“ಬೈಜುಸ್ ಸಂಸ್ಥಾಪಕ ರವೀಂದ್ರನ್ ಗೆ 6 ತಿಂಗಳ ಜೈಲು ಶಿಕ್ಷೆ”

ನವದೆಹಲಿ: ಬೈಜುಸ್ಗೆ ಹೊಸ ಸಂಕಷ್ಟ ಎದುರಾಗಿದ್ದು, ಅದರ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಬ್ಲೂಮ್ಬರ್ಗ್ ವರದಿಗಳ ಪ್ರಕಾರ, ಎಡ್ಟೆಕ್ ಸಂಸ್ಥಾಪಕರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ.ಸಿಂಗಾಪುರ ನ್ಯಾಯಾಲಯವು ರವೀಂದ್ರನ್ ಅವರಿಗೆ ಅಧಿಕಾರಿಗಳಿಗೆ ಶರಣಾಗುವಂತೆ, 5$90,000 ($70,500) ಕಾನೂನು ವೆಚ್ಚವನ್ನು ಪಾವತಿಸುವಂತೆ ಮತ್ತು ಸಂಬಂಧಿತ ಕಂಪನಿಯಲ್ಲಿ ಷೇರುಗಳನ್ನು ಹೊಂದಿರುವ ಕಾರ್ಪೊರೇಟ್ ಸಂಸ್ಥೆಯಾದ ಬೀಯರ್ ಇನ್ವೆಸ್ಕೊ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವವನ್ನು ಸಾಬೀತುಪಡಿಸುವ ದಾಖಲೆಗಳನ್ನು ಒದಗಿಸುವಂತೆ ನಿರ್ದೇಶಿಸಿದೆ ಎಂದು […]
ಉಡುಪಿ: ಮೇ 28ರಂದು ಸೋದೆ ಮಠದಿಂದ ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮ

ಉಡುಪಿ: ಕೃಷಿ ಪರಂಪರೆ ಮತ್ತು ದೇಶೀ ಭತ್ತದ ತಳಿಗಳ ಸಂರಕ್ಷಣೆಗೆ ಉತ್ತೇಜನ ನೀಡುವಉದ್ದೇಶದಿಂದ ಸೋದೆ ಶ್ರೀ ವಾದಿರಾಜ ಮಠ ಮತ್ತು ಕೃಷಿ ಪ್ರಯೋಗ ಪರಿವಾರ ಸಂಸ್ಥೆಗಳ ಆಶ್ರಯದಲ್ಲಿ ನಾಳೆ (ಮೇ 28) ‘ಬೊಗಸೆ ಭತ್ತ ಬೀಜ ಪ್ರದಾನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಸೋದೆ ಶ್ರೀ ವಾದಿರಾಜ ಮಠದಲ್ಲಿ ಅಂದು ಬೆಳಿಗ್ಗೆ 10ಕ್ಕೆ ಶ್ರೀ ವಿಶ್ವ ವಲ್ಲಭತೀರ್ಥ ಶ್ರೀಪಾದರಿಂದ ‘ಬೊಗಸೆ ಭತ್ತ ಬೀಜ […]
“ಮಂದಾರ್ತಿ ದಶಾವತಾರ ಐದು ಮೇಳಗಳ ತಿರುಗಾಟದ ಕೊನೆಯ ಆಟ ಸಂಪನ್ನ: ದಿ.ಹಾರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರದಾನ”

ಯಕ್ಷಗಾನದ ಸೇವೆ ದೇವರ ಸೇವೆ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಉಡುಪಿ: ಮಂದಾರ್ತಿ ಶ್ರೀದುರ್ಗಾಪರಮೇಶ್ವರೀ ದೇವಳದ ದಶಾವತಾರ ಐದು ಮೇಳಗಳ ತಿರುಗಾಟದ ದೇವರ ಸೇವೆ ಯಕ್ಷಗಾನ ಕಲೆಯ ಮೇಲೆ ಜನರಿಟ್ಟಿರುವ ಅಪಾರ ಭಕ್ತಿ, ಗೌರವವನ್ನು ಬಿಂಬಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು, ಭಾನುವಾರ ಮಂದಾರ್ತಿ ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ದೇವಳದ ದಶಾವತಾರ ಐದು ಮೇಳಗಳ ತಿರುಗಾಟದ ಕೊನೆಯ ಆಟದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಂದಾರ್ತಿ ಮೇಳಕ್ಕೆ […]
“ನಾಳೆ ಮಾತನಾಡೋಣ…!: ದೆಹಲಿ ಭೇಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ”

ಕುತೂಹಲ…ಗುಟ್ಟು ಬಿಟ್ಟು ಕೊಡದ ಸಿಎಂ… ರಾಮನಗರದಲ್ಲಿ ಡಿಕೆಶಿ ಬೆಂಬಲಿಗರ ಸಂಭ್ರಮಾಚರಣೆ! ಬೆಂಗಳೂರು: ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ವಾಪಾಸಾಗಿರುವ ಸಿಎಂ ಸಿದ್ದರಾಮಯ್ಯ ಬುಧವಾರ(ಮೇ27 ) ಬೆಳಗ್ಗೆ “ನಾಳೆ ಮಾತನಾಡೋಣ…!” ಎಂಬ ಹೇಳಿಕೆ ನೀಡಿ ಮುಂದೆ ಏನಾಗಲಿದೆ ಎನ್ನುವ ಕುರಿತು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ.ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ನೆಹರು ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಭಾರೀ ಕುತೂಹಲದಿಂದ […]
“ಭಟ್ಕಳ: ಮುರಿನಕಟ್ಟೆ ವಿವಾದ – 50ಕ್ಕೂ ಹೆಚ್ಚು ಜನರ ಬಂಧನ; ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ”

ಭಟ್ಕಳ: ಮುರಿನಕಟ್ಟೆ ವಿವಾದ – 50ಕ್ಕೂ ಹೆಚ್ಚು ಜನರ ಬಂಧನ; ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಬಿಟಿಎಸ್ ಕಂಡಕ್ಟರ್ ಟು ಸೂಪರ್ಸ್ಟಾರ್: ವೈರಲ್ ಆಯಿತು ರಜನಿಕಾಂತ್ ಅವರ ಅಂದಿನ ‘275 ರೂ. ಸಂಬಳ’ದ ಐಡಿ ಕಾರ್ಡ್!ಸಿಎಂ ಬದಲಾವಣೆ ಚರ್ಚೆಯೇ ಇಲ್ಲ: ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ಬಳಿಕ ಕೆ.ಸಿ. ವೇಣುಗೋಪಾಲ್ ಸ್ಪಷ್ಟನೆಉದ್ಯೋಗಾಧಾರಿತ ಶಿಕ್ಷಣದ ಮೂಲಕ ಹುಟ್ಟೂರಿಗೆ ಕೊಡುಗೆ: ಡಾ. ಎಂ. ಮೋಹನ್ ಆಳ್ವ – ಯಡಾಡಿ-ಮತ್ಯಾಡಿಯಲ್ಲಿ ‘ಎಸ್ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್’ ಲೋಕಾರ್ಪಣೆಉಡುಪಿ: ಟಯರ್ ಸ್ಫೋಟಗೊಂಡು ಚಲಿಸುತ್ತಿದ್ದ ಮೀನು ಸಾಗಾಟದ […]