ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ. ಶಿವಕುಮಾರ್ D. K. Shivakumar ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ನಗರದ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ಹಾಗೂ ಕುಟುಂಬದ ಪೂಜ್ಯರಾದ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಮಾರಂಭದಲ್ಲಿ ಹಾಜರಿದ್ದ ಗಣ್ಯರು, ಪಕ್ಷದ ಮುಖಂಡರು ಹಾಗೂ […]
“ರಾಯರ ಭಕ್ತರಿಗೆ ಗುಡ್ ನ್ಯೂಸ್: ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು”

ಮಂಗಳೂರು: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗ […]
ಹೊಸ ತಂತ್ರಜ್ಞಾನದ ಬೈಕ್ ಇಂದು ಮಾರುಕಟ್ಟೆಗೆ: ಪೆಟ್ರೋಲ್ ಇಲ್ಲದೆಯೂ ಓಡತ್ತೆ ಈ ಬೈಕ್

ನವದೆಹಲಿ: ದೇಶದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್ ತನ್ನ ಮೊದಲ ಫ್ಲೆಕ್ಸ್ ಫ್ಯೂಯೆಲ್ ಮೋಟಾರ್ಸೈಕಲ್ ಅನ್ನು ಇಂದು ದೆಹಲಿಯಲ್ಲಿ ಅನಾವರಣಗೊಳಿಸುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫ್ಲೆಕ್ಸ್ ಫ್ಯೂಯೆಲ್ ತಂತ್ರಜ್ಞಾನ ಎಂದರೇನು? ಫ್ಲೆಕ್ಸ್ ಫ್ಯೂಯೆಲ್ ವಾಹನಗಳು ಪೆಟ್ರೋಲ್ ಮಾತ್ರವಲ್ಲದೆ, ಎಥೆನಾಲ್ ಮಿಶ್ರಿತ ಇಂಧನದಲ್ಲಿಯೂ ಕಾರ್ಯನಿರ್ವಹಿಸುತ್ತವೆ. ಈ ಹೊಸ ಬೈಕ್ E20, E85 ಹಾಗೂ E100 […]
ಮಂಗಳೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಆರಂಭ

ಮಂಗಳೂರು: ಜೂನ್ ತಿಂಗಳಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆ ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ನಾಲ್ಕು ವಾರಗಳ ಕಾಲ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07097 ಹೈದರಾಬಾದ್–ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್ ಜೂನ್ 3ರಿಂದ 24ರವರೆಗೆ ಪ್ರತಿ ಬುಧವಾರ ಸಂಚರಿಸಲಿದ್ದು, ಹೈದರಾಬಾದ್ನಿಂದ ಬೆಳಗ್ಗೆ 4:20ಕ್ಕೆ ಹೊರಟು ಮರುದಿನ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ. ಮರಳಿ ರೈಲು ಸಂಖ್ಯೆ 07098 ಮಂಗಳೂರು–ಹೈದರಾಬಾದ್ ವಿಶೇಷ ಎಕ್ಸ್ಪ್ರೆಸ್ ಜೂನ್ 4ರಿಂದ 25ರವರೆಗೆ […]
“18ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ: 15 ಸಚಿವರು ಸಂಪುಟ ಸೇರುವ ಸಾಧ್ಯತೆ; ಮೊದಲ ಪಟ್ಟಿಯಿಂದ ಹೆಬ್ಬಾಳ್ಕರ್ ಔಟ್”

ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಈಶ್ವರ್ ಖಂಡ್ರೆ ಅವರ ಹೆಸರುಗಳು ಸಹ ಕೇಳಿಬರುತ್ತಿವೆ. ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು/ ನವದೆಹಲಿ: ಬುಧವಾರ ಸಂಜೆ 4.05 ಕ್ಕೆ ಕರ್ನಾಟಕದ 18 ನೇ ಮುಖ್ಯಮಂತ್ರಿಯಾಗಿ 64 ವರ್ಷದ ಡಿಕೆ ಶಿವಕುಮಾರ್ 10 ರಿಂದ 15 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ […]