ಗೌಡ ಸಾರಸ್ವತ ಸಮಾಜದ ವಧು-ವರರ ಅನ್ವೇಷಣೆ ಆಹ್ವಾನ

ಉಡುಪಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಧು-ವರರ ಅನ್ವೇಷಣೆಗೆ ಆಹ್ವಾನಿಸಲಾಗಿದೆ ಎಂದು ದಾವಣಗೆರೆಯ ಗೌಡ ಸಾರಸ್ವತ ಸಮಾಜದ ನಿಕಟಪೂರ್ವ ಅಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. 2026ರ ಆಗಸ್ಟ್ 23 ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಾಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಕಿಲ್ಪಾಡಿಯಲ್ಲಿ ಸಮಾಜದ ವಧು-ವರರ ಅನ್ವೇಷಣೆ ಸಂಬಂಧ ವೈವಾಹಿಕ ಸಮಾವೇಶ ನಡೆಯಲಿದೆ. ಹೆಸರು ನೊಂದಾಯಿಸುವ ಕೊನೆಯ ದಿನಾಂಖ 01-08-2026 ಅಂದು ಉಪಹಾರ, ಭೋಜನದ ವ್ಯವಸ್ಥೆ ಇರುತ್ತದೆ.  […]

ಭಾರತಕ್ಕೂ ಎಂಟ್ರಿ ಕೊಟ್ಟಿತು ವಾಟ್ಸಪ್, ಇನ್ಸ್ಟಾಗ್ರಾಮ್, ಫೇಸ್ಬುಕ್‌ ‘ಪ್ಲಸ್’: ಕಾಸು ಕೊಟ್ರೆ ಮಾತ್ರ ಸಿಗುತ್ತೆ ಈ ವಿಶೇಷ ಸೇವೆ

ಮೆಟಾ ಸಂಸ್ಥೆಯು ತನ್ನ ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್‌ಗಾಗಿ ಹೊಸ ‘ಪ್ಲಸ್’ (Plus) ಪ್ರೀಮಿಯಂ ಚಂದಾದಾರಿಕೆ ಯೋಜನೆಗಳನ್ನು ಭಾರತ ಸೇರಿದಂತೆ ಜಾಗತಿಕವಾಗಿ ಪರಿಚಯಿಸಿದೆ. ಬಳಕೆದಾರರಿಗೆ ಹೆಚ್ಚಿನ ಪ್ರೈವೆಸಿ, ಕಸ್ಟಮೈಸೇಶನ್ ಹಾಗೂ ವಿಶೇಷ ಫೀಚರ್‌ಗಳನ್ನು ಒದಗಿಸುವ ಉದ್ದೇಶದಿಂದ ಈ ಸೇವೆಗಳನ್ನು ಆರಂಭಿಸಲಾಗಿದೆ. ಹೊಸ ಫೀಚರ್‌ಗಳನ್ನು ಪಡೆಯಲು ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ಮೂಲಕ ತಮ್ಮ ಆಪ್‌ಗಳನ್ನು ಅಪ್‌ಡೇಟ್ ಮಾಡಿಕೊಳ್ಳಬೇಕಾಗಿದೆ. ಪ್ಲಾನ್‌ಗಳ ಬೆಲೆ ವಾಟ್ಸಪ್ ಪ್ಲಸ್‌ನಲ್ಲಿ ಏನಿದೆ?20 ಚಾಟ್‌ಗಳವರೆಗೆ ಪಿನ್ […]

ನೇರಳೆ ಹಣ್ಣಿನ ಸಮೃದ್ಧ ಫಸಲು ಬರಗಾಲದ ಮುನ್ಸೂಚನೆಯೇ? ಪೂರ್ವಜರ ನಂಬಿಕೆಗೆ ಇಲ್ಲಿದೆ ವೈಜ್ಞಾನಿಕ ವಿವರಣೆ

ಬೆಂಗಳೂರು: ಈ ವರ್ಷ ರಾಜ್ಯದಲ್ಲಿ ಹೇರಳವಾಗಿ ಕಂಡುಬರುತ್ತಿರುವ ನೇರಳೆ ಹಣ್ಣಿನ ಫಸಲು ಬರಗಾಲದ ಸೂಚನೆಯೇ ಎಂಬ ಚರ್ಚೆ ಜೋರಾಗಿದೆ. “ನೇರಳೆ ಹಣ್ಣು ಹೆಚ್ಚು ಬಂದರೆ ಆ ವರ್ಷ ಬರಗಾಲ ಬರುತ್ತದೆ” ಎಂಬುದು ಜನಪದದಲ್ಲಿ ಹಿರಿಯರಿಂದ ಬಂದಿರುವ ನಂಬಿಕೆ. ಇದೇ ವೇಳೆ ಮುಂಗಾರು ಮಳೆ ನಿರೀಕ್ಷೆಗಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯೂ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಎಲ್‌ನಿನೋ ಪರಿಣಾಮದಿಂದ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗುವ […]

ರಾಜ್ಯದ ಗಡಿಭಾಗದ ವಿದ್ಯಾರ್ಥಿಗಳಿಗೂ ಸಿಗಲಿದೆ ಫ್ರೀ ಬಸ್ ಪಾಸ್: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಬೆಂಗಳೂರು: ರಾಜ್ಯದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿ ಕೆಲವು ವಾರಗಳೇ ಕಳೆದಿದೆ,ಇದೀಗ ರಾಜ್ಯದ ಗಡಿ ಭಾಗದ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್ ಪಾಸ್ ಸೇವೆಯನ್ನು ವಿಸ್ತರಿಸಿ ಸರಕಾರ ಶುಭಸುದ್ದಿ ನೀಡಿದೆ.ಹೌದು ನಾಲ್ಕೂ ರಾಜ್ಯ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಉಚಿತ ಬಸ್ ಪಾಸ್’ ಯೋಜನೆಗೆ ಅಧಿಕೃತ ಆದೇಶ ಹೊರಡಿಸಿದೆ. ಜೂನ್ 11ರಂದು ಹೊರಬಿದ್ದ ಆದೇಶದಂತೆ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ […]