ದರ್ಶನ್ ಗಿಲ್ಲ ಜಾಮೀನು ಒಂದು ವರ್ಷದೊಳಗೆ ವಿಚಾರಣೆ ಮುಗಿಸುವಂತೆ ಸುಪ್ರೀಂ ಆದೇಶ ಮದ್ಯಾಂತರ ಜಾಮೀನು ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯ ದಾಸನಿಗೆ ಜೈಲೇ ಗತಿ…..

ರೇಣುಕಾ ಸ್ವಾಮಿ ಹತ್ಯಪ್ರಕರಣಕ್ಕೆ ಸಂಬಂಧಿಸಿದ ದರ್ಶನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮೇ 15 ಮಧ್ಯಾಂತರ ಜಾಮೀನು ನಿರಾಕರಿಸಿದ್ದು ಇಂದಿನಿಂದ ಒಂದು ವರ್ಷದ ಒಳಗೆ ವರಿತ ನಡೆಸಿ ಪ್ರಕರಣ ಇತ್ಯರ್ಥ ಗೊಳಿಸಲು ಟ್ರಯಲ್ ಕೋರ್ಟ್ ಗೆ ಆದೇಶ ನೀಡಿದೆ ನ್ಯಾಯಮೂರ್ತಿ ಜೆಬಿ ಪರ್ದಿ ವಾಲಾ ನೇತೃತ್ವದ ದ್ವಿಸದ ಸ್ಯಪೀಠ ಮಹತ್ವದ ಆದೇಶ ನೀಡಿದ್ದಾರೆ . ಇತರ ಕೈದಿಗಳಿಗೆ ನೀಡುವಂತೆ ದರ್ಶನ್ ಅವರಿಗೆ ಎಲ್ಲಾ ಮೂಲ ಸೌಲಭ್ಯಗಳನ್ನು ನೀಡಬೇಕು ಎಂದು ಆದೇಶ ನೀಡಲಾಗಿದೆ ದರ್ಶನ್ ಇನ್ನೂ ಒಂದು ವರ್ಷ […]

1947 ರಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಎಷ್ಟಿತ್ತು ಗೊತ್ತಾ? ಕೇಳಿದರೆ ಅಚ್ಚರಿ ಆಗೋದು ಖಂಡಿತಾ!

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನೇದಿನೇ ಏರಿಕೆಯಾಗುತ್ತಿವೆ. ಜಾಗತಿಕ ತೈಲ ಕೊರತೆ, ಮಧ್ಯಪ್ರಾಚ್ಯದ ಉದ್ವಿಗ್ನತೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಹಲವು ಕಾರಣಗಳಿಂದ ಇಂಧನ ದರಗಳು ಜನರ ಮೇಲೆ ಹೆಚ್ಚುವರಿ ಹೊರೆ ತಂದಿವೆ. ಇಂತಹ ಸಂದರ್ಭದಲ್ಲೇ ಒಂದು ಕುತೂಹಲಕಾರಿ ಪ್ರಶ್ನೆ ಹಲವರ ಮನದಲ್ಲಿ ಮೂಡುತ್ತದೆ — ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ ಪೆಟ್ರೋಲ್ ಬೆಲೆ ಎಷ್ಟಿತ್ತು? 1947ರಲ್ಲಿ ಪೆಟ್ರೋಲ್ ದರ ಎಷ್ಟು? ಭಾರತ ಸ್ವತಂತ್ರವಾದ ಸಮಯದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ […]

ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್‌ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]

ಪೆಟ್ರೊಲ್, ಡೀಸೆಲ್ ಬಳಿಕ ಇದೀಗ CNG ದರ ಕೂಡ ಏರಿಕೆ, ಆಟೋ, ಕ್ಯಾಬ್, ದರದಲ್ಲೂ ಹೆಚ್ಚಳ ಸಾಧ್ಯತೆ!

ದೇಶದಲ್ಲಿ ಇಂಧನ ದರ ಏರಿಕೆಯ ನಡುವೆಯೇ ಇದೀಗ CNG (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ದರವೂ ಹೆಚ್ಚಳ ಕಂಡಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಎದುರಾಗಿದೆ. ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯ ಅಸ್ಥಿರತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಪರಿಣಾಮವಾಗಿ CNG ದರವನ್ನು ಪ್ರತಿ ಕಿಲೋಗ್ರಾಂಗೆ ಸುಮಾರು ₹2ರವರೆಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇತ್ತೀಚೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದರೆ, ಇದೀಗ CNG ದರ ಏರಿಕೆಯೂ ಸಾರಿಗೆ ಕ್ಷೇತ್ರದ ಮೇಲೆ ಪರಿಣಾಮ ಬೀರುವ […]

ಜನತೆಗೆ ಮತ್ತೊಂದು ಶಾಕ್, ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ

ರಾಜ್ಯದಲ್ಲಿ ಇಂಧನ ದರ ಏರಿಕೆಯ ಪರಿಣಾಮ ಇದೀಗ ಬಸ್ ಪ್ರಯಾಣ ದರದ ಮೇಲೂ ನೇರವಾಗಿ ಬಿದ್ದಿದೆ. ಡೀಸೆಲ್ ಬೆಲೆ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿರುವುದರಿಂದ ಖಾಸಗಿ ಬಸ್ ಮಾಲೀಕರಿಗೆ ದಿನನಿತ್ಯ ಹೆಚ್ಚುವರಿ ವೆಚ್ಚದ ಭಾರ ಎದುರಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, “ಪ್ರತಿದಿನ ಒಂದು ಬಸ್‌ಗೆ ಕನಿಷ್ಠ 150 ಲೀಟರ್ ಡೀಸೆಲ್ ಅಗತ್ಯವಿರುತ್ತದೆ. ಬೆಲೆ ಏರಿಕೆಯಿಂದ ದಿನಕ್ಕೆ ಸುಮಾರು 450 ರೂಪಾಯಿ ಹೆಚ್ಚುವರಿ ಖರ್ಚಾಗುತ್ತಿದೆ. ಈ […]