ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾಯೋಜನೆ ಮತ್ತುಸಾಂಸ್ಕೃತಿಕ ಘಟಕವು ಜಂಟಿಯಾಗಿ ಎಪ್ರಿಲ್ 21ರಂದು ಪರಿಸರ ಸಂರಕ್ಷಣೆ ಕುರಿತು ಬೀದಿನಾಟಕವನ್ನು ಉಡುಪಿಯ ರಥಬೀದಿ ಆವರಣದಲ್ಲಿ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಣ್ಯನಾಶ ಮತ್ತು ಮಾನವನ ಅಜಾಗರೂಕತೆಯಿಂದಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿ ಕೊಟ್ಟರು. ಪರಿಸರ ಸಂರಕ್ಷಣೆ ಮತ್ತು ಸ್ಥಿರ ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ಬೀದಿ ನಾಟಕದ ಉದ್ದೇಶವಾಗಿತ್ತು. ವಿದ್ಯಾರ್ಥಿಗಳು ತಮ್ಮ ಮನರಂಜನೀಯ ಭಾವಪೂರ್ಣಅಭಿನಯ ಮತ್ತು ಪ್ರಭಾವಶೀಲ ಸಂದೇಶದ ಮೂಲಕ […]
ಮೂಡಬಿದ್ರೆ: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಸೇತುವೆ, ಉರುಳಿದ ಪಲ್ಲಕ್ಕಿ, ಹಲವರಿಗೆ ಗಂಭೀರ ಗಾಯ!

ಮೂಡಬಿದ್ರೆ: ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಸೇತುವೆ ಕುಸಿದು ಬಿದ್ದು ಹಲವರಿಗೆ ಗಂಭೀರ ಗಾಯಗಳಾದ ಭೀಕರ ಘಟನೆ ಸಂಭವಿಸಿದೆ. ಸಂಪ್ರದಾಯದಂತೆ ನಡೆಯುತ್ತಿದ್ದ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ (ಸಣ್ಣ ಸೇತುವೆ) ಏಕಾಏಕಿ ಕುಸಿದ ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದಿದೆ. ಭಕ್ತರು ಭುಜದ ಮೇಲೆ ಹೊತ್ತು ಸಾಗಿಸುತ್ತಿದ್ದ ಪಲ್ಲಕ್ಕಿ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದು, ಸೇತುವೆಯ ಬೀಮ್ ಕೂಡ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಕಾರಣ ಗಾಯಗಳ ಪ್ರಮಾಣ […]
ಪಾರ್ಟ್ ಟೈಮ್ ಹುದ್ದೆಗೆ ಉದ್ಯೋಗಾವಕಾಶ.

PART-TIME OPPORTUNITYWHY JOIN US? ✔ Flexible Working Hours ✔ Extra Income Opportunity ✔ Work From Home Option ✔ Grovwth & Recognition ELIGIBILITY •Age: 30+ • Education: SSLC /PUC /| Any Degree • Open for: Salaried, Business, Retired & Professionals ಆಸಕ್ತರು ತಮ್ಮ ರೆಸ್ಯೂಮ್ ಅನ್ನು ಇ-ಮೇಲ್ ಮೂಲಕ ಕಳಿಸಬಹುದು [email protected] Conact: 9845079798
ಪೋದಾರ್ ಅಂತರಾಷ್ಟ್ರೀಯ ಶಾಲೆ ಉಡುಪಿ: ಸಿಬಿಎಸ್ಇ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿ ಶೇ.100 ಫಲಿತಾಂಶ

ಉಡುಪಿ: ಉಡುಪಿ ನಗರದ ಪೋದಾರ್ ಅಂತಾರಾಷ್ಟ್ರೀಯ ಶಾಲೆಯು ಈ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯ ಸಿಬಿಎಸ್ಇ ಪರೀಕ್ಷೆಯಲ್ಲಿ ಸತತ ನಾಲ್ಕನೇ ಬಾರಿ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ. ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳಲ್ಲಿ 12 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ 12 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಸಾಧನೆಯಲ್ಲಿ ವಿದ್ಯಾರ್ಥಿನಿ ಪ್ರಾರ್ಥನಾ ಪಿ. ರಾವ್ ಅವರು ಶೇಕಡ 98.33 ಅಂಕಗಳನ್ನು ಪಡೆಯುವುದರೊಂದಿಗೆ ಸಮಾಜ ವಿಜ್ಞಾನ ಹಾಗೂ ಮಾಹಿತಿ ತಂತ್ರಜ್ಞಾನ ವಿಷಯಗಳಲ್ಲಿ ತಲಾ 100 […]
ಉಡುಪಿ: ನಾಪತ್ತೆಯಾಗಿದ್ದ ಸಂಸ್ಕೃತ ಕಾಲೇಜಿನ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ!ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಉಪನ್ಯಾಸಕ ಗಣಪತಿ ಭಟ್ (55) ಶಿರಸಿ ಮೂಲದವರಾಗಿದ್ದು, ಅವಿವಾಹಿತರಾಗಿದ್ದಾರೆ. ನಗರದ ಸಂಸ್ಕೃತ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂ.ಜಿ.ಎಂ ಕಾಲೇಜಿನ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೃತರು ನಾಪತ್ತೆಯಾದ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಗ್ನಿ ಶಾಮಕ ದಳದ ನೆರವಿನಿಂದ ಶವವನ್ನು ಮೇಲಕೆತ್ತಾಲಾಯಿತು. ನಗರ ಪೋಲಿಸ್ ಠಾಣೆಯ […]