ಸಿ. ಇ. ಟಿ ಫಲಿತಾಂಶ: ಕುಂದಾಪುರ ಶ್ರೀ ವೆಂಕಟರಮಣ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಕುಂದಾಪುರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ನಡೆಸಿದ 2026 ನೇ  ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಯು ಜಿ ಸಿ ಇ ಟಿ) ಯಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಭವಿಷ್ ಜಯರಾಜ್ ಹೆಗ್ಡೆ – 2133    (ಇಂಜಿನಿಯರಿಂಗ್) , ವಸಂತ್ ಭಟ್- 2313 (ಇಂಜಿನಿಯರಿಂಗ್), ಸೃಜನ್. ಎಸ್. ಪೂಜಾರಿ -2513 (ಇಂಜಿನಿಯರಿಂಗ್), 1015 ( ಬಿ. ಎಸ್ಸಿ ಅಗ್ರಿಕಲ್ಚರ್) ತರುಣ್. ಎನ್. ಶೆಟ್ಟಿ – 2568  (ಇಂಜಿನಿಯರಿಂಗ್), […]

ಕೆ.ಸಿ.ಇ.ಟಿ ಫಲಿತಾಂಶ -2026: ಜ್ಞಾನಸುಧಾದ ಎನ್. ಶ್ರೇಯಸ್‍ಗೆ ನಾಲ್ಕು ವಿಭಾಗಗಳಲ್ಲಿ ನಾಲ್ಕನೇ ರ್ಯಾಕ್

ಕಾರ್ಕಳ: ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಂಜಿನಿಯರಿಂಗ್ ವಿಭಾಗದಲ್ಲಿ 25 ವಿದ್ಯಾರ್ಥಿಗಳು 500ರೊಳಗಿನ ರ್ಯಾಂಕ್, 87 ವಿದ್ಯಾರ್ಥಿಗಳು 2 ಸಾವಿರದೊಳಗಿನ ರ್ಯಾಂಕ್ ಹಾಗೂ 201 ವಿದ್ಯಾರ್ಥಿಗಳು ಐದು ಸಾವಿರದೊಳಗಿನ ರ್ಯಾಂಕ್ ಗಳಿಸಿದ್ದಾರೆ. ಜೊತೆಗೆ 28 ವಿದ್ಯಾರ್ಥಿಗಳು ಇಂಜಿನಿಯರಿಂಗ್‍ಯೇತರ ವಿಭಾಗಗಳಲ್ಲಿ ನೂರರೊಳಗಿನ ರ್ಯಾಂಕ್ ಪಡೆದಿದ್ದಾರೆ. ಡಿ-ಫಾರ್ಮಾ, ಫಿಸಿಯೋಥೆರಪಿ, ಪ್ರಾಸ್ತೆಟಿಕ್ಸ್, ಆರ್ಥೋಟಿಕ್ಸ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗಗಳಲ್ಲಿ ಸಂಸ್ಥೆಯ ಎನ್. ಶ್ರೇಯಸ್ […]

ಜೂನ್ 13ರಂದು ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ, ನಿರ್ಗತಿಕರ ಆಶ್ರಮದ ಉದ್ಘಾಟನೆ.

ಉಡುಪಿ: ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.‘ಬಡವರ ಸೇವೆ ಕ್ರಿಸ್ತರ ಸೇವೆ’ ಹಬ್ಬದ ಸಂದೇಶ ವಾಕ್ಯವಾಗಿದ್ದು, ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ನೂತನ ಆಶ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಲಿದ್ದು ಬಳಿಕ ಮಹೋತ್ಸವದ ಬಲಿಪೂಜೆಯ ನೇತೃತ್ವ ವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಕನ್ನಡ ಭಾಷೆಯಲ್ಲಿ […]

ಜೀವನದಲ್ಲಿ ಒಮ್ಮೆಯಾದ್ರೂ ಸೋಲೋ ಟ್ರಿಪ್ ಮಾಡಿ: ಆದ್ರೆ ಈ ಸ್ಮಾರ್ಟ್ ಟಿಪ್ಸ್ ಗಮನದಲ್ಲಿರಲಿ

ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ “ಸೋಲೋ ಟ್ರಿಪ್” ಎಂಬ ಪದ ಹೆಚ್ಚು ಜನಪ್ರಿಯವಾಗುತ್ತಿದೆ. ಕುಟುಂಬದವರ ಜೊತೆ ಅಥವಾ ಸ್ನೇಹಿತರ ಜೊತೆ ಮಾತ್ರವಲ್ಲದೆ, ಒಬ್ಬರೇ ಹೊಸ ಸ್ಥಳಗಳಿಗೆ ಪ್ರಯಾಣ ಮಾಡುವ ಸಂಸ್ಕೃತಿ ವೇಗವಾಗಿ ಬೆಳೆಯುತ್ತಿದೆ. ಸೋಲೋ ಟ್ರಿಪ್ ಎಂದರೆ ಕೇವಲ ಪ್ರವಾಸವಲ್ಲ; ಅದು ಸ್ವತಃ ನಮ್ಮನ್ನು ನಾವು ಅರಿಯುವ ಒಂದು ಅದ್ಭುತ ಅನುಭವ. ಏಕೆ ಸೋಲೋ ಟ್ರಿಪ್ ಮಾಡಬೇಕು? 1. ಆತ್ಮವಿಶ್ವಾಸ ಹೆಚ್ಚುತ್ತದೆ 2. ಮಾನಸಿಕ ಶಾಂತಿ ಸಿಗುತ್ತದೆ 3. ಹೊಸ ಜನರು ಮತ್ತು ಸಂಸ್ಕೃತಿಗಳ ಪರಿಚಯ 4. ಸ್ವತಃ […]

ತಿಂಗಳಿಗೆ ಎರಡು ಬಾರಿ ಸಂಬಳ ನೀಡುವ ವ್ಯವಸ್ಥೆ ಜಾರಿಗೆ ಬರಲಿ: ಅನುಪಮ್ ಮಿತ್ತಲ್

ನವದೆಹಲಿ: ಉದ್ಯೋಗಿಗಳಿಗೆ ತಿಂಗಳಿಗೆ ಎರಡು ಬಾರಿ ಸಂಬಳ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಉದ್ಯಮಿ ಅನುಪಮ್ ಮಿತ್ತಲ್ Anupam Mittal ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಮುಂದಿನ ತಿಂಗಳಲ್ಲಿ ಸಂಬಳ ನೀಡುವ ಪದ್ಧತಿ ಹಳೆಯದಾಗಿದ್ದು, ಅದನ್ನು ಬದಲಾಯಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಾಮಾನ್ಯವಾಗಿ ಉದ್ಯೋಗಿಗಳು ಒಂದು ತಿಂಗಳು ಕೆಲಸ ಮಾಡಿದ ನಂತರ ಮುಂದಿನ ತಿಂಗಳ ಮೊದಲ ವಾರದಲ್ಲಿ ಸಂಬಳ ಪಡೆಯುತ್ತಾರೆ. ಆದರೆ ಈ ವ್ಯವಸ್ಥೆಯಿಂದ ಅನೇಕರು ಇಎಂಐ, […]