“ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ”

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು […]

“ಬ್ರಹ್ಮಾವರದ ಎನ್. ಎನ್. ಇನ್ಯಾಸ್ಟಕ್ಟರ್ ಡೆವಲಪರ್ಸ್: ಬ್ಲೂಬೆರ್ರಿ ಹಿಲ್ಸ್‌ ವಸತಿ ಸಮುಚ್ಚಯ ಉದ್ಘಾಟನೆ”.

ಬ್ರಹ್ಮಾವರ: ಇಲ್ಲಿನ ನಿರ್ಮಾಣ ಸಂಸ್ಥೆ ಎನ್. ಎನ್. ಇನ್ಸಾಸ್ಟಕ್ಟರ್ ಡೆವಲಪರ್ಸ್‌ ಅವರಿಂದ ಬ್ರಹ್ಮಾವರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡ ಬ್ಲೂಬೆರ್ರಿ ಹಿಲ್ಸ್ ವಸತಿ ಸಮುಚ್ಚಯ (ಬ್ಲಾಕ್ ಎ) ಗುರುವಾರ ಉದ್ಘಾಟನೆಗೊಂಡಿತು.ಹೋಲಿ ಫ್ಯಾಮಿಲಿ ಚರ್ಚ್‌ನ ರೆ! ಫಾ। ಜಾನ್ ಫೆರ್ನಾಂಡಿಸ್, ಅವರು ಆಶೀರ್ವಚಿಸಿ, ಕೆಲಸದಲ್ಲಿ ಬದ್ಧತೆ, ದೃಢ ನಿರ್ಧಾರ ಇದ್ದಾಗ ಮಾತ್ರ ಯೋಜನೆ ಪೂರ್ಣಗೊಳ್ಳಲು ಸಾಧ್ಯ. ಸಮಯ ಪರಿಪಾಲನೆ, ಗುಣಮಟ್ಟದಿಂದ ಗ್ರಾಹಕರ ವಿಶ್ವಾಸ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸಂಸ್ಥೆಯ ನಿಯೋನ್ಸ್ ಡಿ’ಸೋಜಾ ಅವರ ಕಾರ್ಯತತ್ಪರತೆ ಯುವಜನತೆಗೆ ಮಾದರಿಯಾಗಿದೆ. ಸಮುಚ್ಚಯ ನಿರ್ಮಾಣಕ್ಕೆ […]

ದರ್ಶನ್ ಗಿಲ್ಲ ಜಾಮೀನು ಒಂದು ವರ್ಷದೊಳಗೆ ವಿಚಾರಣೆ ಮುಗಿಸುವಂತೆ ಸುಪ್ರೀಂ ಆದೇಶ ಮದ್ಯಾಂತರ ಜಾಮೀನು ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯ ದಾಸನಿಗೆ ಜೈಲೇ ಗತಿ…..

ರೇಣುಕಾ ಸ್ವಾಮಿ ಹತ್ಯಪ್ರಕರಣಕ್ಕೆ ಸಂಬಂಧಿಸಿದ ದರ್ಶನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮೇ 15 ಮಧ್ಯಾಂತರ ಜಾಮೀನು ನಿರಾಕರಿಸಿದ್ದು ಇಂದಿನಿಂದ ಒಂದು ವರ್ಷದ ಒಳಗೆ ವರಿತ ನಡೆಸಿ ಪ್ರಕರಣ ಇತ್ಯರ್ಥ ಗೊಳಿಸಲು ಟ್ರಯಲ್ ಕೋರ್ಟ್ ಗೆ ಆದೇಶ ನೀಡಿದೆ ನ್ಯಾಯಮೂರ್ತಿ ಜೆಬಿ ಪರ್ದಿ ವಾಲಾ ನೇತೃತ್ವದ ದ್ವಿಸದ ಸ್ಯಪೀಠ ಮಹತ್ವದ ಆದೇಶ ನೀಡಿದ್ದಾರೆ . ಇತರ ಕೈದಿಗಳಿಗೆ ನೀಡುವಂತೆ ದರ್ಶನ್ ಅವರಿಗೆ ಎಲ್ಲಾ ಮೂಲ ಸೌಲಭ್ಯಗಳನ್ನು ನೀಡಬೇಕು ಎಂದು ಆದೇಶ ನೀಡಲಾಗಿದೆ ದರ್ಶನ್ ಇನ್ನೂ ಒಂದು ವರ್ಷ […]

1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]

ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್‌ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]