ಬಂಟ್ವಾಳ: ₹ 2.38 ಲಕ್ಷ ಮೌಲ್ಯದ ನಕಲಿ ನೋಟು ವಶಕ್ಕೆ! ಇಬ್ಬರ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ನೋಟು ಚಲಾವಣೆ ಯತ್ನದ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ₹2.38 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮೊಹಮ್ಮದ್ ಸಮೀರ್ (28) ಹಾಗೂ ಮೊಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನಲ್ಲಿನ ನಕಲಿ ನೋಟುಗಳ ಚಲಾವಣೆ ಕುರಿತು ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಬಳಿ ಹೆಚ್ಚಿನ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದು, ಅವನ್ನು ಚಲಾವಣೆಗೆ […]
ಮೇ. 20 ರಿಂದ ಸಾರಿಗೆ ನೌಕರರ ಮುಷ್ಕರ, ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಸಂಯುಕ್ತ ಕ್ರಿಯಾಶೀಲ ಸಮಿತಿ (JAC) ಮೇ 20ರಿಂದ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇದರ ಪರಿಣಾಮವಾಗಿ KSRTC, BMTC, NWKRTC ಹಾಗೂ KKRTC ಬಸ್ಗಳ ಸಂಚಾರ ಮೇ 20ರ ಬೆಳಗ್ಗೆ 6 ಗಂಟೆಯಿಂದ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ರಾಮಲಿಂಗ ರೆಡ್ಡಿ ಅವರ ನಡುವೆ ನಡೆದ ಇತ್ತೀಚಿನ ಮಾತುಕತೆ ವಿಫಲವಾದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ […]
ಕುಂದಾಪುರದ ಸೈಂಟ್ ಮೇರಿಸ್ ಪಿಯು ಕಾಲೇಜಿನಲ್ಲಿ ದಾಖಲಾತಿ ಆರಂಭ.

ಶಿಸ್ತು, ಜ್ಞಾನ, ಮೌಲ್ಯಾದರಿತ ಶಿಕ್ಷಣಕ್ಕೆ ಹೆಸರಾದ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು: ಇದೀಗ ದಾಖಲಾತಿ ಆರಂಭಗೊಂಡಿದೆ. ವಿದ್ಯಾಭಿಮಾನಿಗಳೇ, ಹಲವಾರು ದಶಕಗಳ ಹಿಂದೆ ಮಂಗಳೂರಿನಲ್ಲಿ ಕಥೋಲಿಕ್ ವಿದ್ಯಾ ಮಂಡಳಿ ಸ್ಥಾಪನೆಯಾಗಿ ಕರಾವಳಿ ತೀರದ ಅನೇಕ ಕಡೆ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದರೊಂದಿಗೆ ತಮ್ಮ ಛಾಪನ್ನು ಮೂಡಿಸಿ ತದನಂತರ ಕುಂದಾಪುರದ ಕುಂದಗನ್ನಡದ ಹಸಿರು ಮಣ್ಣಿನ ಪವಿತ್ರ ನೆಲದಲ್ಲಿ 135 ವರ್ಷಗಳ ಹಿಂದೆ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಯು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಅಕ್ಷರ ಜಾತ್ರೆಗೆ […]
ಉಡುಪಿ: ಮ್ಯೂಸಿಕ ಸುಪ್ರಿಯಗೆ ಡಾಕ್ಟರೇಟ್ ಪದವಿ

ಉಡುಪಿ: ಮಣಿಪಾಲ ಮಾಹೆ ವಿಶ್ವವಿದ್ಯಾಲಯದ ಎಂ.ಐ.ಟಿ.ಯ ಸ್ಕೂಲ್ ಆಫ್ ಕಂಪ್ಯೂಟರ್ ಇಂಜಿನಿಯರಿಂಗ್ನ ಸಹಾಯಕ ಪ್ರಾಧ್ಯಾಪಕಿ ಮ್ಯೂಸಿಕ ಸುಪ್ರಿಯ ಮಂಡಿಸಿದ ‘ಎ ಮಷೀನ್ ಟ್ರಾನ್ಸ್ಲೇಷನ್ ಸಿಸ್ಟಮ್ ಫಾರ್ ಕನ್ನಡ ಟು ಇಂಗ್ಲಿಷ್ ಅಂಡ್ ಇಂಗ್ಲಿಷ್ ಟು ಕನ್ನಡ’ ಎಂಬ ಮಹಾಪ್ರಬಂಧಕ್ಕೆ ಮಾಹೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಎಂ.ಐ.ಟಿ.ಯ ಸ್ಕೂಲ್ ಆಫ್ ಕಂಪ್ಯೂಟರ್ ಇಂಜಿನಿಯ ರಿಂಗ್ನ ಡಾ.ದಿನೇಶ್ ಆಚಾರ್ಯ ಯು. ಹಾಗೂ ಡಾ.ಆಶಾಲತಾ ನಾಯಕ್ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದಾರೆ. ಇವರು ಸುಜಯ ಕೆ.ಎಸ್. ಹಾಗೂ […]