34 ವರ್ಷ ಸುರಕ್ಷಿತ ಚಾಲನೆಯ ಸೇವೆ ನೀಡಿದ ಚಾಲಕನಿಗೆ ಪ್ರಯಾಣಿಕರಿಂದ ಭಾವಪೂರ್ಣ ಬೀಳ್ಕೊಡುಗೆ

ಉಡುಪಿ: ಬಸ್ ಅಪಘಾತಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ, ಜಾಗ್ರತೆಯಿಂದ, ಪ್ರಯಾಣಿಕರೊಡನೆ ಸ್ನೇಹಪರ ನಡವಳಿಕೆಯಿಂದ ಸುರಕ್ಷಿತವಾಗಿ ಕರೆದೊಯ್ಯುವ ಚಾಲಕರು ಪ್ರಯಾಣಿಕರ ಮನಸ್ಸಿಗೆ ಹತ್ತಿರಾಗುತ್ತಾರೆ. ಜಿಲ್ಲೆಯ ಉದ್ಯಾವರ ಮೂಲದ ಕೆಎಸ್ಆರ್ಟಿಸಿ ಹಿರಿಯ ಚಾಲಕ ಜೋಸೆಫ್ ಮಚಾದೊ ಅವರು 34 ವರ್ಷಗಳಿಗೂ ಅಧಿಕ ಕಾಲ ಸಾರಿಗೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಹಿನ್ನೆಲೆಯಲ್ಲಿ ಮುಂಬೈನ ಮೀರಾರೋಡ್ನಲ್ಲಿ ಬಸ್ ಅಭಿಮಾನಿಗಳು, ನಿತ್ಯ ಪ್ರಯಾಣಿಕರು ಹಾಗೂ ಸ್ಥಳೀಯ ಬಸ್ ಏಜೆಂಟರು ಅವರನ್ನು ಸನ್ಮಾನಿಸಿ ಗೌರವಿಸಿದರು. ಮಂಗಳೂರು–ಮುಂಬೈ ಮಾರ್ಗದಲ್ಲಿ ವೋಲ್ವೊ ಸೆಮಿ-ಸ್ಲೀಪರ್ ಬಸ್ ಚಾಲಕರಾಗಿ ಸೇವೆ […]
ಉಡುಪಿ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗೆ ಫುಲ್ ಟೈಮ್/ ಪಾರ್ಟ್ ಟೈಮ್ ಅಧ್ಯಾಪಕರು ಬೇಕಾಗಿದ್ದಾರೆ.

ಉಡುಪಿ: ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮಣಿಪಾಲ ಇಲ್ಲಿ ವಿವಿಧ ಹುದ್ದೆಗಳಾದ ಹೋಟೆಲ್ ಮ್ಯಾನೇಜ್ಮೆಂಟ್, ಬಿಸಿಎ, ಅನ್ಯಾಟಮಿ, ಫಿಸಿಯೋಥೆರಪಿ, ನರ್ಸಿಂಗ್, ಫಿಸಿಯಾಲಜಿ ವಿಷಯಗಳಗೆ ಪೂರ್ಣಾವಧಿ/ಅರೆಕಾಲಿಕ ಅಧ್ಯಾಪಕರು ಬೇಕಾಗಿದ್ದಾರೆ ಭಾಷೆ: ಇಂಗ್ಲಿಷ್/ಕನ್ನಡ/ಹಿಂದಿ ಆಯಾ ಕ್ಷೇತ್ರದಲ್ಲಿ ಪದವಿ/ಪಿಜಿ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಬಹುದು. ಸಂಪರ್ಕಿಸಿ: 9611586912
ಅನಾರೋಗ್ಯದಿಂದ ಯುವಕ ಮೃತ್ಯು

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು ಎರಡು ತಿಂಗಳಿನಿಂದ ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದು, ಈ ಸಂಬಂಧ ಸ್ಥಳೀಯ ಆಸ್ಪತ್ರೆ ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೇ 30ರಂದು ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ […]
ಉಡುಪಿ: ಅನಾರೋಗ್ಯದಿಂದ ಯುವಕ ಮೃತ್ಯು

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ.ಇವರು ಕಳೆದ ಸುಮಾರು ಎರಡು ತಿಂಗಳಿನಿಂದ ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದು, ಈ ಸಂಬಂಧ ಸ್ಥಳೀಯ ಆಸ್ಪತ್ರೆ ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೇ 30ರಂದು ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ […]
ಈ ಸಲನೂ ಕಪ್ ನಮ್ದೇ.! GT ವಿರುದ್ಧ RCB ಭರ್ಜರಿ ಗೆಲುವು; ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ‘RCB’

ಅಹಮದಾಬಾದ್: ಅಹಮದಾಬಾದ್ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ. ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್ಗಳಲ್ಲಿ ಎಂಟು ವಿಕೆಟ್ಗಳ ನಷ್ಟಕ್ಕೆ 155 ರನ್ ಗಳಿಸಿತು. ಗುಜರಾತ್ ತಂಡದ ಪರವಾಗಿ, ವಾಷಿಂಗ್ಟನ್ ಸುಂದರ್ […]