ಮಂಗಳೂರಿನಲ್ಲಿ ವಿವಿಧ ಹುದ್ದೆಗಳಿಗೆ ಸಂದರ್ಶನ

ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ […]
ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

ಮಂಗಳೂರು: ಕೇಂದ್ರ ಸರ್ಕಾರದ ಬರ ಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ ನೀಡುವುದು ಕಡ್ಡಾಯವಾಗಿದೆ. ಇದರ ನಂತರವಷ್ಟೇ ಕೇಂದ್ರದ ರೈತ ಐಡಿ ಸೃಜನೆಯಾಗುತ್ತದೆ. ಇನ್ನು ಕೆಲವೇ […]
ಮಂಗಳೂರು: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17 ರವರೆಗೆ ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು […]
ಜಮ್ಶೆಡ್ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಅಂಗಸಂಸ್ಥೆ, ಜಮ್ಷೆಡ್ಪುರದ ಮಣಿಪಾಲ್-ಟಾಟಾ ವೈದ್ಯಕೀಯ ಕಾಲೇಜು (ಎಂಟಿಎಂಸಿ), ಜಮ್ಷೆಡ್ಪುರದ ಬಾರಿಡಿಹ್ನಲ್ಲಿರುವ ಕ್ಯಾಂಪಸ್ನಲ್ಲಿ ತನ್ನ ಪ್ರಥಮ ಘಟಕೋತ್ಸವವನ್ನು ಇತ್ತೀಚೆಗೆ ಆಚರಿಸಿದ್ದು, ಮಾಹೆಯ 33ನೇ ಘಟಿಕೋತ್ಸವದ ಅಂಗವಾಗಿ ಈ ಸಮಾರಂಭ ನಡೆಯುತ್ತಿರುವುದು ಮಹತ್ವದ್ದಾಗಿದೆ. 2020-2021ರ ಶೈಕ್ಷಣಿಕ ಸಾಲಿನ 133 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರಥಮ ಬ್ಯಾಚ್ ಯಶಸ್ವಿಯಾಗಿ ಪದವಿ ಪೂರೈಸಿದ್ದು, ಇದು ಈ ವೈದ್ಯಕೀಯ ಸಂಸ್ಥೆಗೆ ಅತ್ಯಂತ ಹೆಮ್ಮೆಯ ಹಾಗೂ ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಯಿತು. […]
ಕಾಮೆಡ್-ಕೆ ಫಲಿತಾಂಶ ಜ್ಞಾನಸುಧಾಕ್ಕೆ ಸಾವಿರದೊಳಗಿನ 9 ರ್ಯಾಂಕುಗಳು; ರಾಷ್ಟ್ರಮಟ್ಟದಲ್ಲಿ ಕನಿಷ್ಕ್ಗೆ 34ನೇ ರ್ಯಾಂಕ್

ಉಡುಪಿ: ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ) ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಸಾವಿರದೊಳಗೆ ರ್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ 1. ಕನಿಷ್ಕ್ ಎಸ್ ಅಮೀನ್ 34ನೇ ರ್ಯಾಂಕ್ (99.9720626ಪರ್ಸಂಟೈಲ್), 2. ವೈಷ್ಣವಿ ಕುಲಕರ್ಣಿ 111ನೇ ರ್ಯಾಂಕ್ (99.9057114ಪರ್ಸಂಟೈಲ್), 3. ನಿಶಾನ್ ಎನ್ ಸಾಲ್ಯಾನ್ 153ನೇ ರ್ಯಾಂಕ್ (99.8693924ಪರ್ಸಂಟೈಲ್), 4. ಎನ್. ಎಸ್. ವಿವೇಕ್ 292ನೇ ರ್ಯಾಂಕ್ […]