಗಳಿಂದ ದೂರವಿರುವುದೇ ಏಡ್ಸ್ ನಿರ್ಮೂಲನೆಯ ಮೂಲ ಮಂತ್ರ

ಉಡುಪಿ: ದಾಂಪತ್ಯ ನಿಷ್ಠೆ, ಸುರಕ್ಷತೆಯಿಂದ ಮಾತ್ರ ಏಡ್ಸ್ ನಂತಹ ಮಾರಣಾಂತಿಕ ಖಾಯಿಲೆಯಿಂದ ದೂರವಿರಲು ಸಾಧ್ಯ. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಈ ಖಾಯಿಲೆಗೆ ಇನ್ನೂ ಔಷಧ ಕಂಡುಹುಡುಕಲು ಸಾಧ್ಯವಾಗಲಿಲ್ಲ. ಏಡ್ಸ್ ಖಾಯಿಲೆಯು ನಮ್ಮನ್ನು ಭಾಧಿಸದಂತೆ ಇರಬೇಕಾದರೆ ನಾವು ಜಾಗೃತರಾಗಿರಬೇಕಾಗಿದೆ. ಅರಿವಿನಿಂದ ಮಾತ್ರ ಆರೋಗ್ಯವಂತ ಬದುಕು ಸಾಧ್ಯ ಎಂದು ಉಡುಪಿ ಜಿಲ್ಲಾ ‌ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಂಯೋಜನಾಧಿಕಾರಿಗಳಾದ ಮಹಾಬಲೇಶ್ವರ ಅವರು ಅಭಿಪ್ರಾಯಪಟ್ಟರು. ಅವರು ದಿನಾಂಕ 15-04-26 ರಂದು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ, ರಾಷ್ಟ್ರೀಯ ಸೇವಾ ಯೋಜನಾ […]

ಉಡುಪಿ: ಕೂಡಲೇ ಬೇಕಾಗಿದ್ದಾರೆ

Sangam multi cuisine restaurant. UdupiNonveg ಹೋಟೆಲ್ ಗೆ ಸೌತ್ ಕುಕ್ (Non veg )ಗೆ ಜನ ಬೇಕಾಗಿದ್ದಾರೆ ಲೇಡಿಸ್ or ಜೆಂಟ್ಸ್, ಉತ್ತಮ ವೇತನ ಇದೆ ESI + PFಊಟ ವಸತಿ ಉಚಿತ. Mob 9242432702

“ಮಿಲಾಗ್ರೆಸ್ ಕಾಲೇಜು ಕಲ್ಯಾಣಪುರದಲ್ಲಿ 2026-27 ವಿವಿಧ ಕೋರ್ಸುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭ”

ಉಡುಪಿ: ಕಲ್ಯಾಣಪುರ ಮಿಲಾಗ್ರೆಸ್ ಕಾಲೇಜು 2026-27 ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. COURSES OFFERED: BA,BSC BCOM, BCA, BBA ಈ ಸಂಸ್ಥೆ ಉತ್ತಮ ಗುಣಮಟ್ಟ ಶಿಕ್ಷಣಕ್ಕಾಗಿ ಪ್ರಸಿದ್ಧಿಯಾಗಿದ್ದು, ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ. VISIT; milagrescollegekallianpur.edu.in E-mail:[email protected] Contact; 0820-2580235, Mob:8762690235 WatsApp:9844212104.

“ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ತ್ರಿಶಾ ಪದವಿಪೂರ್ವ ಕಾಲೇಜಿನ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ”.

ಉಡುಪಿ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ, ತ್ರಿಶಾ ಪದವಿಪೂರ್ವ ಕಾಲೇಜು, ಕಲ್ಯಾಣಪುರದ ಎಂಟು ಮಂದಿ ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು, ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ. ವಿದ್ಯಾರ್ಥಿ ನಿನಾದ್ ರಾಜೇಶ್ ನಾಯ್ಕ್ – […]

ಎಸ್.ಎಸ್.ಎಲ್.ಸಿ. ಪರೀಕ್ಷೆ: ಹೈಕೋರ್ಟ್ ನಿಂದ ಮಹತ್ವದ ತೀರ್ಪು- ಸದ್ಯದಲ್ಲೇ ಹೊರಬೀಳಲಿದೆಯೇ ಫಲಿತಾಂಶ?

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ಬದಲಿಗೆ ಅಂಕ ನೀಡಲು ನಿರ್ದೇಶಿಸಿ ಹೊರಡಿಸಿರುವ ಆದೇಶ ಮರು ಪರಿಶೀಲಿಸುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ​ಹೈಕೋರ್ಟ್ ವಿಚಾರಣೆ ನಡೆಸಿ,​ ಇತ್ಯರ್ಥ ಪಡಿಸಿದೆ.  ಸಹನಾ ಆರ್​ ನಾಯ್ಕ್​ ಎನ್ನುವ ಚಿಕ್ಕಮಗಳೂರಿನ ಯುವತಿ, ಕೇಂದ್ರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಂಕ ಮುಖ್ಯ ಗ್ರೇಡ್ ಕೊಟ್ಟರೆ ಭವಿಷ್ಯ ಸಮಸ್ಯೆ. ಗ್ರೇಡ್​ ಬದಲು ಅಂಕ ಕೊಡುವಂತೆ ನಿರ್ದೇಶನ ಕೊಡುವಂತೆ […]