ಮತ್ತೊಂದು ಆಘಾತ: ಖಾಸಗಿ ಕಮರ್ಷಿಯಲ್ ಗ್ಯಾಸ್ ದರದಲ್ಲೂ ಭಾರೀ ಏರಿಕೆ!

ಬೆಂಗಳೂರು: ವಾಣಿಜ್ಯ ಅನಿಲ ಸಿಲಿಂಡರ್‌ಗಳ ದಿಢೀರ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಸಿಲಿಂಡರ್‌ಗಳನ್ನು ಹೆಚ್ಚಾಗಿ ಬಳಸುವ ಸಣ್ಣ ಮತ್ತು ದೊಡ್ಡ ಹೋಟೆಲ್‌ಗಳು, ಬೇಕರಿಗಳು ಹಾಗೂ ಆಹಾರ ವ್ಯವಹಾರಸ್ಥರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಿ ಸ್ವಾಮ್ಯದ ಕಂಪನಿಗಳ ನಂತರ ಖಾಸಗಿ ಕಮರ್ಷಿಯಲ್ ಗ್ಯಾಸ್ ದರದಲ್ಲೂ ಭಾರೀ ಏರಿಕೆ ಕಂಡು ಬಂದಿದೆ. ನಿನ್ನೆ ಸರ್ಕಾರಿ ಸ್ವಾಮ್ಯದ ಕಮರ್ಷಿಯಲ್ ಗ್ಯಾಸ್ ದರ 45% ಏರಿಕೆ ಆಗಿತ್ತು. ಇದೀಗ ಖಾಸಗಿ ಕಮರ್ಷಿಯಲ್ ಗ್ಯಾಸ್ ದರ 50% ರಿಂದ 60% […]

ರಂಗಭೂಮಿಯಿoದ ಜೀವನ ಸಂಸ್ಕಾರ: ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ಉಡುಪಿ: ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು. ಅವರು ಗುರುವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಸಂಸ್ಥೆಯ ಸಂಸ್ಥಾಪಕ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಎರಡು ದಿನಗಳ […]

“ಮನೆ ಸೈಟ್ ಮಾರಾಟಕ್ಕಿದೆ”

ಪರಿವರ್ತಿಸಲಾಗಿದೆ ಮನೆ ಸೈಟ್ ಸ್ಥಳ ಸಲ್ಮಾರಾದಲ್ಲಿ ಉಪ್ಪೂರ್ ಗ್ರಾಮ…ಮುಖ್ಯ ರಸ್ತೆಯಿಂದ 100 ಮೀಟರ್…ವಿಸ್ತಾರ 16 ಸೆಂಟಿಮೀಟರ್..ಪ್ರತಿ ಸೆಂಟ್ಸ್‌ಗೆ 3ಲಕ್ಷ ದರ….ಕೂಡಲೇ ಸಂಪರ್ಕಿಸಿ: 81970 35017

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ: ಮೊದಲೇ ತೆರೆದಿದ್ದ ಮತಪೆಟ್ಟಿಗೆಯಲ್ಲಿ ಏನಿತ್ತು? ಇಲ್ಲಿದೆ ಮಾಹಿತಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ಚಿಕ್ಕಮಗಳೂರಿನ ಐ.ಡಿ.ಎಸ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರಂಭವಾಗಿದ್ದು, ಮತ ಎಣಿಕೆ ಆರಂಭಕ್ಕೂ ಮುನ್ನವೇ ಮತಪೆಟ್ಟಿಗೆಯ ಸೀಲ್ ತೆರೆಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಶಾಸಕನ ಏಜೆಂಟ್ ಸೇರಿದಂತೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಪ್ರತಿನಿಧಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಇದೀಗ ಚುನಾವಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಚುನಾವಣಾಧಿಕಾರಿಗಳು 20 ಮತಪೆಟ್ಟಿಗೆಗಳನ್ನೂ ಪರಿಶೀಲಿಸಿ, ಅಂಚೆ ಮತಗಳಿದ್ದ ಪೆಟ್ಟಿಗೆ ಸಂಪೂರ್ಣ ಸುರಕ್ಷಿತವಾಗಿದೆ. ಅಲ್ಲದೇ […]

ಮೇ 11ರಿಂದ MSDC ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್: ಅತ್ಯುತ್ತಮ ಕರಕುಶಲ ಕಲೆಗಳನ್ನು ಕಲಿಯಲು ಇದೊಳ್ಳೆ ಅವಕಾಶ

ಮಣಿಪಾಲ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ‘ರೆಸಿನ್ ಆರ್ಟ್’ ಸಮರ್ ಕ್ಯಾಂಪ್ ನ್ನು ಮೇ 11ರಿಂದ ಮೇ 15ರವರೆಗೆ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿಗಳು ನಡೆಯಲಿವೆ. ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಇಲ್ಲಿ ಅತ್ಯುತ್ತಮ ಕರಕುಶಲ ಕಲೆಗಳನ್ನು ಕಲಿಯುವ ಅವಕಾಶ ದೊರೆಯಲಿದೆ. ಈ ಶಿಬಿರದಲ್ಲಿ ಓಶನ್ ಆರ್ಟ್, ಕೋಸ್ಟರ್ಸ್ ಮತ್ತು ಕೀಚೇನ್ಸ್ ತಯಾರಿ, ಬುಕ್‌ಮಾರ್ಕ್ಸ್ ಹಾಗೂ ಡೆಕರ್ ವಸ್ತುಗಳ ನಿರ್ಮಾಣ, ಹ್ಯಾಂಡ್ಸ್-ಆನ್ […]