ಮರು ಮೌಲ್ಯಮಾಪನ: ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರಾಜ್ಯ ಮಟ್ಟದಲ್ಲಿ 3ನೇ ರ್ಯಾಂಕ್, ಉಡುಪಿ ಜಿಲ್ಲೆಗೆ ಪ್ರಥಮ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ನಂತರ ರಾಜ್ಯ ಮಟ್ಟದ ಟಾಪ್ 10 ಸ್ಥಾನ ದಲ್ಲಿ 42 ರ್ಯಾಂಕ್’ಗಳನ್ನು ಪಡದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಧನ್ಯಾ ಭಟ್ (598) ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಅದ್ಭುತ ಸಾಧನೆ ಮೆರೆದಿದ್ದಾಳೆ. ಕೀರ್ತನಾ (595) 6 ನೇ ರ್ಯಾಂಕ್, ಸಿಂಚನಾ ( 593) 8ನೇ ರ್ಯಾಂಕ್, ಕೃತಿ ಜೆ. ಪುತ್ರನ್ ಮತ್ತು ರಮ್ಯಾ.ಎನ್ (591) 10ನೇ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ ಶ್ರೇಷ್ಠತಾ ಪ್ರಶಸ್ತಿ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್ ಮತ್ತು ಆಶ್ಲೇ ಫೆರ್ನಾಂಡಿಸ್ ಇವರು ದಿನಾಂಕ ೨೫ ಮತ್ತು ೨೬ ರಂದು ಗೂಗಲ್ ಡೆವೆಲಪರ್ ಗ್ರೂಪ್ಸ್ ಬೆಂಗಳೂರು ಮತ್ತು ರೋಟರಿ ಇಂಟರ್ ನ್ಯಾಷನಲ್ನ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ನಲ್ಲಿ “ಶ್ರೇಷ್ಠತಾ ಪ್ರಶಸ್ತಿ”ಯನ್ನು ಪಡೆದಿರುತ್ತಾರೆ.ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ “VoiceGuru” ಯೋಜನೆಯು ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗಾಗಿ ವಿನ್ಯಾಸಗೊಳಿಸಿದ ಹೈಪರ್ ಪರ್ಸನಲೈಸ್ಡ್, ಧ್ವನಿ ಆಧಾರಿತ ಎ ಐ […]
ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಜ್ಞಾನಸುಧಾದ 59 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ ಹತ್ತರೊಳಗಿನ ರ್ಯಾಂಕ್

ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಶ್ವಿನ್ ವಿ ಶೆಟ್ಟಿ 597 ಅಂಕದೊoದಿಗೆ ರಾಜ್ಯಕ್ಕೆ ಮೂರನೇರ್ಯಾಂಕ್ ಪಡೆದಿದ್ದಾರೆ. ಈಗಾಗಲೇ ಪ್ರಕಟಗೊಂಡ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾದ ವೈಷ್ಣವಿ ಕುಲಕರ್ಣಿ, ಚೈತ್ರಿಕ ಚೌದರಿ ಹಾಗೂ ಉಡುಪಿ ಜ್ಞಾನಸುಧಾದ ಆರ್ನವಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದಿದ್ದು ಒಟ್ಟು ಜ್ಞಾನಸುಧಾದ ನಾಲ್ಕು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದಂತಾಗಿದೆ. ಮರು ಮೌಲ್ಯಮಾಪನದ ಬಳಿಕ ಒಟ್ಟು ಜ್ಞಾನಸುಧಾ […]