ಕಾರ್ಕಳ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು- ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಪತ್ತೊಂಜಿ ಕಟ್ಟೆ ಎಂಬಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಕಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಎ.23ರ ಬೆಳಿಗ್ಗೆಯಿಂದ ಎ.24ರ ಸಂಜೆಯ ಮಧ್ಯ ಅವಧಿಯಲ್ಲಿ ಯಾರೋ ಅಪರಿಚಿತ ಕಳ್ಳರು ಪತ್ತೊಂಜಿಕಟ್ಟೆ ನಿವಾಸಿ ಶಂಕರ ಕುಲಾಲ್ ಎಂಬವರ ಮನೆಯ ಬಾಗಿಲನ್ನು ಒಡೆದು ಒಳನುಗ್ಗಿ, ಕಪಾಟಿನೊಳಗೆ ಇಟ್ಟಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ನೆಕ್ಲೆಸ್, 3 ಗ್ರಾಂ ತೂಕದ ಮೂರು ಉಂಗುರಗಳು, 3 ಗ್ರಾಂ ತೂಕದ ಬೆಂಡೋಲೆ ಹಾಗೂ […]
ಉಡುಪಿ: ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ನಿಧನ

ಉಡುಪಿ: ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ಸಾರಿಗೆ ಬಸ್ಸುಗಳ ಮಾಲಕರಾಗಿದ್ದ ರಾಜಶೇಖರ ಶೆಟ್ಟಿ ಅವರು ಇಂದ್ರಾಳಿ ರೈಲ್ವೇ ಸ್ಟೇಶನ್ ಗೆ ಹೋಗುವ ದಾರಿಯಲ್ಲಿರುವ ಮಾರುತಿ ಕಾರು ಸರ್ವಿಸ್ ಸ್ಟೇಷನ್ ಮಾಲಕರಾಗಿದ್ದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ಇಂದು (ಭಾನುವಾರ) ಪೂರ್ವಾಹ್ನ […]
ಪಾರ್ಟೈಮ್ ಉದ್ಯೋಗಾವಕಾಶ

ಆದಾಯದ ಅವಕಾಶ ಇಲ್ಲಿದೆ. ಮನೆಯಲೆ ಕೂತು ಕೆಲಸ ಮಾಡಿ ಹಣ ಗಳಿಸುವ ಸುವರ್ಣ ಅವಕಾಶ. ಈ ಕೆಲಸಕ್ಕೆ ಆಸಕ್ತಿ ಉಳ್ಳವರು ಕೂಡಲೇ ಸಂಪರ್ಕಿಸಿ. Email: [email protected]:9845079798