ಉಡುಪಿ: ವಿದ್ಯಾ ಟ್ಯುಟೋರಿಯಲ್’ನಲ್ಲಿ ಪ್ರವೇಶಾತಿ ಆರಂಭ.

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು.ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು. ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ ಕಾಲೇಜ್. […]
ಉಡುಪಿ: ವಿದ್ಯಾ ಟ್ಯುಟೋರಿಯಲ್’ನಲ್ಲಿ ಪ್ರವೇಶಾತಿ ಆರಂಭ.

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು.ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು. ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ ಕಾಲೇಜ್. […]
ಹುಟ್ಟುಹಬ್ಬದ ಸಂಭ್ರಮಕ್ಕೆ ಹಸಿರು ಸ್ಪರ್ಶ: ನಮ್ಮ ಹುಟ್ಟನ್ನು ಹೀಗೆ ಹಬ್ಬವಾಗಿಸೋಣ

ಹುಟ್ಟುಹಬ್ಬವು ಪ್ರತಿಯೊಬ್ಬರ ಜೀವನದಲ್ಲಿಯೂ ವಿಶೇಷ ದಿನ. ಸಾಮಾನ್ಯವಾಗಿ ನಾವು ಈ ದಿನವನ್ನು ಕೇಕ್ ಕತ್ತರಿಸುವುದು, ಉಡುಗೊರೆಗಳನ್ನು ಸ್ವೀಕರಿಸುವುದು ಮತ್ತು ಸ್ನೇಹಿತರೊಂದಿಗೆ ಸಂಭ್ರಮಿಸುವ ಮೂಲಕ ಆಚರಿಸುತ್ತೇವೆ. ಆದರೆ ನಮ್ಮ ಸಂತೋಷದ ಜೊತೆಗೆ ಪರಿಸರಕ್ಕೂ ಒಂದು ಸಣ್ಣ ಕೊಡುಗೆ ನೀಡಿದರೆ, ಆ ಹುಟ್ಟುಹಬ್ಬ ಇನ್ನಷ್ಟು ಅರ್ಥಪೂರ್ಣವಾಗುತ್ತದೆ. ಇಂದಿನ ಪರಿಸರ ಸಮಸ್ಯೆಗಳಾದ ಹವಾಮಾನ ಬದಲಾವಣೆ, ಅರಣ್ಯ ನಾಶ, ಮಾಲಿನ್ಯ ಮತ್ತು ನೀರಿನ ಕೊರತೆಗಳನ್ನು ಗಮನಿಸಿದರೆ, ಪ್ರತಿಯೊಬ್ಬರೂ ತಮ್ಮ ಮಟ್ಟಿಗೆ ಪರಿಸರ ಸಂರಕ್ಷಣೆಯಲ್ಲಿ ಭಾಗವಹಿಸುವುದು ಅತ್ಯಗತ್ಯವಾಗಿದೆ. ಒಂದು ಗಿಡ ನೆಡುವ ಸಂಕಲ್ಪ ಹುಟ್ಟುಹಬ್ಬದಂದು […]
ಮಣಿಪಾಲ: ಜೂ.12ರಂದು MSDC ಯಿಂದ ಉಚಿತ ಜಪಾನೀಸ್ ಮಾಸ್ಟರ್ಕ್ಲಾಸ್.

ಮಣಿಪಾಲ: ಜಪಾನೀಸ್ ಭಾಷೆ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರಿಗಾಗಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಉಚಿತ ಜಪಾನೀಸ್ ಮಾಸ್ಟರ್ಕ್ಲಾಸ್ ನ್ನು ಜೂನ್ 12ರಂದು ಮಧ್ಯಾಹ್ನ 3ರಿಂದ ಸಂಜೆ 5 ಗಂಟೆಯವರೆಗೆ ಮಣಿಪಾಲದ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಡಾ. ಟಿ.ಎಂ.ಎ. ಪೈ ಫೌಂಡೇಶನ್ ಘಟಕವಾಗಿರುವ MSDC, ಜಪಾನ್ನ Chuoh Publishing Co. ಹಾಗೂ KTC Holdings India Private Limited ಸಹಯೋಗದಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಏನೇನೆಲ್ಲಾ ಕಲಿಯಬಹುದು? […]
ನಮ್ಮ ನಾಡ ಒಕ್ಕೂಟ ರಿಜಿಸ್ಟರ್ಡ್ (NNO) ಬ್ರಹ್ಮಾವರ ವತಿಯಿಂದ ಆತ್ರಾಡಿ ಶಾಲೆಗೆ ನೋಟ್ ಬುಕ್, ಸ್ಟೇಷನರಿ ಸಾಮಾಗ್ರಿ ವಿತರಣೆ.

ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿ ಇಲ್ಲಿಯ ಮಕ್ಕಳಿಗೆ ಉಡುಪಿಯ ವಕೀಲರಾದ ಮಹಮ್ಮದ್ ಸುಹಾನ್ ಇವರು ನೀಡಿದ ನೋಟ್ ಬುಕ್ ಗಳನ್ನು ಬ್ರಹ್ಮಾವರದ NNO ರಿಜಿಸ್ಟರ್ಡ್ ಸಂಸ್ಥೆ (ನಮ್ಮ ನಾಡ ಒಕ್ಕೂಟ ರಿಜಿಸ್ಟರ್ಡ್) ವತಿಯಿಂದ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಶ್ರೀಮತಿ ಸಬೀನಾ ರವರು ವಹಿಸಿದ್ದರು. ಶಾಲೆಯಲ್ಲಿ ಪ್ರಸ್ತುತ ವರ್ಷದಿಂದ 1 ನೇ ತರಗತಿಯಿಂದ 7 ನೇ ತರಗತಿ ವರೆಗೆ ಆಂಗ್ಲ ಮಾಧ್ಯಮ ಪ್ರಾರಂಭವಾಗಿದೆ. ಆರಂಭದಲ್ಲಿ 7 ನೇ ತರಗತಿ ಮಕ್ಕಳು ಇಂಗ್ಲಿಷ್ ಭಾಷೆಯಲ್ಲಿ […]