ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ, ಮೇ 04: ಮುಂಬಯಿಯ ವಿಲೇಪರ್ಲೆ ದಕ್ಷಿಣ 3-ಮಿಸ್ಕಿಟ್ಟಾ ಹೌಸ್ ನಿವಾಸಿ ಪ್ರಸಾದ್ ಸುಂದರ ಶೆಟ್ಟಿ (52) ಎಂಬವರು ಕಳೆದ 5 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಪ್ರತಿ ಮೂರು ತಿಂಗಳಿಗೊಮ್ಮೆ ಊರಿಗೆ ಬರುತ್ತಿದ್ದು, ಏಪ್ರಿಲ್ 26 ರಂದು ಮುಂಬೈನಿoದ ರೈಲಿನಲ್ಲಿ ಹೊರಟು ಏಪ್ರಿಲ್ 27 ರಂದು ಉಡುಪಿ ತಲುಪಿದಾಗ ರೈಲಿನಲ್ಲಿ ಪತ್ತೆಯಾಗದೆ ಕಾಣೆಯಾಗಿರುತ್ತಾರೆ.5 ಅಡಿ 8 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ತುಳು, […]

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ: ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ಕರೆ

ಉಡುಪಿ: ಶತಮಾನಗಳ ಇತಿಹಾಸವಿರುವ ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಸಮಗ್ರ ಜೀರ್ಣೋದ್ದಾರ ಆಗಬೇಕು ಎಂಬ ಎಲ್ಲರ ಕನಸು ನನಸಾಗುವ ಸಮಯ ಬಂದಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸಿ ಯಶಸ್ವಿಗೊಳಿಸೋಣ ದೇಗುಲದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಾಂತಾರಾಮ ಸೂಡ ಕೆ. ಹೇಳಿದರು. ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇಗುಲದ ಶ್ರೀ ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮೇ 3ರಂದು ನಡೆದ ಸಾರ್ವಜನಿಕ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪದ್ಮನಾಭನ ಕೃಪೆಗೆ ಪಾತ್ರರಾಗೋಣ: […]

ಜ್ಞಾನಸುಧಾ ವಿದ್ಯಾಸಂಸ್ಥೆಯಲ್ಲಿ NEET ತರಬೇತಿಗೆ ದಾಖಲಾತಿ ಶುರು

NEET 2025ರಲ್ಲಿ 622 ವಿದ್ಯಾರ್ಥಿಗಳಲ್ಲಿ 227 ಮಂದಿಗೆ MBBS ಸೀಟು NEET 2024ರಲ್ಲಿ 569 ವಿದ್ಯಾರ್ಥಿಗಳಲ್ಲಿ 155 ಮಂದಿ MBBS ಪ್ರವೇಶ ಮೆರಿಟ್ ಆಧಾರಿತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ಹೆಚ್ಚಿನ ಮಾಹಿತಿಗಾಗಿ 8686190505 / 8762295555 ಸಂಖ್ಯೆಗೆ ಸಂಪರ್ಕಿಸಿ. ಕಾರ್ಕಳ, ಉಡುಪಿ, ಮಣಿಪಾಲ ಮತ್ತು ಅಜೆಕಾರ್ ನಲ್ಲಿ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆ.

ಮಕ್ಕಳಿಗೆ ಚಿನ್ನದ ಉಂಗುರ, ನವವಧುಗಳಿಗೆ ಕೈ ತುಂಬಾ ಚಿನ್ನ, ರೇಶ್ಮೆಸೀರೆ ಕೊಡ್ತಾರಂತೆ ವಿಜಯ್, ಇದೇನು ಸಿನಿಮಾ ಸ್ಟೋರಿ ಅಲ್ಲ ತಮಿಳುನಾಡಿಗೆ ವಿಜಯ್ ಕೊಟ್ಟ ಬಂಪರ್ ಭರವಸೆ!

ತಮಿಳುನಾಡಿನಲ್ಲಿ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈ ಬಾರಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಭರ್ಜರಿ ಜಯಭೇರಿ ಭಾರಿಸಿದೆ. ಈಗ ವಿಶೇಷವಾಗಿ ವಿಜಯ್ ಪ್ರಣಾಳಿಕೆಯಲ್ಲಿ ಘೋಷಿಸಿದ ಭರ್ಜರಿ “ಚಿನ್ನದ ಭರವಸೆಗಳು” ಜನರ ಗಮನ ಸೆಳೆಯುತ್ತಿದೆ.ಚಿನ್ನಕ್ಕೆ ಸಂಬಂಧಿಸಿದ ಭರವಸೆಗಳ ಸರಮಾಲೆಯನ್ನೇ ನೀಡಿದ್ದು, ಇದೀಗ ಇದರ ವೆಚ್ಚದ ಬಗ್ಗೆ ಚರ್ಚೆ ಶುರುವಾಗಿದೆ. ನವಜಾತ ಶಿಶುಗಳಿಗೆ ಚಿನ್ನದ ಉಂಗುರ, ವಧುಗಳಿಗೆ 8 ಗ್ರಾಂ ಚಿನ್ನ ಮತ್ತು ರೇಷ್ಮೆ ಸೀರೆ ನೀಡುವಂತಹ ಯೋಜನೆಗಳು ಜನರಲ್ಲಿ ಆಕರ್ಷಣೆ ಹುಟ್ಟಿಸಿದರೂ, […]

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ: ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ಕರೆ

ಉಡುಪಿ: ಶತಮಾನಗಳ ಇತಿಹಾಸವಿರುವ ಪೆರ್ಡೂರಿನ ಶ್ರೀ ಅನಂತಪದ್ಮನಾಭ ದೇವಸ್ಥಾನ ಸಮಗ್ರ ಜೀರ್ಣೋದ್ದಾರ ಆಗಬೇಕು ಎಂಬ ಎಲ್ಲರ ಕನಸು ನನಸಾಗುವ ಸಮಯ ಬಂದಿದೆ. ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸಿ ಯಶಸ್ವಿಗೊಳಿಸೋಣ ದೇಗುಲದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಾಂತಾರಾಮ ಸೂಡ ಕೆ. ಹೇಳಿದರು. ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇಗುಲದ ಶ್ರೀ ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮೇ 3ರಂದು ನಡೆದ ಸಾರ್ವಜನಿಕ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪದ್ಮನಾಭನ ಕೃಪೆಗೆ ಪಾತ್ರರಾಗೋಣ: […]