ಎನ್ ಎನ್ ಇನ್ಫ್ರಾಸ್ಟ್ರಕ್ಚರ್ ಡೆವೆಲಪರ್ ವತಿಯಿಂದ ನಾಳೆ ಬ್ಲೂಬೆರಿ ಹಿಲ್ಸ್ ವಸತಿ ಸಮುಚ್ಚಯ ಉದ್ಘಾಟನೆ

ಉಡುಪಿ :ಬ್ರಹ್ಮಾವರ ಎನ್ಎನ್ ಇನ್ಫ್ರಾಸ್ಟ್ರಕ್ಚರ್ ಡೆವೆಲಪರ್ ವತಿಯಿಂದ ನಾಳೆ ಬ್ಲೂಬೆರಿ ಹಿಲ್ಸ್ ವಸತಿ ಸಮುಚ್ಚಯ ಉದ್ಘಾಟನೆ
ಕಿರುತೆರೆಯ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ:

ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದ ಖ್ಯಾತ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಕಿರುತೆರೆಗೆ ಭರ್ಜರಿ ಕಂಬ್ಯಾಕ್ ಮಾಡಿದ್ದ ದಿಲೀಪ್ ರಾಜ್, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಪಾತ್ರಕ್ಕೆ ವೀಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು. […]
ಆಭರಣ ಪ್ರಿಯರಿಗೆ ಶಾಕ್, ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ

ಮುಂಬೈ : ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು ದಿಢೀರನೇ ಏರಿಕೆ ಮಾಡಿದ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಫ್ಯೂಚರ್ಸ್ ದರದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಇದರಿಂದ ಆಭರಣ ಪ್ರಿಯರು ಹಾಗೂ ಹೂಡಿಕೆದಾರರಿಗೆ ಶಾಕ್ ಎದುರಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 8,838 ರೂ. (ಶೇ.5.66) ಏರಿಕೆಯಾಗಿ 1,61,887 ರೂ. ತಲುಪಿದರೆ, 1 ಕೆಜಿ ಬೆಳ್ಳಿಯ ದರ 1,80,920 ರೂ. (ಶೇ.6.36) […]
ಕೊಡವೂರು: ಶ್ರೀ ಶಂ ಕುಣಿತ ಭಜನಾ ಮಂಡಳಿಯಿಂದ ಗುರುಗಳಿಗೆ ಭಾವಪೂರ್ಣ ‘ಗುರುವಂದನೆ’

ಕೊಡವೂರು: ಸ್ಥಳೀಯ ಮಕ್ಕಳಲ್ಲಿ ಭಕ್ತಿ ಮತ್ತು ಸಂಸ್ಕಾರವನ್ನು ಬಿತ್ತುತ್ತಿರುವ ಲಕ್ಷ್ಮೀ ನಗರ ಗರ್ಡೆಯ ಶ್ರೀ ಶಂ ಕುಣಿತ ಭಜನಾ ಮಂಡಳಿಯ ವತಿಯಿಂದ ಭಜನಾ ಗುರುಗಳಾದ ಶ್ರೀ ನಿತ್ಯಾನಂದ ಕಬ್ಯಾಡಿ ಅವರಿಗೆ ಭಾನುವಾರ (ದಿನಾಂಕ 10-05-2026) ಗೌರವಪೂರ್ವಕ ‘ಗುರುವಂದನಾ’ ಕಾರ್ಯಕ್ರಮ ನಡೆಯಿತು. ಸಂಸ್ಕಾರದ ಹಾದಿಯಲ್ಲಿ ಭಜನಾ ಮಂಡಳಿ ಕಳೆದ ಏಳು ವರ್ಷಗಳ ಹಿಂದೆ ಲಕ್ಷ್ಮೀ ನಗರ ಗರ್ಡೆಯ ಶಿವಾಜಿ ಪಾರ್ಕ್ ಪರಿಸರದಲ್ಲಿ ಸ್ಥಳೀಯ ಮಕ್ಕಳಿಗೆ ಭಜನೆಯನ್ನು ಕಲಿಸುವ ಉದಾತ್ತ ಉದ್ದೇಶದಿಂದ ಈ ತಂಡವನ್ನು ರಚಿಸಲಾಗಿತ್ತು. ಮಕ್ಕಳು ಮತ್ತು ಸ್ಥಳೀಯರಲ್ಲಿ […]
35 ಲಕ್ಷ ರೂ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ

ಮಂಗಳೂರು: ಲಕ್ಷಾಂತರ ಮೌಲ್ಯದ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡೋವಿಡ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ ಸುಹಾನ (21) ಬಂಧಿತ ಆರೋಪಿ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಮಂಗಳವಾರ (ಮೇ 12) ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡೋವಿಡ್ ಗಾಂಜಾ ಸಾಗಾಟ […]