ಸಾಣೂರಿನಲ್ಲಿ ಕಸ ಎಸೆದ ಪ್ರವಾಸಿಗರಿಗೆ ₹2,000 ದಂಡ!

ಉಡುಪಿ: ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊಪ್ಪಳದಿಂದ ಬಂದ ಪ್ರವಾಸಿಗರ ತಂಡಕ್ಕೆ ₹2,000 ದಂಡ ವಿಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ.ಎರಡು ವಾಹನಗಳಲ್ಲಿ ಬಂದಿದ್ದ ಪ್ರವಾಸಿಗರು ಸಾಣೂರು ಹೆದ್ದಾರಿ ಬದಿಯಲ್ಲಿ ಊಟ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅಲ್ಲೇ ಬಿಸಾಡಿ ತೆರಳಲು ಯತ್ನಿಸಿದ ವೇಳೆ, ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರು ಅವರನ್ನು ತಡೆದು ಪ್ರಶ್ನಿಸಿದರು. ಈ ವೇಳೆ “ನಮ್ಮ ಊರಲ್ಲಿ […]

ಕಾರ್ಕಳ: ಮನೆಯ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಕಳ್ಳತನ

ಕಾರ್ಕಳ: ಮನೆಯಲ್ಲಿ ಚಿನ್ನ, ಬೆಳ್ಳಿ ಮುಂತಾದ ನಗ ಅಥವಾ ನಗದು ಇದ್ದರೆ ಅಥವಾ ಬೆಳೆಬಾಳುವ ವಸ್ತುಗಳು ಇದ್ದರೆ ಅವುಗಳನ್ನು ಮಾತ್ರ ಜೋಪಾನ ಮಾಡಿದರೆ ಸಾಲುವುದಿಲ್ಲ. ಮನೆ ಹೊರಗೆ ಕೊಟ್ಟಿಗೆಯಲ್ಲಿ ಕಟ್ಟಿರುವ ಹಸುಗಳನ್ನೂ ಜೋಪಾನ ಮಾಡಬೇಕಾದ ಪರಿಸ್ಥಿತಿ ಇಂದು ಬಂದೊದಗಿದೆ.  ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದಲ್ಲಿನ ಪ್ರಿಯಾಂಕ ಎಂಬುವವರ ಮನೆಯ ಹಟ್ಟಿಯಲ್ಲಿ ಹಸುವನ್ನು ಕಳ್ಳತನ ಮಾಡಿದ ಘಟನೆ ವರದಿಯಾಗಿದೆ. ಇವರ ಮನೆಯ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕಪ್ಪು ಬಣ್ಣದ ಹಸುವನ್ನು ಕಾರಿನಲ್ಲಿ ಬಂದ ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ […]

ಕೊಡವೂರು ಮಹಾರುದ್ರಯಾಗ: ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮ ಆರಂಭ; ಪುರೋಹಿತರಿಂದ ರುದ್ರಜಪ ಮೃತ್ಯುಂಜಯ ಯಾಗ.

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8ಗಂಟೆಗೆ ಪುರೋಹಿತರಿಂದರುದ್ರಜಪ ಮೃತ್ಯುಂಜಯ ಯಾಗ ಆರಂಭಗೊಂಡವು. ಬಳಿಕ ಶಂಕರನಾರಾಯಣ ದೇವರಿಗೆ ಕಲಶಾಧಿವಾಸ, ಅಧಿವಾಸ ಹೋಮ, ಪರಿವಾರ ಕಲಶ ಸಹಿತ ವಿವಿಧ ಹೋಮಹವನಗಳು ನೆರವೇರಿದವು.ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ […]

ಸಾಣೂರಿನಲ್ಲಿ ಕಸ ಎಸೆದ ಪ್ರವಾಸಿಗರಿಗೆ ₹2,000 ದಂಡ!

ಉಡುಪಿ: ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕೊಪ್ಪಳದಿಂದ ಬಂದ ಪ್ರವಾಸಿಗರ ತಂಡಕ್ಕೆ ₹2,000 ದಂಡ ವಿಧಿಸಿರುವ ಘಟನೆ ಶುಕ್ರವಾರ ವರದಿಯಾಗಿದೆ. ಎರಡು ವಾಹನಗಳಲ್ಲಿ ಬಂದಿದ್ದ ಪ್ರವಾಸಿಗರು ಸಾಣೂರು ಹೆದ್ದಾರಿ ಬದಿಯಲ್ಲಿ ಊಟ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅಲ್ಲೇ ಬಿಸಾಡಿ ತೆರಳಲು ಯತ್ನಿಸಿದ ವೇಳೆ, ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರು ಅವರನ್ನು ತಡೆದು ಪ್ರಶ್ನಿಸಿದರು. ಈ ವೇಳೆ “ನಮ್ಮ […]

ಕುಕ್ಕರ್ ಬಳಕೆಗೂ ಮುನ್ನ ಈ ವಿಚಾರ ತಿಳಿದಿರಲಿ: ಇಲ್ಲಾಂದ್ರೆ ಬ್ಲಾಸ್ಟ್ ಆಗೋ ಸಾಧ್ಯತೆಯಿದೆ

ಇತ್ತೀಚಿನ ದಿನಗಳಲ್ಲಿ ಬಹುತೇಕ ಪ್ರತಿಯೊಂದು ಮನೆಯ ಅಡುಗೆಮನೆಯಲ್ಲಿ ಪ್ರೆಶರ್ ಕುಕರ್ Pressure Cooker ಬಳಸಲಾಗುತ್ತಿದೆ. ಕಡಿಮೆ ಸಮಯದಲ್ಲಿ ಅಡುಗೆ ಸಿದ್ಧವಾಗಲು ಇದು ಸಹಾಯಕವಾದರೂ, ಅಜಾಗರೂಕತೆಯಿಂದ ಬಳಸಿದರೆ ಅಪಾಯಕ್ಕೂ ಕಾರಣವಾಗಬಹುದು. ವಿಶೇಷವಾಗಿ ಕೆಲ ಸಾಮಾನ್ಯ ತಪ್ಪುಗಳು ಕುಕ್ಕರ್ ಸ್ಫೋಟಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ರಬ್ಬರ್ ಗ್ಯಾಸ್ಕೆಟ್ ಮತ್ತು ಸುರಕ್ಷತಾ ಕವಾಟ ಪರಿಶೀಲನೆ ಅಗತ್ಯ ಕುಕ್ಕರ್ ಬಳಸುವ ಮೊದಲು ಅದರ ರಬ್ಬರ್ ಗ್ಯಾಸ್ಕೆಟ್ ಹಾಗೂ ಸುರಕ್ಷತಾ ಕವಾಟ ಸರಿಯಾದ ಸ್ಥಿತಿಯಲ್ಲಿವೆಯೇ ಎಂದು ಪರಿಶೀಲಿಸಬೇಕು. ಇವು ಕುಕ್ಕರ್‌ನೊಳಗಿನ ಒತ್ತಡವನ್ನು […]