“ರೆ| ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಆಯ್ಕೆ”

ಮೈಸೂರು, ಎಪ್ರಿಲ್ 17, 2026: ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ (ಡಿಸ್ಕ್ಯಾಲ್ಸ್ಡ್ ಕಾರ್ಮೆಲಿತ್ಸ್) ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂದನೀಯ ರೆ| ಸಿಲ್ವೆಸ್ಟರ್ ಡಿ’ಸೋಜಾ, ಒಸಿಡಿ ಅವರ ಉತ್ತರಾಧಿಕಾರಿಯಾಗಿ ಇವರು ಅಧಿಕಾರ ವಹಿಸಿಕೊಂಡಿದ್ದಾರೆ.ರೆ| […]

ಕೃಷಿ ಇಲಾಖೆಯಲ್ಲಿದೆ 890 ಖಾಲಿ ಹುದ್ದೆಗಳು; ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಹಾಗೂ ಇತರ ಮೂಲ ವೃಂದದ ಅಭ್ಯರ್ಥಿಗಳಿಗೂ ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ. […]

ಸಿಇಟಿ ಪರೀಕ್ಷೆಗೆ ಹಾಜರಾಗುವ ಮುನ್ನ ಡ್ರೆಸ್ ಕೋಡ್ ಹಾಗೂ ಈ ನಿಯಮಗಳನ್ನು ಗಮನದಲ್ಲಿಡಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏ.22 ರಂದು ಕನ್ನಡ ಸೇರಿದಂತೆ, 23 ಹಾಗೂ 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. Karnataka CET Exam 2026ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Karnataka Examinations Authority ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 745 ಕೇಂದ್ರಗಳಲ್ಲಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ವಸ್ತ್ರಸಂಹಿತೆ Dress Code ಜಾರಿಗೊಳಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆ ಇರಲಿದೆ. ಪುರುಷ ಅಭ್ಯರ್ಥಿಗಳಿಗೆ […]

ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಜಿಲ್ಲಾಧಿಕಾರಿ; ಸಮವಸ್ತ್ರ ನಿಯಮದಲ್ಲಿ ಸಡಿಲಿಕೆ

ಚಾಮರಾಜನಗರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಿಸಿಗಾಳಿಯ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ರೂಪಾ ಮುಖ್ಯವಾಗಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸಮವಸ್ತ್ರದಲ್ಲಿ ಕೋಟು, ಟೈಗಳನ್ನು ಕಡ್ಡಾಯ ಮಾಡದಂತೆ ಶಾಲೆಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಬೇಸಿಗೆಯಲ್ಲಿ ಮಕ್ಕಳ ಆರೋಗ್ಯಕ್ಕಾಗಿ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಮುಖ ಅಂಶಗಳು ಹೀಗಿವೆ ಇದು ವಿಶೇಷವಾಗಿ ಈಗಿನ ಬಿಸಿಗಾಳಿ Heat Wave ಪರಿಸ್ಥಿತಿಯಲ್ಲಿ ಬಹಳ ಉಪಯುಕ್ತ ನಿರ್ಧಾರ. ಹೆಚ್ಚಿದ ತಾಪಮಾನದಿಂದ ಮಕ್ಕಳಿಗೆ ದೇಹದ ದ್ರವ್ಯ ನಷ್ಟ, ದೌರ್ಬಲ್ಯ, ಹೀಟ್ ಸ್ಟ್ರೋಕ್ ಮೊದಲಾದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ […]