“ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿ”

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಡಿಕೆ ಶಿವಕುಮಾರ್ ಅವರ ನೇತೃತ್ವದ ನಿಯೋಗವು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ, ಪ್ರಮಾಣ ವಚನದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.ಡಿಕೆ ಶಿವಕುಮಾರ್ ಅವರೊಂದಿಗೆ ಕೆಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.ಕಳೆದ ಗುರುವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಬಗ್ಗೆ […]
“ಬ್ಯೂಟಿ ಪಾರ್ಲರ್ ಗೆ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಸೂಪರ್ವೈಸರ್ ರ್ಬೇಕಾಗಿದ್ದಾರೆ”

ಉಡುಪಿಯಲ್ಲಿ ಬ್ಯೂಟಿ ಪಾರ್ಲರ್ ಗೆ ಲೇಡೀಸ್ ಬ್ಯೂಟಿಷಿಯನ್ ಲೇಡೀಸ್ ರಿಸೆಪ್ಶನಿಷ್ಟ್ ಜಂಟ್ಸ್ ಬ್ಯೂಟಿಷಿಯನ್ ಜಂಟ್ಸ್ ಸೂಪರ್ವೈಸರ್ ಬೇಕಾಗಿದ್ದಾರೆ. ಬ್ಯೂಟಿಷಿಯನ್ ಕೋರ್ಸ್ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9900250666 ,9481269415.
ಮಂಜುನಾಥ ಭಂಡಾರಿ, ಯು.ಟಿ.ಖಾದರ್ ಗೆ ಒಲಿಯಲಿದೆಯಾ ಸಚಿವ ಪಟ್ಟ, ದ.ಕ, ಉಡುಪಿ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದ ನೂತನ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಎಷ್ಟು ಪ್ರಾತಿನಿಧ್ಯ ಸಿಗಲಿದೆ ಎಂಬ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಈ ನಡುವೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ಉಳ್ಳಾಲ ಶಾಸಕ ಯು.ಟಿ. ಖಾದರ್ ಅವರಿಗೂ ಸಚಿವ ಸ್ಥಾನ ನೀಡಬೇಕು ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ […]
ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜು ಪ್ರಾರಂಭೋತ್ಸವ; ಅರ್ಹ ವಿದ್ಯಾರ್ಥಿಗಳಿಗೆ 29.88 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಈ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ.28 ರಂದು ನಡೆಯಿತು. ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಯಲ್ಲಿ ಪೋಷಕರು, ಶಿಕ್ಷಕರು ಹಾಗೂ ಉತ್ತಮ ಸ್ನೇಹಿತರ ಪಾತ್ರ ಮಹತ್ವವಾದುದು, ಜ್ಞಾನಸುಧಾ ಕೊಡಮಾಡುವ ಮೌಲ್ಯಯುತ ಶಿಕ್ಷಣದ ಸದ್ಬಳಕೆ ಮಾಡಿ ವಿದ್ಯಾರ್ಥಿಗಳು ಪೋಷಕರಿಗೆ ಶೈಕ್ಷಣಿಕ ಸಾಧನೆಯ ಉಡುಗೊರೆ ಕೊಡಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ […]