KARAVALI AUTOMOBILES ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

KARAVALI AUTOMOBILES ASSISTANT TECHNICIAN ಹುದ್ದೆಗೆ ಉದ್ಯೋಗಾವಕಾಶ ನಡೆಯಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ನಮ್ಮ ಶೋರೂಂಗೆ ಭೇಟಿ ನೀಡಬಹುದುASSISTANT TECHNICIANಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಿ:ಮೊಬೈಲ್ : 8050092644

ಹೆಬ್ರಿ: ರೈತಸೇವಾ ಗ್ರಾಮೋದ್ಯೋಗ ಸಂಸ್ಥೆಯಿಂದ ಸಾಮೂಹಿಕ ಗಿಡ ನೆಡುವ ಕಾರ್ಯಕ್ರಮ

ಹೆಬ್ರಿ: ಕನ್ಯಾನ ರೈತಸೇವಾ ಗ್ರಾಮೋದ್ಯೋಗ ಸಂಸ್ಥೆಯ ನೌಕರರು ಮತ್ತು ಪರಿಸರಾಸಕ್ತರು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ವನಮಹೋತ್ಸವ ಆಚರಿಸಿ 225 ಗಿಡಗಳ ನಾಟಿ ಮಾಡಿದರು. ಸಂಸ್ಥೆಯ ಮುಖ್ಯ ಪ್ರವರ್ತಕರಾದ ಸರಸ್ವತಿ ಎನ್ ನಾಯಕ್, ಲಕ್ಷ್ಮಿ ನಾರಾಯಣ ನಾಯಕ್, ಪ್ರಬಂಧಕ ಉಪೇಂದ್ರ ಹೆಬ್ಬಾರ್, ಹೆಬ್ರಿ ಪಂ. ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ ಅರುಣ್ ಶೆಟ್ಟಿ ಕನ್ಯಾನ, ಹುಣ್ಣೆಯಡಿ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ನೂರಕ್ಕೂ ಅಧಿಕ ಕಾರ್ಮಿಕರು ನಮ್ಮ ಮರ ನಮ್ಮ ಉಸಿರು ಕಾರ್ಯಕ್ರಮದಡಿ ತಮ್ಮ ದೈನಂದಿನ […]

ತಿಂಗಳಿಗೆ ಶೇ.40 ಲಾಭ ಬರುತ್ತೆ ಎಂದು ಆಸೆ ತೋರಿಸಿ ₹2 ಕೋಟಿ ಪಂಗನಾಮ ಹಾಕಿದ! ಎಚ್ಚರ, ಆನ್ ಲೈನ್ ಟ್ರೇಡಿಂಗ್ ಹೆಸರಲ್ಲಿ ನೀವೂ ಹೀಗೆ ಮೋಸ ಹೋಗದಿರಿ!

ಮೈಸೂರು: “ಕುಳಿತಲ್ಲೇ ಲಕ್ಷಾಂತರ ರೂಪಾಯಿ ಸಂಪಾದನೆ”, “ತಿಂಗಳಿಗೆ 40% ಲಾಭ” ಎಂಬ ಆಕರ್ಷಕ ಭರವಸೆಗಳಿಗೆ ಮರುಳಾಗಿ ಮೈಸೂರಿನ ಉದ್ಯಮಿಯೊಬ್ಬರು ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬನ ಮೋಸದ ಜಾಲಕ್ಕೆ ಸಿಲುಕಿದ ಉದ್ಯಮಿ ಹಾಗೂ ಅವರ ಸ್ನೇಹಿತರು ಒಟ್ಟು ₹2 ಕೋಟಿ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಜೆ.ಪಿ. ನಗರದ ಉದ್ಯಮಿಗೆ 2025ರ ಜುಲೈನಲ್ಲಿ ಜಾರ್ಖಂಡ್ ಮೂಲದ ಗೌರವ್ ಸಿಂಗ್ ರಾಥೋಡ್ ಎಂಬಾತ ಪರಿಚಯವಾಗಿದ್ದ. ಹೂಡಿಕೆ ಮಾಡಿದ ಮೂಲಧನ ಸುರಕ್ಷಿತವಾಗಿದ್ದು, ಪ್ರತಿ ತಿಂಗಳು […]

ನಾಳೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ, ಮನೆಮನೆಗೆ ಬರ್ತಾರೆ ಬಿಎಲ್‌ಒ ಅಧಿಕಾರಿಗಳು,ಈ ದಾಖಲೆಗಳು ನಿಮ್ಮ ಬಳಿ ಇರಲೇಬೇಕು!

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ಅವಧಿಯಲ್ಲಿ ಬಿಎಲ್‌ಒಗಳು ಮತದಾರರಿಗೆ ಎಸ್‌ಐಆರ್ ಅರ್ಜಿಯನ್ನು ವಿತರಿಸಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಹಾಕಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ […]

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ, ಬಸ್‌ಪಾಸ್ ಶುಲ್ಕ ಮರುಪಾವತಿ; ಜೂನ್ 29ರಿಂದ ಅರ್ಜಿ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಯೋಜನೆ ಜಾರಿಗೆ ತಂದಿರುವ ಬೆನ್ನಲ್ಲೇ, ಈಗಾಗಲೇ ಬಸ್‌ಪಾಸ್‌ಗಾಗಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳಿಂದ ವಸೂಲಿಯಾಗಿರುವ ಬಸ್‌ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ನಾಲ್ಕು ರಾಜ್ಯ ಸಾರಿಗೆ ನಿಗಮಗಳಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ನಿರ್ದೇಶನದಂತೆ, ಈಗಾಗಲೇ ನಿಯಮಾನುಸಾರ ಶುಲ್ಕ ಪಾವತಿಸಿ ಬಸ್‌ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ಹಿಂದಿರುಗಿಸಲಾಗುತ್ತದೆ. ಈ ಮರುಪಾವತಿ ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಬೆಂಗಳೂರು ಮಹಾನಗರ […]