ಚಿನ್ನ ಖರೀದಿಸದಿರಿ ಎಂದು ವೈರಲ್ ಆದ ಇಂದಿರಾಗಾಂಧಿ ಹೇಳಿಕೆ ಇರುವ ಮುಖಪುಟ ನಕಲಿ! “ದಿ ಹಿಂದೂ ಪತ್ರಿಕೆಯ ಸ್ಪಷ್ಟನೆ

ಬೆಂಗಳೂರು: ‘ದೇಶದ ಹಿತದೃಷ್ಟಿಯಿಂದ ಒಂದು ವರ್ಷ ಚಿನ್ನ ಖರೀದಿಸಬೇಡಿ’ ಎಂದು ಪ್ರಧಾನಿ ಮೋದಿ ಕರೆ ನೀಡಿದ ಬಳಿಕ, ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ ಇದೇ ರೀತಿಯ ಮನವಿ ಮಾಡಿದ್ದರು ಎಂದು ಸೋಶಿಯಲ್ ಮೀಡಿಯಾಗಳಲ್ಲಿ ದಿ ಹಿಂದೂ The Hindu ಪತ್ರಿಕೆಯ ಹಳೆಯ ಮುಖಪುಟದ ಚಿತ್ರವು ವೈರಲ್ ಆಗಿತ್ತು. ಆದರೆ ಆ ಸುದ್ದಿ ಮತ್ತು ಫೋಟೋ ನಕಲಿ (ಫೇಕ್)ಎಂದು ದಿ ಹಿಂದೂ ಪತ್ರಿಕೆಯೇ ಸ್ಪಷ್ಟನೆ ನೀಡಿದೆ. 1967ರ ಜೂನ್ 6ರಂದು “ಇಂದಿರಾಗಾಂಧೀ ಚಿನ್ನ ಕೊಳ್ಳಬೇಡಿ ಎಂದು ಹೇಳಿದ ಯಾವುದೇ […]
ಮಲ್ಪೆ ಕಡಲ ತೀರದಲ್ಲಿ ಮೇ 15- 31ರವರೆಗೆ ಭಜನಾ ಕಮ್ಮಟ, ಕೃಷಿಮೇಳ, ಮಾತೃ ವಂದನಾ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ ಮಲ್ಪೆ ಇದರ ವತಿಯಿಂದ ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ ಹಾಗೂ ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳ ಅವರ ಸಂಕಲ್ಪದಂತೆ, ಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ ‘ಶ್ರೀಆನಂದ ಶರಧಿ’ ಎಂಬ ಪ್ರತಿಷ್ಠಾನದ ನೂತನ ನಿವೇಶನದಲ್ಲಿ ಮೇ 15 ರಿಂದ ಮೇ 31 ರವರೆಗೆ “ಬೃಹತ್ ಕೃಷಿ ಮೇಳ, ಭಜನಾ ಕಮ್ಮಟ ಹಾಗೂ ಮಾತೃ […]
ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ನೀಟ್ನಲ್ಲಿ ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚ್ಯುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ(ಕ್ರಿಶ್ಚಿಯನ್ ಹೊರತುಪಡಿಸಿ) ಅರಿವು ಶೈಕ್ಷಣಿಕ ಸಾಲ ಯೋಜನೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿಯಲ್ಲಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು kmdconline.karnataka.gov.in ವೆಬ್ಸೈಟ್ ಮೂಲಕ ಮೇ. 3ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು […]
‘ದೃಶ್ಯಂ 3’ ಕುರಿತು ಸಿಕ್ತು ಬಿಗ್ ಅಪ್ಡೇಟ್! ಚಿತ್ರದಲ್ಲಿ ಭಾರೀ ಬದಲಾವಣೆ?

ಭಾರತೀಯ ಚಿತ್ರರಂಗದಲ್ಲಿ ಭಾರೀ ಯಶಸ್ಸು ಕಂಡಿರುವ ‘ದೃಶ್ಯಂ’ ಸರಣಿಯ ಮುಂದಿನ ಭಾಗವಾದ ‘ದೃಶ್ಯಂ 3’ ಇದೀಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಚಿತ್ರವು ವಿವಿಧ ಭಾಷಾ ಆವೃತ್ತಿಗಳಲ್ಲಿ ವಿಭಿನ್ನ ಕಥಾ ರೂಪದಲ್ಲಿ ಮೂಡಿಬರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬಾರಿಯ ಒಂದು ದೊಡ್ಡ ವಿಶೇಷವೆಂದರೆ ದೃಶ್ಯಂ 3 ಹಿಂದಿ, ಮಲಯಾಳಂ ಹಾಗೂ ಕನ್ನಡದಲ್ಲಿ ಪ್ರತ್ಯೇಕ ರೀತಿಯಲ್ಲಿ ಪ್ರೇಕ್ಷಕರ ಮುಂದೆ ಬರಲಿದೆಯಂತೆ. ಹಿಂದಿ ಮತ್ತು ಮಲಯಾಳಂನಲ್ಲಿ ವಿಭಿನ್ನ ಕಥಾವಸ್ತು ಇತ್ತೀಚಿನ ಸಂದರ್ಶನದಲ್ಲಿ ಪನೋರಮಾ ಸ್ಟುಡಿಯೋದ ಅಭಿಷೇಕ್ ಪಾಠಕ್ Abhishek […]
ನೀಟ್ ಪರೀಕ್ಷೆ ಬರೆದವರಿಗೆ ಶಾಕಿಂಗ್ ನ್ಯೂಸ್: ಪರೀಕ್ಷೆಯನ್ನೇ ರದ್ದು ಮಾಡಿದ ಕೇಂದ್ರ ಸರಕಾರ, ಸಿಬಿಐ ತನಿಖೆಗೆ ಮಹತ್ವದ ಆದೇಶ

National Testing Agency 2026ರ NEET UG ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಳಿಸಿದೆ. ಇದರೊಂದಿಗೆ ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು CBI- Central Bureau of Investigation ಗೆ ವಹಿಸಿದೆ. ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET UG 2026 ಮೇ 3ರಂದು ನಡೆದಿತ್ತು. ಆದರೆ ಪರೀಕ್ಷೆಗೆ ಮುನ್ನವೇ ‘ಗೆಸ್ ಪೇಪರ್’ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ […]