ಹಿರಿಯಡಕ ಶ್ರೀ ವೀರಭದ್ರಸ್ವಾಮಿ ದೇಗುಲ: ಸಂಭ್ರಮದ ಸಿರಿ ಜಾತ್ರೆ ಸಂಪನ್ನ

ಉಡುಪಿ: ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲದ ವಾರ್ಷಿಕ ಸಿರಿ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ತಂತ್ರಿ ಲಕ್ಷ್ಮೀನಾರಾಯಣ ಚಡಂಗ ಹಾಗೂ ಅರ್ಚಕರಾದ ರಂಗನಾಥ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇಗುಲದ ಅರ್ಚಕರು ಧ್ವಜಸ್ತಂಭದ ಎದುರು ಪಾತ್ರಿಗಳಿಗೆ ಸಿಂಗಾರದ ಹೂ ನೀಡುವ ಮೂಲಕ ದರ್ಶನ ಸೇವೆಗೆ ಚಾಲನೆ ನೀಡಿದರು. ಸಾವಿರಾರು ಭಕ್ತರು ವಾರ್ಷಿಕ ಸೇವೆ ಸಮರ್ಪಿಸಿದರು.ಬೆಳಿಗ್ಗೆ ಧ್ವಜಾರೋಹಣ, ಸಂಜೆ ಆರಾಧನ ಪೂಜೆ, ಪೂರ್ಣಮಾ ಉತ್ಸವ, ಹಾಲು ಹಬ್ಬ ಸೇವೆ, ಸವಾರಿ ಬಲಿ, ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಬ್ರಹ್ಮ ಮಂಡಲ […]
ಕೊಡವೂರು ಶಂಕರನಾರಾಯಣ ದೇವಸ್ಥಾನ: ಮಹಾರುದ್ರಯಾಗದ ಪೂರ್ವ ಬಾವಿಯಾಗಿ ಚಪ್ಪರ ಮುಹೂರ್ತ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ ಅವರ ಪೌರೋಹಿತ್ಯಾದಲ್ಲಿ ಧಾರ್ಮಿಕ ವಿಧವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ರಾಜ್ ಕಾಂಚನ್ ಮಾತನಾಡಿ,ಮಹಾರುದ್ರಯಾಗದ ಪೂರ್ವಭಾವಿಯಾಗಿ ಪುರೋಹಿತರ ನೇತೃತ್ವದಲ್ಲಿ ಇಂದು ಚಪ್ಪರ ಮುಹೂರ್ತ ನೆರವೇರಿಸಲಾಯಿತು. ಇದೊಂದು ಪುಣ್ಯದ ಕಾರ್ಯವಾಗಿದ್ದು, ಸಮಸ್ತ ಭಕ್ತಾಧಿಗಳು ಪಾಲ್ಗೊಂಡು ಮಹಾರುದ್ರಯಾಗವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು […]
ಕೊಡವೂರು ಶಂಕರನಾರಾಯಣ ದೇವಸ್ಥಾನ: ಮಹಾರುದ್ರಯಾಗದ ಪೂರ್ವ ಬಾವಿಯಾಗಿ ಚಪ್ಪರ ಮುಹೂರ್ತ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ ಅವರ ಪೌರೋಹಿತ್ಯಾದಲ್ಲಿ ಧಾರ್ಮಿಕ ವಿಧವಿಧಾನಗಳು ನಡೆಯಿತು.ಈ ಸಂದರ್ಭದಲ್ಲಿ ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ರಾಜ್ ಕಾಂಚನ್ ಮಾತನಾಡಿ,ಮಹಾರುದ್ರಯಾಗದ ಪೂರ್ವಭಾವಿಯಾಗಿ ಪುರೋಹಿತರ ನೇತೃತ್ವದಲ್ಲಿ ಇಂದು ಚಪ್ಪರ ಮುಹೂರ್ತ ನೆರವೇರಿಸಲಾಯಿತು. ಇದೊಂದು ಪುಣ್ಯದ ಕಾರ್ಯವಾಗಿದ್ದು, ಸಮಸ್ತ ಭಕ್ತಾಧಿಗಳು ಪಾಲ್ಗೊಂಡು ಮಹಾರುದ್ರಯಾಗವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರೆನೀಡಿದರು.ಸಮಿತಿಯ […]
ಮಣಿಪಾಲದ ಉಡುಪಿ ಗ್ರೂಪ್ ಆಫ್ ಇನ್ ಸ್ಟಿಟ್ಯೂಷನ್ಸ್ನಲ್ಲಿದೆ ನಿಮಗೆ ಭವಿಷ್ಯ ಕೊಡುವ ಕೋರ್ಸ್ ಗಳು: ಪ್ರವೇಶಾತಿ ಶುರು, ಅರ್ಜಿ ಸಲ್ಲಿಸಿ

ಉಡುಪಿ: ಮಣಿಪಾಲದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ 2026ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆರೋಗ್ಯ, ವಾಣಿಜ್ಯ, ತಂತ್ರಜ್ಞಾನ ಹಾಗೂ ಸೃಜನಾತ್ಮಕ ಕ್ಷೇತ್ರಗಳಲ್ಲಿ ವಿವಿಧ ಕೋರ್ಸ್ಗಳನ್ನು ಈ ಸಂಸ್ಥೆ ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗೆ ವಿಶಾಲ ಆಯ್ಕೆಗಳನ್ನು ನೀಡುತ್ತಿದೆ. ಡಿಪ್ಲೊಮಾ ವಿಭಾಗದಲ್ಲಿ DMLT, DMIT ಹಾಗೂ D.AT & OT ಕೋರ್ಸ್ಗಳು ಲಭ್ಯವಿದ್ದು, ನರ್ಸಿಂಗ್ ವಿಭಾಗದಲ್ಲಿ GNM, B.Sc, PCBS Sc ಮತ್ತು MSc ಕೋರ್ಸ್ಗಳಿಗೆ ಅವಕಾಶ ಕಲ್ಪಿಸಲಾಗಿದೆ.ಆರೋಗ್ಯ ಸಂಬಂಧಿತ ಕೋರ್ಸ್ಗಳಾದ ಫಿಸಿಯೋಥೆರಪಿ (B.PT), ರೇಡಿಯಾಲಜಿ (B.MRIT), ರೆಸ್ಪಿರೇಟರಿ ಟೆಕ್ನಾಲಜಿ […]
ಮಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಅಮೆಜಾನ್ ನೌ ಎಂಟ್ರಿ: ‘ಕ್ವಿಕ್ ಕಾಮರ್ಸ್’ ಮಾರುಕಟ್ಟೆಯಲ್ಲಿ ಸಂಚಲನ

ಬೆಂಗಳೂರು: ರಾಜಧಾನಿ ಬೆಂಗಳೂರು, ಮುಂಬೈ ಮತ್ತು ದೆಹಲಿ-ಎನ್ಸಿಆರ್ನಂತಹ ಮಹಾನಗರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ನೌ ಸೇವೆ ಇದೀಗ ಕರ್ನಾಟಕದ ಪ್ರಮುಖ ನಗರಗಳಾದ ಮಂಗಳೂರು ಮತ್ತು ಮೈಸೂರಿಗೂ ವಿಸ್ತರಿಸಲಾಗುತ್ತಿದೆ. ಭಾರತದ ಕ್ವಿಕ್ ಕಾಮರ್ಸ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಪೈಪೋಟಿ ಹೆಚ್ಚುತ್ತಿರುವ ಹಿನ್ನೆಲೆ, ಈ ವಲಯದಲ್ಲಿ ತನ್ನ ಸ್ಥಾನ ಮತ್ತಷ್ಟು ಬಲಪಡಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಹಕರಿಗೆ ಕೆಲವೇ ನಿಮಿಷಗಳಲ್ಲಿ ಅಗತ್ಯ ವಸ್ತುಗಳನ್ನು ತಲುಪಿಸುವ ‘ಅಮೆಜಾನ್ ನೌ’ ಸೇವೆಯನ್ನು ಈಗಾಗಲೇ ಹಲವು ನಗರಗಳಲ್ಲಿ ಆರಂಭಿಸಿರುವ ಕಂಪನಿ, […]