ಕಾರ್ಕಳ ಯಕ್ಷ ರಂಗಾಯಣ ಶಿಷ್ಟಾಚಾರವನ್ನು ತಪ್ಪದೇ ಪಾಲಿಸುತ್ತಿದೆ :ಆರೋಪಕ್ಕೆ ನಿರ್ದೇಶಕರ ಸ್ಪಷ್ಟೀಕರಣ

ಕಾರ್ಕಳ : ಮೇ.16-05-2026 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಕಳ ಯಕ್ಷ ರಂಗಾಯಣ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಮಾಡಿದೆ ಎನ್ನುವ ಪ್ರಸ್ತಾಪ ಶಾಸಕರು ಮಾಡಿದ್ದರು. ಆದರೆ ಯಕ್ಷ ರಂಗಾಯಣವು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರವನ್ನು ತಪ್ಪದೆ ಪಾಲಿಸಿದೆ ಎಂದು ಕಾರ್ಕಳ ಯಕ್ಷ ರಂಗಾಯಣದ ನಿರ್ದೇಶಕರಾದ ಬಿ.ಆರ್. ವೆಂಕಟರಮಣ ಐತಾಳ್ ಸ್ಪಷ್ಟನೆ ನೀಡಿದ್ದಾರೆ ಯಕ್ಷ ರಂಗಾಯಣದ ರೆಪರ್ಟರಿ ನಾಟಕಕ್ಕೆ ಸಂಬಂಧಿಸಿದಂತೆ ಕರಪತ್ರವನ್ನು ಪ್ರಕಟಿಸಲಾಗಿದ್ದು,ಸದರಿ […]
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ ಎರಡನೇ ಅತಿ ದೊಡ್ಡ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಮೇ. 23 ರಂದು ಶಂಕುಸ್ಥಾಪನೆ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ನಲ್ಲಿ ನಿರ್ಮಾಣವಾಗಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮೇ 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 80,000 ಆಸನ ಸಾಮರ್ಥ್ಯ ಹೊಂದಿರುವ ಈ ಬೃಹತ್ ಕ್ರೀಡಾಂಗಣವು, ನರೇಂದ್ರಮೋದಿ ಸ್ಟೇಡಿಯಂ ನಂತರ ದೇಶದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಸುಮಾರು ₹943 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕ್ರೀಡಾಂಗಣ ನಿರ್ಮಾಣದ ಜಾಗತಿಕ ಟೆಂಡರ್ ಪ್ರಕ್ರಿಯೆಯೂ ಇದೇ ದಿನ ಅಂತ್ಯಗೊಳ್ಳಲಿದೆ. ಆನೇಕಲ್ನ ಸೂರ್ಯನಗರ 4ನೇ ಹಂತದಲ್ಲಿರುವ […]
ಯುವಜನತೆಗೆ ಶಿಕ್ಷಣದ ಜೊತೆ ಉದ್ಯೋಗ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ: ಡಾ.ಎಚ್.ಎಸ್.ಬಲ್ಲಾಳ್

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮೇಳವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಪ್ರೊಚಾನ್ಸಲೆರ್ ಡಾ. ಎಚ್.ಎಸ್.ಬಲ್ಲಾಳ್ ಮಾತನಾಡಿ, ಧಾರ್ಮಿಕ ಕಾರ್ಯಕ್ರಮದ ಜೊತೆ ಪ್ರಸಾದ್ರಾಜ್ ಕಾಂಚನ್ ಯುವಜನತೆಗೆ ಅನುಕೂಲವಾಗುವ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ನಮ್ಮ ದೇಶದ 140ಕೋಟಿ ಜನಸಂಖ್ಯೆಯಲ್ಲಿ ಶೇ.40ರಷ್ಟು 25ವರ್ಷ ಕೆಳಗಿನ ಯುವ ಜನತೆ ಇದ್ದಾರೆ. ಇವರೇ ನಮ್ಮ ದೇಶದ ಆಸ್ತಿಯಾಗಿದ್ದಾರೆ. ಇವರಿಗೆ ಉತ್ತಮ […]
“ಮಹಾತ್ಮಾ ಗಾಂಧಿ ನರೇಗಾ” ಬದಲಿಗೆ ಜೂ. 1 ರಿಂದ “ವಿಬಿ-ಜಿ ರಾಮ್ ಜಿ”; ಏನೆಲ್ಲಾ ಬದಲಾವಣೆ? ಮಾಹಿತಿ ಇಲ್ಲಿದೆ

ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2005ರಲ್ಲಿ ಜಾರಿಗೆ ಬಂದಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ Mahatma Gandhi National Rural Employment Guarantee Act (MGNREGA/ನರೇಗಾ) ಕಾಯ್ದೆಯನ್ನು ರದ್ದುಗೊಳಿಸಿ, ಅದರ ಬದಲಿಗೆ ‘ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ)’- (VB-G RAM G) ಕಾಯ್ದೆ, 2025 ಅನ್ನು ಜಾರಿಗೆ ತಂದಿದೆ. ಅಂದರೆ ಈ ಹೊಸ ಕಾಯ್ದೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಬಲಪಡಿಸುವ ಮತ್ತು […]
ಇರಾನ್ ಗೆ ಖಡಕ್ ವಾರ್ನಿಂಗ್ ಕೊಟ್ಟ ಟ್ರಂಪ್! ಮುಂದೇನಾಗಲಿದೆ ಅಮೇರಿಕಾ-ಇರಾನ್ ಯುದ್ಧ?

ಗಡವು ಮುಗಿಯುತ್ತಿದೆ ಎಂದು ಇರಾನ್ ಗೆ ಕಠಿಣ ಎಚ್ಚಿರಿಕೆ ಕೊಟ್ಟಿದ್ದಾರೆ ಟ್ರಂಪ್ Donald Trump. ವಿಶೇಷವಾಗಿ ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ಅಮೆರಿಕದ ಬೇಡಿಕೆಗಳಿಗೆ ಒಪ್ಪದಿದ್ದರೆ, ದೊಡ್ಡ ಮಟ್ಟದ ಸೈನಿಕ ಕ್ರಮ ಸಾಧ್ಯ ಎಂದು ಹೇಳಿದ್ದಾರೆ. ಈ ಬೆಳವಣಿಗೆಯ ಪ್ರಮುಖ ಅಂಶಗಳು: ಆದರೆ ಗಮನಿಸಬೇಕಾದ ವಿಷಯ ಇದು ಜಾಗತಿಕ ಮಟ್ಟದಲ್ಲಿ ಮಹತ್ವದ ಬೆಳವಣಿಗೆ, ಏಕೆಂದರೆ: ಇದೀಗ ಪರಿಸ್ಥಿತಿ “ಯುದ್ಧ ಅಂಚಿನ ರಾಜತಾಂತ್ರಿಕ ಒತ್ತಡ” ಹಂತದಲ್ಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.