ರಾಷ್ಟ್ರೀಯ ಗುಣಮಟ್ಟ ಸಮಾವೇಶ: ಮಂಗಳೂರು ವಿಮಾನ ನಿಲ್ದಾಣಕ್ಕೆ ಮೂರು ಚಿನ್ನದ ಪ್ರಶಸ್ತಿಯ ಗರಿ

ಮಂಗಳೂರು: ರಾಷ್ಟ್ರೀಯ ಗುಣಮಟ್ಟ ಸಮಾವೇಶದಲ್ಲಿ Mangalore International Airport ಮೂರು ಚಿನ್ನದ ಪ್ರಶಸ್ತಿಗಳನ್ನು ಗೆದ್ದು ಗಮನ ಸೆಳೆದಿದೆ. ವಿಮಾನ ನಿಲ್ದಾಣದ ತಂಡಗಳು Poka-Yoke ಪರಿಕಲ್ಪನೆಯ ಆಧಾರದ ಮೇಲೆ ನವೀನ ಮತ್ತು ಸುರಕ್ಷತಾ ಪರಿಹಾರಗಳನ್ನು ಪ್ರದರ್ಶಿಸಿ ಈ ಸಾಧನೆ ಮಾಡಿವೆ. ಮಂಗಳೂರು ಅಪ್ಡೇಟರ್ ಸರ್ವಿಸಸ್ ಲಿಮಿಟೆಡ್ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ, ಸಜಿತ್ ಇ.ವಿ. ಮತ್ತು ವಿಜಯಲಕ್ಷ್ಮಿ ನೇತೃತ್ವದ ತಂಡವು ಹೈ-ಮಾಸ್ಟ್ ನಿರ್ವಹಣೆಗೆ ರಿಮೋಟ್-ಕಂಟ್ರೋಲ್ ಅಪಾಯ ತಡೆ ಸಾಧನವನ್ನು ಅಭಿವೃದ್ಧಿಪಡಿಸಿ ಚಿನ್ನದ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದೇ ವೇಳೆ ಕಿರಣ್ […]
ಸುಳ್ಯ: ಇಂಟರ್ನೆಟ್ ಸೇವೆ ವ್ಯತ್ಯಯ – ಗ್ರಾಹಕನಿಗೆ ₹30,000 ಪರಿಹಾರಕ್ಕೆ ಕೋರ್ಟ್ ಆದೇಶ

ಸುಳ್ಯ: ಇಂಟರ್ನೆಟ್ ಸೇವೆ ವ್ಯತ್ಯಯಗೊಂಡ ಪ್ರಕರಣದಲ್ಲಿ ಗ್ರಾಹಕರ ಪರವಾಗಿ ಮಹತ್ವದ ತೀರ್ಪು ಹೊರಬಿದ್ದಿದ್ದು, Bharat Sanchar Nigam Limited (ಬಿಎಸ್ಎನ್ಎಲ್) ಸಂಸ್ಥೆಗೆ ಪರಿಹಾರ ನೀಡುವಂತೆ ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಪುಚ್ಚಪ್ಪಾಡಿ ಗ್ರಾಮದ ನಿವಾಸಿ ಹರಿಸುಬ್ರಹ್ಮಣ್ಯ ಅವರು 2019ರ ಫೆಬ್ರವರಿಯಿಂದ ಬಿಎಸ್ಎನ್ಎಲ್ ಏರ್ ಫೈಬರ್ ಸಂಪರ್ಕವನ್ನು ಬಳಸುತ್ತಾ ಪ್ರತಿ ತಿಂಗಳು ₹589 ಶುಲ್ಕ ಪಾವತಿಸುತ್ತಿದ್ದರು. ಆದರೆ 2024ರ ಡಿಸೆಂಬರ್ 26ರಿಂದ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಈ ಕುರಿತು ಅವರು ಸ್ಥಳೀಯ ಕಚೇರಿ ಹಾಗೂ ಗ್ರಾಹಕ ಸೇವಾ ಕೇಂದ್ರಕ್ಕೆ […]
UPSC/KAS/CA ಆಕಾಂಕ್ಷಿಗಳಿಗೆ ಸುವರ್ಣಾವಕಾಶ: 3 ವರ್ಷ ಊಟ-ವಸತಿಯೊಂದಿಗೆ ಉಚಿತ ಕೋಚಿಂಗ್!

ಬೆಂಗಳೂರು: ಎಷ್ಟೋ ವಿದ್ಯಾರ್ಥಿಗಳಿಗೆ, ಯುವಕರಿಗೆ ನಾನೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಬೇಕು ಅನ್ನೋ ಕನಸು ಸಾಮಾನ್ಯವಾಗಿರುತ್ತದೆ. ಆದರೆ ಕುಟುಂಬ, ಆರ್ಥಿಕ ಪರಿಸ್ಥಿತಿ ಇದಕ್ಕೆ ಪೂರಕವಾಗಿರುವುದಿಲ್ಲ. ಈ ದೃಷ್ಟಿಯಲ್ಲಿ ಕರ್ನಾಟಕದ ಬಡ ಹೆಣ್ಣುಮಕ್ಕಳಿಗೆಂದೇ ಸ್ಪರ್ಶ ಟ್ರಸ್ಟ್ UPSC, KAS ಹಾಗೂ CA ತರಬೇತಿ ಪಡೆಯಲು ಅಪರೂಪದ ಅವಕಾಶ ಒದಗಿಸಿದೆ. “ಯುವಿಕಾ” ಯೋಜನೆಯಡಿ 3 ವರ್ಷಗಳ ಕಾಲ ಸಂಪೂರ್ಣ ಉಚಿತ ಕೋಚಿಂಗ್, ಊಟ ಮತ್ತು ವಸತಿ ಸೌಲಭ್ಯ ನೀಡಲಾಗುತ್ತಿದೆ. ಇವರಿಗಿದೆ ಅವಕಾಶ ಈ ಯೋಜನೆ ಹೆಣ್ಣುಮಕ್ಕಳಿಗೆ ಮಾತ್ರ ಲಭ್ಯವಿದ್ದು, 21 – […]
ನೀವು SSLC/ITI ಪಾಸ್ ಮಾಡಿದ್ದೀರಾ? ಹಾಗಿದ್ದರೆ ಕೇಂದ್ರ ಸರ್ಕಾರದಲ್ಲಿದೆ ಉದ್ಯೋಗ

SSLC ಅಥವಾ ITI ಪಾಸ್ ಆದ ಯುವಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಉದ್ಯೋಗ ಅವಕಾಶ ಲಭ್ಯವಾಗಿದೆ. Central Reserve Police Force (CRPF) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಕಾನ್ಸ್ಟೆಬಲ್ (ಟೆಕ್ನಿಕಲ್ & ಟ್ರೇಡ್ಸ್ಮನ್) ವಿಭಾಗದಲ್ಲಿ ಒಟ್ಟು 9,195 ಹುದ್ದೆಗಳು ಭರ್ತಿಯಾಗಲಿವೆ. ಈ ಪೈಕಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಲಭ್ಯವಿರುವ ಹುದ್ದೆಗಳು ಟ್ರೇಡ್ಸ್ಮನ್ ವಿಭಾಗದಲ್ಲಿ ವಿವಿಧ ಹುದ್ದೆಗಳು ಪಯೋನಿಯರ್ ವಿಭಾಗ: ಅರ್ಹತೆ ಮತ್ತು ವಯೋಮಿತಿ ಅರ್ಜಿ ಶುಲ್ಕ […]
ಕರಾವಳಿಯಲ್ಲಿ ಯಕ್ಷಗಾನದಿಂದ ಕನ್ನಡ ಬೆಳೆದಿದೆ- ಡಾ.ಭಾಸ್ಕರಾನಂದ ಕುಮಾರ್

ಉಡುಪಿ: ಕನ್ನಡ ಭಾಷೆಯ ಬಳಕೆಯಲ್ಲಿ ಬಹಳಷ್ಟು ವಿವಿಧ ಕನ್ನಡ ಪ್ರಕಾರಗಳಿವೆ. ನಾವು ಮಾತಾನುಡುವುದು ಕನ್ನಡ ಪುಸ್ತಕದ ಕನ್ನಡ. ಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ. ಇಲ್ಲಿ ಬೇರೆ ಭಾವನೆಗಳಿಲ್ಲ. ಆದರೆ ಒಂದು ರೀತಿ ಯಲ್ಲಿ ನಮ್ಮ ಕನ್ನಡ ಬೆಳೆಯಲು ಕಾರಣ ಯಕ್ಷಗಾನ ಎಂದು ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ ಡಾ.ಭಾಸ್ಕರಾನಂದ ಕುಮಾರ್ ಹೇಳಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ […]