ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ.

“ಕರಾವಳಿ AUTOMOBILES” ಶೋರೂಂನಲ್ಲಿ ಹುದ್ದೆಗಳಿಗೆ ನೇಮಕಾತಿ

ಆಟೋಮೊಬೈಲ್ಸ್ ಶೋರೂಂನಲ್ಲಿ ನಲ್ಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಮ್ಮ ಶೋರೂಂಗೆ ಭೇಟಿ ನೀಡಬಹುದುವಿವರಗಳು;ಟೆಚ್ನಿಷಿಯನ್ EXPERIENCE: (MINIMUM 2YEARS)ಡ್ರೈವರ್( TOWING VEHICLE) EXPERIENCE: MINIMUM 5YEARSಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ: 8050092644 ADDRESS;OPP VISHAL MARTGUNDIBAIL KALSANKA ROADUDUPI-576102

ಹಾರ್ಮುಜ್ ಜಲಸಂಧಿ ಬಳಿ ಹಡಗಿನ ಮೇಲೆ ಭಾರೀ ದಾಳಿ, ಮೂವರು ಭಾರತೀಯ ನಾವಿಕರ ಸಾವು!

ನವದೆಹಲಿ: ಹಾರ್ಮುಜ್ ಜಲಸಂಧಿ ಸಮೀಪದ ಓಮನ್ ಕೊಲ್ಲಿಯಲ್ಲಿ ಸಂಚರಿಸುತ್ತಿದ್ದ ಪಲಾವ್ ಧ್ವಜ ಹೊತ್ತ ಎಂಟಿ ಸೆಟ್ಟೆಬೆಲ್ಲೊ (MT Settebello) ವಾಣಿಜ್ಯ ಟ್ಯಾಂಕರ್ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ದೃಢಪಟ್ಟಿದೆ. ಈ ಘಟನೆ ಭಾರತೀಯ ಕಡಲ ಸಮುದಾಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್, ಭಾರತೀಯ ನಾವಿಕರ ಸಾವನ್ನು ದೇಶದ ಕಡಲ ವಲಯಕ್ಕೆ ಉಂಟಾದ ಅಪಾರ ನಷ್ಟ […]

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕವಾರು ಮತ್ತು ವರ್ಗವಾರು ವಿವರ: 50 ಟನ್ ಐಸ್ ಪ್ಲಾಂಟ್ ಸ್ಥಾವರ ನಿರ್ಮಾಣ (ಸಾಮಾನ್ಯ -1), ಶಾಖ ನಿರೋಧಕ ವಾಹನ (ಸಾಮಾನ್ಯ -2, ಮಹಿಳೆ-5), ರೆಪ್ರಿಜರೇಟೆಡ್ ವಾಹನ (ಸಾಮಾನ್ಯ-3, ಮಹಿಳೆ-5), ಆಳ ಸಮುದ್ರ ಬೋಟ್ ನಿರ್ಮಾಣ (ಮಹಿಳೆ-1), ಉಪ್ಪು […]