ಪುನೀತ್ ಬೇಕಲ್ ಅವರಿಗೆ ಪಿ. ಎಚ್. ಡಿ ಪದವಿ

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪುನೀತ್ ಬೇಕಲ್ ಇವರು ಸೆಂಟ್ರಲ್ ಯುನಿವರ್ಸಿಟಿ ಆಫ್ ಕರ್ನಾಟಕ, ಕಲಬುರ್ಗಿ ಇಲ್ಲಿನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಫ್ರೊಫೆಸರ್ ಡಾ. ಪ್ರಮೋದ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆ್ಯನ್ ಎನರ್ಜಿ ಎಫೀಶಿಯಂಟ್ ಪ್ರೋಟೊಕಾಲ್ ಆ್ಯಂಡ್ ಪ್ರೋಬೆಬಿಲಿಸ್ಟಿಕ್ ಮಾಡೆಲಿಂಗ್ ಫಾರ್ ಕ್ವೇರಿ-ಡ್ರಿವೆನ್ ಐಒಟಿ- ಬೇಸ್ಡ್ ವೈರ್ ಲೆಸ್ ಸೆನ್ಸರ್ ನೆಟ್‌ವರ್ಕ್ಸ್” ಎಂಬ ಸಂಶೋಧನಾ ಪ್ರಬoಧಕ್ಕೆ ಮಣಿಪಾಲ ವಿಶ್ವವಿದ್ಯಾನಿಲಯವು, ಡಾಕ್ಟರೇಟ್ಪದವಿ ನೀಡಿ ಗೌರವಿಸಿದೆ.ಇವರ […]

ಉಡುಪಿ: 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ.

ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986 ರನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2026 ರ ಜೂನ್ 1 ನೇ ತಾರೀಕಿನಿಂದ ಜುಲೈ 31 ನೇ ತಾರೀಕಿನವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು […]

“ಉಡುಪಿಯ ಇನ್ ಟಚ್ ಮಾರ್ಕೆಟಿಂಗ್ ಸೊಲ್ಯೂಷನ್ ಉದ್ಯೋಗವಕಾಶ”

ಇನ್ ಟಚ್ ಮಾರ್ಕೆಟಿಂಗ್ ನಲ್ಲಿ ನೇರ ನೇಮಕಾತಿ ನಡೆಯಲಿದೆ, ಹೊಸಬರೂ ಕೂಡ ಅರ್ಜಿ ಸಲ್ಲಿಸಬಹುದು ಆಸಕ್ತಿಯುಳ್ಳ ಅಭ್ಯರ್ಥಿಗಳು ನಮ್ಮ ಕಂಪನಿಗೆ ಭೇಟಿ ನೀಡಬಹುದು.ಉದ್ಯೆಯ ವಿವರ:ಗ್ರಾಫಿಕ್ ಡಿಸೈನರ್ಕ್ಯಾಮರಾ ಮ್ಯಾನ್ /ವಿಡಿಯೋ ಎಡಿಟರ್ಮಾರ್ಕೆಟಿಂಗ್ಸೋಶಿಯಲ್ ಮೀಡಿಯಾ ಮ್ಯಾನೇಜರ್ಕೂಡಲೇ ಸಂಪರ್ಕಿಸಿ:8105732895send cv To:[email protected]

ಉಡುಪಿ: ಬಹುಮಾನ ಹಣ ಮಂಜೂರು; ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿoಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗೆ ಅರ್ಜಿಯನ್ನು ಹಾಗೂ ಸಂಬoಧಿಸಿದ ಎಲ್ಲಾ ದಾಖಲಾತಿಗಳನ್ನು […]

“ತ್ರಿಶಾ ಕ್ಲಾಸಸ್: ಜೂನ್ 1 ರಿಂದ ಸಿ.ಎ ಫೌಂಡೇಶನ್ ತರಗತಿ ಪ್ರಾರಂಭ”

ಕರಾವಳಿ ಭಾಗದಲ್ಲಿ ವಾಣಿಜ್ಯ ಹಾಗೂ ವೃತ್ತಿಪರ ಶಿಕ್ಷಣದಲ್ಲಿ ಸತತ 28 ವರ್ಷಗಳಿಂದ ತೊಡಗಿಸಿಕೊಂಡಿರುವ ಉಡುಪಿ ಹಾಗೂ ಮಂಗಳೂರಿನಲ್ಲಿಅಂಗ ಸಂಸ್ಥೆಗಳನ್ನು ಸ್ಥಾಪಿಸಿಕೊಂಡಿರುವ ತ್ರಿಶಾ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸಿ.ಎ ಫೌಂಡೇಶನ್ ತರಗತಿಗಳ ಎರಡನೇ ಬ್ಯಾಚನ್ನು ಜೂನ್ 1ರಿಂದ ಆರಂಭಿಸಲಾಗುತ್ತಿದೆ. ವೃತ್ತಿಪರ ಕೋರ್ಸ್‌ಗಳಿಗೆ ವಿಶೇಷವಾಗಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ತರಗತಿಗಳನ್ನು ಆಯೋಜಿಸಲಾಗಿದೆ. ವಿಶೇಷತೆಗಳು ದ್ವಿತೀಯ ಪಿಯುಸಿ ಪರೀಕ್ಷೆ ಪೂರೈಸಿದ ವಿದ್ಯಾರ್ಥಿಗಳು ಈ ತರಗತಿಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗಾಗಿ […]