ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ನಲ್ಲಿ ಮೇ 11 ರಿಂದ 22 ಸಮರ್ ಕ್ರಿಯೇಟಿವ್ ಕ್ಯಾಂಪ್”

ಮಣಿಪಾಲ: ಮಕ್ಕಳ ಹಾಗೂ ವಯಸ್ಕರಿಗಾಗಿ ವಿಶೇಷವಾಗಿ ರೂಪಿಸಿರುವ “ಸಮರ್ ಕ್ರಿಯೇಟಿವ್ ಕ್ಯಾಂಪ್” ಅನ್ನು ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಹಾಗೂ ಡ್ರೀಮ್ಝೋನ್ ಸ್ಕೂಲ್ ಆಫ್ ಕ್ರಿಯೇಟಿವ್ ಸ್ಟಡೀಸ್ ಸಂಯುಕ್ತವಾಗಿ ಮೇ 11ರಿಂದ 22 ರವರೆಗೆ ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್ ಈಶ್ವರ್ ನಗರದಲ್ಲಿ ಆಯೋಜಿಸಿದೆ. ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ “ಯಾರ್ನ್ ಕ್ರಾಫ್ಟ್ಸ್ & ಕ್ರೋಶೆ” ಹಾಗೂ “ಫ್ಯಾಬ್ರಿಕ್ ಪೇಂಟಿಂಗ್” ಸೇರಿದಂತೆ ವಿವಿಧ ಕಲಾತ್ಮಕ ಚಟುವಟಿಕೆಗಳನ್ನು ಕಲಿಸಲಾಗುತ್ತದೆ. “Hands […]
ಉದ್ಯೋಗಾಧಾರಿತ ಕೋರ್ಸ್ ಗಳ ಮೂಲಕ ವಿದ್ಯಾರ್ಥಿಗಳಿಗೆ ಸುಂದರ ಭವಿಷ್ಯ ಕಟ್ಟಿಕೊಡುತ್ತೆ ‘ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್’: ಇದೀಗ ಶುರುವಾಗಿದೆ ಪ್ರವೇಶಾತಿ

ಮಣಿಪಾಲ: ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಶುರುವಾಗಿದೆ. ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಪರಂಪರೆ ಹೊಂದಿರುವ ಈ ಸಂಸ್ಥೆ, ಗುಣಮಟ್ಟದ ಶಿಕ್ಷಣ ಹಾಗೂ ಆಧುನಿಕ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಭವಿಷ್ಯದ ಸುಂದರ ದಾರಿ ತೋರಿಸುತ್ತಿದೆ. 1985ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ, ಎಐಸಿಟಿಇ ಅನುಮೋದನೆ ಹೊಂದಿದ್ದು ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ ಅಂಗಸಂಸ್ಥೆಯಾಗಿದೆ. ಕೈಗಾರಿಕಾ ಅವಶ್ಯಕತೆಗಳಿಗೆ ತಕ್ಕ ಪಠ್ಯಕ್ರಮ, ಅನುಭವೀ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕೇಂದ್ರಿತ ಬೋಧನಾ ವಿಧಾನಗಳು ಸಂಸ್ಥೆಯ ವಿಶೇಷತೆಯಾಗಿವೆ. […]
“ಸೈಟ್ ಮಾರಾಟಕ್ಕಿದೆ”

ನೀರೆ ಬೈಲೂರಿನಲ್ಲಿ ಮನೆ ಕಟ್ಟಲು ಯೋಗ್ಯವಾದ ಸೈಟ್ ಮಾರಾಟಕ್ಕಿದೆ …ಮುಖ್ಯ ರಸ್ತೆಯಿಂದ 200 ಮೀಟರ್ ,ಎಲ್ಲಾ ಸೌಕರ್ಯಗಳು ಲಭ್ಯವಿದೆ…7.25 ಪ್ರತಿ ಸೆಂಟ್ಸ್ ದರ 170000….ಕೂಡಲೇ ಸಂಪರ್ಕಿಸಿ: 81970 35017
“ಉಡುಪಿಯಲ್ಲಿ ಭಾರಿ ಮಳೆ ಅನಿರೀಕ್ಷಿತ ಮಳೆಗೆ ತಂಪಾದ ಇಳೆ”

ಉಡುಪಿ ಜಿಲ್ಲೆಯ ಹಲವೆಡೆ ಇಂದು ಬೆಳಗಿನಿಂದ ಮಳೆ ಸುರಿದಿದ್ದು ಬಿಸಿಲ ದಾಹಕ್ಕೆ ಬೇಸತ್ತಿದ ಜನ ಕೊಂಚ ನಿರಾಳ ರಾಗಿದ್ದಾರೆ. ಇಂದು ಬೆಳಿಗ್ಗೆ ಉಡುಪಿಯ ಕೆಲವು ಪ್ರದೇಶದಲ್ಲಿ ಭಾರಿ ಮಳೆ ಯಾಗಲಿದೆ ಇಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿತ್ತು ಉಡುಪಿ ನಗರ ಸಂತೆಕಟ್ಟೆ ದೆಂದುೂರ ಕಟ್ಟೆ ಮಣಿಪಾಲ ಹಾಗೂ ಕಟಪಾಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ ಕರ್ನಾಟಕ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ […]
ಉಡುಪಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ- ವಿತರಕ ಏಜೆನ್ಸಿಗಳ ವಿರುದ್ಧ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಕ್ರೋಶ

ಉಡುಪಿ: ಕಳೆದ ಎರಡು ತಿಂಗಳಿನಿಂದ ಆಹಾರ ತಯಾರಿಸುವ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಿಗೆ ಅಡುಗೆ ಅನಿಲ ಸರಬರಾಜು ಆಗುತ್ತಿಲ್ಲ. ಕಾಳಸಂತೆಯಲ್ಲಿ ಗ್ಯಾಸ್ ಸಿಗುತ್ತದೆ ಮತ್ತು ಕೇಟರಿಂಗ್ ಅವರಿಗೂ ಗ್ಯಾಸ್ ಪೂರೈಕೆ ಆಗುತ್ತಿದೆ. ಆದರೆ ಸರಕಾರಕ್ಕೆ ಜಿಎಸ್ಟಿ ಮತ್ತು ಅಬಕಾರಿ ತೆರಿಗೆ ಪಾವತಿಸುವ ಬಾರ್ಗಳಿಗೆ ಗ್ಯಾಸ್ ದೊರೆಯುತ್ತಿಲ್ಲ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಗ್ಯಾಸ್ ವಿತರಕ ಏಜೆನ್ಸಿಗಳ ಗ್ಯಾಸ್ ಸರಬರಾಜು ಬಗ್ಗೆ ಅಡಿಟ್ ಆಗಬೇಕು ಎಂದು ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಬಿ.ಗೋವಿಂದ ರಾಜ್ ಹೆಗ್ಡೆ ಆಗ್ರಹಿಸಿದ್ದಾರೆ. […]