ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮಿ ಚೌಧರಿ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರಕ್ಷಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]
ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ: ರಜತ ಮಹೋತ್ಸವ ಸಂಭ್ರಮ

ಕಾರ್ಕಳ: ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ಮಂಡಳಿ ಲಕ್ಷ್ಮೀಪುರ ಇದರ ರಜತ ಮಹೋತ್ಸವವು ಮೇ.24 ಮತ್ತು ಮೇ.25 ರಂದು ಸಂಭ್ರಮದಿಂದ ಜರಗಿತು. ಸಭಾಧ್ಯಕ್ಷತೆಯ ವಹಿಸಿದ್ದ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಉಷಾ ನಾಯಕ್ ರವರು ಮಂಡಳಿಯು ಇಪ್ಪತ್ತೈದು ವರ್ಷಗಳಿಂದ ನಡೆದು ಬಂದ ದಾರಿಯ ಸಿಂಹಾವಲೋಕನ ಮಾಡುತ್ತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಶಾರದ ವೈ ಶೇಣಿ, ಸಂಚಾಲಕರು, ಶಾರದಾಂಬ ವಿದ್ಯಾ ಸಂಸ್ಥೆಗಳು ಶೇಣಿ ಕಾಸರಗೋಡು ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ನಮ್ಮ ಸಮಾಜದ ಮಹಿಳೆಯರ ಸ್ಥಿತಿಗತಿಯ ಬಗ್ಗೆ ಮಾತನಾಡುತ್ತಾ […]
“ರೋಹನ್ ಕಾರ್ಪೋರೇಶನ್ ವತಿಯಿಂದ ವೆಸ್ಲಾಕ್ ಆಸ್ಪತ್ರೆಗೆ ಮಲ್ಟಿಪ್ಯಾರ ಮಾನಿಟರ್ ಕೊಡುಗೆ”

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್, ಇತ್ತೀಚೆಗೆ ಮಂಗಳೂರಿನ ದಿ ಓಷನ್ ಪರ್ಲ್ ನಲ್ಲಿ “ಇವಿನಿಂಗ್ ಆಫ್ ಗ್ಯಾಟಿಟ್ಯೂಡ್ 2026” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಚಾನೆಲ್ ಪಾರ್ಟ್ನ್ರಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಒಂದೇ ವೇದಿಕೆಗೆ ತಂದ ಈ ಕಾರ್ಯಕ್ರಮವು ಸಹಭಾಗಿತ್ವದ ಮೌಲ್ಯ, ಸಾಮಾಜಿಕ ಬದ್ಧತೆ ಹಾಗೂ ಮಂಗಳೂರಿನ ಭವಿಷ್ಯದ ಬೆಳವಣಿಗೆಯ ಕುರಿತ ಸಮಗ್ರ ದೃಷ್ಟಿಕೋನವನ್ನು ಅನಾವರಣಗೊಳಿಸಿತು.ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜ […]
“ಉದ್ಯೋಗವಕಾಶ”

ಉಡುಪಿಯ ಸಿಹಿತಿಂಡಿಯ ಅಂಗಡಿಗೆ ಸೇಲ್ಸ್ ಗರ್ಲ್ ಬೇಕಾಗಿದ್ದಾರೆ ಊಟ ತಿಂಡಿ ವಸತಿ ಇರುತ್ತದೆ ಇಲ್ಲಿಯೇ ಉಳಿದುಕೊಳ್ಳುವವರೆಗೆ ಮಾತ್ರ…..ಆಸಕ್ತಿ ಉಳ್ಳವರು ಕೂಡಲೇ ಸಂಪರ್ಕಿಸಿ: 8971588367
‘ಜಿರಳೆ ಜನತಾ ಪಕ್ಷ’ ಕುರಿತ ಆರೋಪಗಳ ತನಿಖೆ ಸಾಧ್ಯವಿಲ್ಲ ಎಂದ ಸುಪ್ರಿಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿರುವ “ಜಿರಳೆ ಜನತಾ ಪಕ್ಷ” ಕುರಿತ ಆರೋಪಗಳ ತನಿಖೆಯನ್ನು ತುರ್ತು ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ Surya Kant ಹಾಗೂ ನ್ಯಾಯಮೂರ್ತಿ ಜೋಯ್ಮಾಲ್ಯ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎನ್.ಕೆ. ಗೋಸ್ವಾಮಿ ಅವರಿಗೆ, “ಈ ವಿಷಯವನ್ನು ಅತಿಯಾಗಿ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಪೀಠ ತಿಳಿಸಿತು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಜಿರಳೆ ಜನತಾ ಪಕ್ಷ” ಚಟುವಟಿಕೆಗಳ […]