ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕಥಾನ್‌’ನಲ್ಲಿ ಬಹುಮಾನ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಶ್ರಿ. ಪಿ ಪ್ರಮೋದ್ ರಾವ್, ಶ್ರಿ ಸಾಗರ್ ಎಸ್, ಶ್ರಿ ಮೋಹಿತ್ ಕೋಟ್ಯಾನ್ ಮತ್ತು ಶ್ರೀ ಪ್ರದ್ಯುನ್ಮಾ ಶೆಟ್ಟಿಗಾರ್ ಇವರು “ಸೃಷ್ಟಿ ೨೦೨೬” ಎಂಬ ರಾಜ್ಯ ಮಟ್ಟದ ತಾಂತ್ರಿಕ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ಈ ಸ್ಪರ್ಧೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಇಂಜಿನಿಯರಿoಗ್ ಆ್ಯಂಡ್ ಟೆಕ್ನಾಲಜಿಯು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಇದರ ಸಹಯೋಗದೊಂದಿಗೆ ಸೃಷ್ಟಿ ಇನೋವೇಟಿವ್ ಎಕ್ಸ್ಚೇಂಜ್ […]

ವಕ್ವಾಡಿಯಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ದ್ಯಾಗಳಮನೆಯ ಆವರಣದ ಹೊರಭಾಗದಲ್ಲಿ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆಯಾಗಿದ್ದು, ಇದು ಸುಮಾರು 9ರಿಂದ 10ನೇ ಶತಮಾನದ ಆಳುಪರ ಕಾಲದ ಶಿಲ್ಪವಾಗಿರಬಹುದೆಂದು ಪುರಾತತ್ತ್ವ ಸಂಶೋಧಕ ಹಾಗೂ ಉಡುಪಿಯ ಆದಿಮ ಕಲಾ ಟ್ರಸ್ಟ್‌ನ ಸ್ಥಾಪಕ ಸಂಚಾಲಕ ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ. ವಕ್ವಾಡಿಯ ಕವಿತಾ ಕುಲಾಲ್ ನೀಡಿದ ಮಾಹಿತಿಯ ಆಧಾರದಲ್ಲಿ ಆದಿಮ ಕಲಾ ಟ್ರಸ್ಟ್ ವತಿಯಿಂದ ನಡೆಸಿದ ಪುರಾತತ್ತ್ವ ಅನ್ವೇಷಣೆಯ ವೇಳೆ ಈ ವೀರಗಲ್ಲು ಪತ್ತೆಯಾಗಿದೆ.ಸುಮಾರು ನಾಲ್ಕು ಅಡಿ ಎತ್ತರದ ಈ ವೀರಗಲ್ಲು […]