ನಿಮಗೆ ಜಪಾನೀಸ್ ಭಾಷೆ ಕಲಿಯಲು ಆಸಕ್ತಿ ಇದೆಯಾ?ಮಣಿಪಾಲದ MSDC ಯಿಂದ ಜೂ.12ರಂದು ಉಚಿತ ಜಪಾನೀಸ್ ಮಾಸ್ಟರ್ಕ್ಲಾಸ್

ಮಣಿಪಾಲ: ಜಪಾನೀಸ್ ಭಾಷೆ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರಿಗಾಗಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಉಚಿತ ಜಪಾನೀಸ್ ಮಾಸ್ಟರ್ಕ್ಲಾಸ್ ನ್ನು ಜೂನ್ 12ರಂದು ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗೆ ಮಣಿಪಾಲದ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಡಾ. ಟಿ.ಎಂ.ಎ. ಪೈ ಫೌಂಡೇಶನ್ ಘಟಕವಾಗಿರುವ MSDC, ಜಪಾನ್ನ Chuoh Publishing Co. ಹಾಗೂ KTC Holdings India Private Limited ಸಹಯೋಗದಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಏನೇನೆಲ್ಲಾ ಕಲಿಯಬಹುದು? […]
ಜೂ. 6 ರಂದು ನೇರ ಸಂದರ್ಶನ

ಉಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟರ್ಸ್ ಪ್ರೈ .ಲಿಮಿಟೆಡ್ ಇಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, […]
ಮೇಕಪ್, ಬ್ಯೂಟಿ ಕ್ಷೇತ್ರದಲ್ಲಿ ನಿಮಗೆ ಆಸಕ್ತಿ ಇದ್ದರೆ ಈ ಕಾರ್ಯಾಗಾರ ಮಿಸ್ ಮಾಡ್ಕೊಬೇಡಿ, ಮಣಿಪಾಲದ MSDC ಆಯೋಜಿಸಿದೆ “ಲುಕ್ ಆ್ಯಂಡ್ ಲರ್ನ್” ಕಾರ್ಯಾಗಾರ

ಮಣಿಪಾಲ: ಮೇಕಪ್ ಹಾಗೂ ಬ್ಯೂಟಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ಮಣಿಪಾಲದ ಎಂಎಸ್ಡಿಸಿ ಒರೇನ್ ಇಂಟರ್ನ್ಯಾಷನಲ್ ವತಿಯಿಂದ ಜೂನ್ 9ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರವರೆಗೆ ಏರ್ಬ್ರಷ್ ಮೇಕಪ್ ತಂತ್ರಜ್ಞಾನದ ಕುರಿತು ವಿಶೇಷ “ಲುಕ್ ಆ್ಯಂಡ್ ಲರ್ನ್” ಕಾರ್ಯಾಗಾರವನ್ನು ಆಯೋಜಿಸಲಾಗಿದೆ. “ಕ್ಯಾಥೋಲಿಕ್ ಬ್ರೈಡ್” ಥೀಮ್ನಡಿ ಆಯೋಜಿಸುವ ಏರ್ಬ್ರಷ್ ಮೇಕಪ್ ಪ್ರದರ್ಶನ ಹಾಗೂ ತರಬೇತಿ ಕಾರ್ಯಕ್ರಮವಿದು ಕಾರ್ಯಾಗಾರದಲ್ಲಿ ವಧುವಿನ ಮೇಕಪ್ಗೆ ಸಂಬಂಧಿಸಿದ ಆಧುನಿಕ ಏರ್ಬ್ರಷ್ ತಂತ್ರಜ್ಞಾನ, ಮೇಕಪ್ ಫಿನಿಶಿಂಗ್, ಬ್ರೈಡಲ್ ಲುಕ್ ಸೃಷ್ಟಿಸುವ ವಿಧಾನ ಸೇರಿದಂತೆ ವಿವಿಧ ವಿಷಯಗಳ […]
ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಹಿರಿಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಮಾನ್ಯ ಡಿ.ಕೆ. ಶಿವಕುಮಾರ್ ಅವರ ಅದ್ವಿತೀಯ ರಾಜಕೀಯ ಮುತ್ಸದ್ದಿತನ, ಸಂಘಟನಾ ಶಕ್ತಿ ಹಾಗೂ ಅಪಾರ ಆಡಳಿತಾತ್ಮಕ ಅನುಭವದ ಸಾರಥ್ಯದಲ್ಲಿ […]
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಘೋಷಿಸಿದ ಫ್ರೀ ಬಸ್ ಪಾಸ್ ಗೆ ಅರ್ಜಿ ಸಲ್ಲಿಸೋದು ಹೇಗೆ?

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ಘೋಷಣೆಯನ್ನು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಮಾಡಿದ್ದಾರೆ. ಈ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳ ಪ್ರಯಾಣ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಸರ್ಕಾರದ ಘೋಷಣೆಯ ಬಳಿಕ ಬಸ್ ಪಾಸ್ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಈವರೆಗೆ ಜಾರಿಯಲ್ಲಿದ್ದ ನಿಯಮಗಳ ಪ್ರಕಾರವೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ. […]