ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ‘ಎಲ್ಎಲ್ಎಮ್ ಮತ್ತು ಏಜೆಂಟಿಕ್ ವರ್ಕ್ಫ್ಲೋ’ ಕಾರ್ಯಾಗಾರ

ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಎಲ್ಎಲ್ಎಮ್ ಮತ್ತು ಏಜೆಂಟಿಕ್ ವರ್ಕ್ಫ್ಲೋ” ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ರಿಸರ್ಚ್ ಲ್ಯಾಬ್ನಲ್ಲಿ ಏಪ್ರಿಲ್ 18ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಮೈಕ್ರೋಸಾಫ್ಟ್ ಸಂಸ್ಥೆಯ ಹಿರಿಯ ಸಾಫ್ಟ್ವೇರ್ ಎಂಜಿನಿಯರ್ ಶ್ರೀ ಗಣೇಶ್ ಪೂಜಾರಿಯವರು ಲಾರ್ಜ್ ಲ್ಯಾಂಗ್ವೇಜ್ ಮಾದರಿಗಳ (ಐಐಒ) ರಚನೆ, ಸಾಮರ್ಥ್ಯಗಳು ಹಾಗೂ ನೈಜ ಜೀವನದಲ್ಲಿನ ಬಳಕೆಗಳ ಕುರಿತು ವಿವರಿಸಿದರು. ಜೊತೆಗೆ ಏಜೆಂಟಿಕ್ ವರ್ಕ್ಫ್ಲೋ ತತ್ವಗಳು, ಸ್ವಯಂಚಾಲಿತ […]
ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು: ರಜತ ಸಂಭ್ರಮದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

ಕಾರ್ಕಳ: ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್ ಕಿಂಗ್ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ ದಾಖಲಾತಿಯನ್ನು ಅಳವಡಿಸಿಕೊಂಡಿರುವ ವಿದ್ಯಾರ್ಥಿ ಸ್ನೇಹಿಯಾಗಿರುವ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ತನ್ನ ಶೈಕ್ಷಣಕ ಸೇವಾ ಪಯಣದಲ್ಲಿ ೨೫ ವರ್ಷಗಳ ಸಾರ್ಥಕ ಮೈಲುಗಲ್ಲನ್ನು ತಲುಪಿದೆ. ಈ ಸವಿನೆನಪನ್ನು ಇನ್ನಷ್ಟು ಅವಿಸ್ಮರಣೀಯಗೊಳಿಸಲು ಸಂಸ್ಥೆಯು ೨೦೨೬-೨೭ನೇ ಶೈಕ್ಷಣಕ ಸಾಲಿನಲ್ಲಿ ಗ್ರಾಮೀಣ ಹಾಗೂ ಬಡ ಕುಟುಂಬಗಳ ೨೫ ವಿದ್ಯಾರ್ಥಿಗಳಿಗೆ […]
ಮೇ. 1 ರಿಂದ ಗ್ಯಾಸ್ ಸಿಲಿಂಡರ್ ನಿಯಮದಲ್ಲಿ ಮಹತ್ತರ ಬದಲಾವಣೆಗಳು, ಗ್ರಾಹಕರಿಗೆ ದರ ಏರಿಕೆಯ ಬಿಸಿ?

ಪ್ರತಿ ತಿಂಗಳ ಮೊದಲ ದಿನದಂತೆ ಮೇ 1ರಂದೂ ಅಡುಗೆ ಅನಿಲ ಕಂಪನಿಗಳು ಸಿಲಿಂಡರ್ ದರ ಪರಿಷ್ಕರಣೆ ಮಾಡಲು ಸಜ್ಜಾಗಿವೆ. ಈ ಬಾರಿ ಗೃಹಬಳಕೆ ಹಾಗೂ ವಾಣಿಜ್ಯ ಸಿಲಿಂಡರ್ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಜನಸಾಮಾನ್ಯರಲ್ಲಿ ಆತಂಕ ಹೆಚ್ಚಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ, ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಹಾಗೂ ಸರಕು ಸಾಗಣೆಯಲ್ಲಿ ಉಂಟಾಗಿರುವ ಅಡಚಣೆಗಳಿಂದ ಅನಿಲ ಪೂರೈಕೆಯ ಮೇಲೂ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಮೇ 1ರಿಂದ ಸಿಲಿಂಡರ್ […]
“ರಿಸೆಪ್ಷನಿಸ್ಟ್ ಕೆಲಸ ಹುಡುಕುತ್ತಿದ್ದೀರಾ”ಇಲ್ಲಿದೆ ಅವಕಾಶ

ಉಡುಪಿಯ ಪ್ರಸಿದ್ಧ ಹೋಟೆಲೊಂದಕ್ಕೆ ರಿಸೆಪ್ಷನಿಸ್ಟ್ ಬೇಕಾಗಿದ್ದಾರೆಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ……wats app your resume:8453391650.
ಐಪಿಎಲ್ ಪಂದ್ಯದ ವೇಳೆ ಇ-ಸಿಗರೇಟ್ ಸೇದುವಾಗ ಕ್ಯಾಮರಾ ಕಣ್ಣಿಗೆ ಸಿಕ್ಕಿಬಿದ್ದ ರಿಯಾನ್ ಪರಾಗ್: ಪಂದ್ಯ ನಿಷೇಧಕ್ಕೆ ಒಳಗಾಗುತ್ತಾರಾ ಆರ್ಆರ್ ನಾಯಕ?

ಐಪಿಎಲ್ 2026ರ 40ನೇ ಪಂದ್ಯದಲ್ಲಿ Punjab Kings ಮತ್ತು Rajasthan Royals ತಂಡಗಳು ಮಂಗಳವಾರ ಮುಲ್ಲನ್ಪುರದಲ್ಲಿ ಮುಖಾಮುಖಿಯಾದವು. ಈ ರೋಚಕ ಹಣಾಹಣಿಯಲ್ಲಿ Rajasthan Royals 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಆದರೆ ಇದೀಗ ಆರ್ಆರ್ ನಾಯಕ ರಿಯಾನ್ ಪರಾಗ್ ಸುದ್ದಿಯಲ್ಲಿದ್ದಾರೆ, ಅವರ ವರ್ತನೆ ಈಗ ಎಲ್ಲೆಡೆ ಸೆರೆಯಾಗಿದೆ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್ನಲ್ಲಿ ಅವರು ಇ-ಸಿಗರೇಟ್ ಸೇದುತ್ತಿರುವ ದೃಶ್ಯ ಪ್ರಸಾರ ಕ್ಯಾಮೆರಾದಲ್ಲಿ ಸೆರೆ ಯಾಗಿದ್ದು, ಆ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಚಂಡೀಗಢದಲ್ಲಿ […]