ಮುಂಗಾರು ಮಳೆಗೆ ಮಂಗಳೂರು ರೆಡಿ; ಎಲ್ಲಾ ತುರ್ತು ಸೇವೆಗಳನ್ನು ನಿಭಾಯಿಸಲು ಸಿದ್ದವಾದ ಜಿಲ್ಲಾಡಳಿತ

ಮಂಗಳೂರು: ಮುಂಗಾರು ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ, ಭಾರೀ ಮಳೆಯಿಂದ ಸಂಭವಿಸಬಹುದಾದ ಹಾನಿಯನ್ನು ತಡೆಯಲು ಮಂಗಳೂರು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಈ ಬಾರಿ ವಿಕೇಂದ್ರೀಕೃತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಇನ್ಸಿಡೆಂಟ್ ಕಮಾಂಡರ್ಗಳನ್ನು ನೇಮಕ ಮಾಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ರೂ. 30,000 ಅನುದಾನವನ್ನು ಮೀಸಲಿಡಲಾಗಿದೆ. ಭೂಕುಸಿತ, ಮನೆಗಳಿಗೆ ನೀರು ನುಗ್ಗುವುದು, ಮರಗಳು […]
“ಮನೆ ಮಾರಾಟಕ್ಕೆ”

ಸ್ವತಂತ್ರ ಮನೆ: 4 ವರ್ಷ ಹಳೆಮನೆ 6.5 ಸೆಂಟ್ಸ್ ಭೂಮಿ…1250 ಚದರ ಅಡಿ ..2bhk ಮನೆ…ಪಿತ್ರೋಡಿ ಜಂಕ್ಷನ್ ಹತ್ತಿರ..ಉದ್ಯಾವರ… ದರ 60 ಲಕ್ಷ… contact number::8792528017
ಪೆರ್ಡೂರು: ತಿಂಡಿ ತಯಾರಿಕಾ ಘಟಕಕ್ಕೆ ಮಹಿಳೆಯರು/ ಪುರುಷರು ಬೇಕಾಗಿದ್ದಾರೆ.

ಉಡುಪಿ: ಪೆರ್ಡೂರಿನಲ್ಲಿರುವ ತಿಂಡಿ ತಯಾರಿಕಾ ಘಟಕಕ್ಕೆ ಮಹಿಳೆಯರು/ ಪುರುಷರು ಬೇಕಾಗಿದ್ದಾರೆ. ವಸತಿ ಸೌಲಭ್ಯ ಇರುವುದು. ಆಕರ್ಷಕ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8722459897
ಕುಂದಾಪುರ: ಉದಯ್ ಕುಮಾರ್ ಎಂ ಸಿ ಅವರಿಗೆ ಸನ್ಮಾನ.

ಮೂಡ್ಲಕಟ್ಟೆ ಎಂ.ಐ.ಟಿ ಕುಂದಾಪುರದ ಸಾವಿಷ್ಕರ್-2026 ಎರಡನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ಬೈಂದೂರಿನ ಗವರ್ನಮೆಂಟ್ ಪಿ ಯು ಕಾಲೇಜಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಫಿಸಿಕ್ಸ್ ಪ್ರಾಧ್ಯಾಪಕರಾದ ಉದಯ್ ಕುಮಾರ್ ಎಂ ಸಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಐ ಎಂ ಜೆ ವಿದ್ಯಾಸಂಸ್ಥೆಗಳ ಚೇರ್ಮನ್ ರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ, ಐ ಎಂ ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ಹಾಗೂ ಎಂ ಐ ಟಿ ಕುಂದಾಪುರದ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ […]
ಪೆರ್ಡೂರು ಎ.ಪಿ. ಟಿ. ಶಾಲೆಯಲ್ಲಿ ಚಾಣಕ್ಯ ನಲಿ ಕಲಿ ಬೇಸಗೆ ಶಿಬಿರ ಸಂಪನ್ನ

ಪೆರ್ಡೂರು: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಇಂತಹ ವೈವಿದ್ಯ ಶಿಬಿರಗಳಿಗೆ ಸೇರಿಸುವ ಮೂಲಕ ಅವಕಾಶ ಕಲ್ಪಿಸಬೇಕು ಎಂದು ಶಾಲಾ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದರು. ಅವರು ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನ ಅನುದಾನಿತ ಪ್ರಾಥಮಿಕ ಶಾಲೆ, ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದ ಇವರ ಸಹಯೋಗದೊಂದಿಗೆ ಪೆರ್ಡೂರು ಎ.ಪಿ. […]