ಮಣಿಪಾಲದಲ್ಲಿ MSME ಸಾಲಗಳ ಕುರಿತು ವಿಶೇಷ ಸೆಮಿನಾರ್: ಉದ್ಯಮ ಆರಂಭಿಸುವ ಆಸಕ್ತರಿಗೆ ಇದು ಅದ್ಬುತ ಅವಕಾಶ

ಮಣಿಪಾಲ: ಸ್ವಂತ ಉದ್ಯಮ ಆರಂಭಿಸುವ ಕನಸು ಹೊಂದಿರುವ ಯುವಕರು, ಮಹಿಳೆಯರು ಹಾಗೂ ಉದ್ಯಮಿಗಳಿಗಾಗಿ MSME (Micro, Small and Medium Enterprises) ಸಾಲಗಳ ಕುರಿತು ವಿಶೇಷ ಸೆಮಿನಾರ್ ನ್ನು ಜೂನ್ 12, 2026 ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್‌ನಲ್ಲಿರುವ ಡ್ರೀಮ್‌ಝೋನ್-ಎಂಎಸ್‌ಡಿಸಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ‘Start Your Dream Business with MSME Loans’ ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದೆ. ಈ ಸೆಮಿನಾರ್‌ನಲ್ಲಿ ಬೊಟಿಕ್ ಹಾಗೂ ಫ್ಯಾಷನ್ ಸ್ಟೋರ್, […]

ಉಡುಪಿ: ಕೃಷ್ಣ ಮಠ ಪಾರ್ಕಿಂಗ್‌ನಲ್ಲಿ ಗಲಾಟೆ: ಕೇಸ್-ಕೌಂಟರ್ ಕೇಸ್ ದಾಖಲು, ಓರ್ವನ ಬಂಧನ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಸ್ಥಳೀಯ ವ್ಯಕ್ತಿ ಹಾಗೂ ಆಂಧ್ರಪ್ರದೇಶದ ಪ್ರವಾಸಿಗರ ನಡುವೆ ನಡೆದ ಗಲಾಟೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ಮತ್ತು ಕೌಂಟರ್ ಕೇಸ್ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.ಪ್ರಕರಣದ ವಿವರದಂತೆ, ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿ ರಂಗ ರಾವ್ ಅವರು ಕುಟುಂಬದವರೊಂದಿಗೆ ಶ್ರೀ ಕೃಷ್ಣ ಮಠಕ್ಕೆ ದರ್ಶನಕ್ಕೆ ಬಂದಿದ್ದು, ಕಾರು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಸುಪ್ರೀತ್ ಕುಮಾರ್ […]

ಪೋದಾರ್ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ.

ಉಡುಪಿ: ಪೋದಾರ್ ಅಂತರಾಷ್ಟ್ರೀಯ ಶಾಲೆ, ಉಡುಪಿಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿಯುತ ನಾಗರಿಕತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಚುನಾವಣೆಯನ್ನು ಆಯೋಜಿಸಲಾಗಿತ್ತು. ‘Be Smart and Do Your Part- Vote Wisely’ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದರು. ಐದನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮತದಾನ ಮಾಡಿ […]

SIR ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಕೆಪಿಸಿಸಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ.

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನ ಬದ್ದ ಹಕ್ಕು ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್ (BLA) ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ರಾದ ವಿನಯ್ ಕುಮಾರ್ ಸೊರಕೆ ಯವರು ಚಂದ್ರನಗರ ಜಾನ್ಸನ್ ಕರ್ಕೇಡ ಇವರ ಮನೆಯಲ್ಲಿ ನಡೆದ ಸರ್ ಜಾಗ್ರತೆ ಸಭೆಯಲ್ಲಿ ಕಾರ್ಯಕರ್ತರಿಗೆ ಮಾಹಿತಿ […]

ಶ್ರವಣ ಸಮಸ್ಯೆಗಳಿಗೆ ಇಲ್ಲಿ ಸಿಗುತ್ತೆ ಅದ್ಬುತ ಪರಿಹಾರ: ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್‌ನಲ್ಲಿ ನಿಮಗೆ ಸಿಗಲಿದೆ ಸಮಗ್ರ ಸೇವೆ.

ಉಡುಪಿ: ಇತ್ತೀಚಿನ ದಿನಗಳಲ್ಲಿ ಶ್ರವಣ ಸಮಸ್ಯೆಗಳು ಹಾಗೂ ಮಾತಿನ ತೊಂದರೆಗಳು ಎಲ್ಲ ವಯೋಮಾನದವರಲ್ಲೂ ಹೆಚ್ಚಾಗುತ್ತಿವೆ.ಇದಕ್ಕೆ ಪರಿಹಾರ ಕಂಡುಕೊಳ್ಳಲು ತುಂಬಾ ಜನರಿಗೆ ಸಾಧ್ಯವಾಗುವುದಿಲ್ಲ. ಆದರೆ ಉಡುಪಿಯ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್‌ನಲ್ಲಿ ನಿಮ್ಮ ಎಲ್ಲಾ ಶ್ರವಣ ಸಮಸ್ಯೆಗಳಿಗೆ ತಕ್ಷಣ ಸಿಗುತ್ತೆ ಪರಿಹಾರ. ಹೌದು. ಇಂತಹ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಒದಗಿಸುವ ಉದ್ದೇಶದಿಂದ ಉಡುಪಿಯಲ್ಲಿರುವ ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್ ಜನರಿಗೆ ವಿಶೇಷ ಸೇವೆಗಳನ್ನು ನೀಡುತ್ತಿದೆ. ಏನೇನು ಸೇವೆಗಳು? ಆಡಿಯಾಲಜಿಸ್ಟ್ ಹಾಗೂ ಸ್ಪೀಚ್ ಲ್ಯಾಂಗ್ವೇಜ್ ಪಥಾಲಜಿಸ್ಟ್ ನಿರ್ಮಲ […]