ಕರ್ನಾಟಕ-ಕೇರಳ ಮಹಿಳೆಯರಿಗೆ ಡಬಲ್ ಧಮಾಕಾ : ಮಂಗಳೂರು-ಕಾಸರಗೋಡು ಪ್ರಯಾಣವೂ ಇನ್ನು ಉಚಿತ! ಇನ್ನೂ ಏನೇನಿದೆ ಲಾಭ?

ಮಂಗಳೂರು/ಕಾಸರಗೋಡು: ಕರ್ನಾಟಕದ ‘ಶಕ್ತಿ’ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಕರಾವಳಿ ಭಾಗದ ಮಹಿಳೆಯರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದ್ದು, ಕರ್ನಾಟಕದಿಂದ ಕೇರಳದ ಕಾಸರಗೋಡಿಗೆ ಸಹ ಉಚಿತವಾಗಿ ಪ್ರಯಾಣಿಸುವ ಅವಕಾಶ ಲಭಿಸಿದೆ. ಕೇರಳ ಸರ್ಕಾರದ ಬಹುನಿರೀಕ್ಷಿತ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆ ಜೂನ್ 15ರಿಂದ ಜಾರಿಗೆ ಬಂದಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಸಂಚರಿಸುವ 75 ಕೇರಳ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಿಗ್ಗೆ […]

ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್‌ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ […]