ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಇಂಡಿಯನ್ ಸೈನ್ ಲ್ಯಾಂಗ್ವೇಜ್‌ಗೆ ಸಹಾಯಕವಾಗಿ ಜೆಸ್ಚರ್ ಗ್ಲೌಸ್‌ನ ಅಭಿವೃದ್ಧಿ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಅರ್ಜುನ್ ಶೆಣೈ, ಮಧುಸೂದನ್ ಎಸ್, ಪ್ರೀತಂ ವಿ ಅಮಿನ್ ಮತ್ತು ರಾಹುಲ್ ರಘುನಾಥ ಶೆಟ್ಟಿಗಾರ್ ಇವರು ವಿಭಾಗದ ಪ್ರಾಧ್ಯಾಪಕರಾದ ಡಾ. ಪುನೀತ್ ಬೇಕಲ್ ಇವರ ಮಾರ್ಗದರ್ಶನದಲ್ಲಿ ಶ್ರವಣ ಮತ್ತು ವಾಕ್ ದೋಷಹೊಂದಿರುವ ಮಕ್ಕಳಿಗಾಗಿ “ಮಿತ್ರ” ಎಂಬ ಜೆಸ್ಚರ್ ಗ್ಲೌಸ್‌ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಇದು ಭಾರತೀಯ ಸೈನ್ ಲ್ಯಾಗ್ವೇಜ್ ಜೆಸ್ಚರನ್ನು ಗುರುತಿಸಿ ಪಠ್ಯ ಹಾಗೂ ಧ್ವನಿಯಾಗಿ ಪರಿವರ್ತಿಸುತ್ತದೆ. ಈ ವ್ಯವಸ್ಥೆಯು […]

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ

ಉಡುಪಿ: ಜಿಲ್ಲೆಯ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಶಿವಕುಮಾರ್ ಹಿರಳೆ ಸಾಗರ ಇವರಿಗೆ 2026ನೇ ಸಾಲಿನ ಡಿಜಿ ಮೆಡಲ್ ದೊರೆತಿದೆ. ಇವರು ಸಣ್ಣ ಸಮಯದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆಇವರು ಉಡುಪಿ ಜಿಲ್ಲೆಯಲ್ಲಿ ಎಷ್ಟೋ ಮುಗ್ಧ ಜನರ ಮೊಬೈಲ್ ಪರ್ಸ್, ಬ್ಯಾಗ್, ಚಿನ್ನಾಭರಣ ಕಳೆದುಕೊಂಡವರಿಗೆ ನ್ಯಾಯ ದೊರಕಿಸಿಕೊಟ್ಟ ಪೋಲಿಸ್ ಆಗಿದ್ದು, ಮುಖ್ಯವಾಗಿ ಎಸ್ ಪಿ ಹರಿರಾಮ್ ಶಂಕರ್ ಅವರ women missing task force ತಂಡದಲ್ಲಿ ಕರ್ತವ್ಯ ನಿರ್ವಹಿಸಿ ಸುಮಾರು ವರ್ಷದಿಂದ […]

VODAFONE IDEA STORE ನಲ್ಲಿ ಉದ್ಯೋಗವಕಾಶ

ಉಡುಪಿಯ VODAFONE IDEA STORE ನಲ್ಲಿFRONT OFFICE EXECUTIVE ಹುದ್ದೆಗೆ ಉದ್ಯೋಗಾವಕಾಶ ನಡೆಯಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಳಿಗೆ ಕೂಡಲೇ ಸಂಪರ್ಕಿಸಿ:ಮೊಬೈಲ್ : 9844161274

ಇನ್ಶೂರೆನ್ಸ್ ಮತ್ತು ಫೈನಾಸಿಯಲ್ ಇಂಡಸ್ಟ್ರಿಯಲ್ ನಲ್ಲಿ ಅನುಭವಸ್ಥರಿಗೆ ಉದ್ಯೋಗಾವಕಾಶ

INSURANCE ADVISORS FINANCIAL PROFESSIONALS ಹುದ್ದೆಗೆ ನೇಮಕಾತಿ ನಡೆಯಲಿದೆ. ಇನ್ಶೂರೆನ್ಸ್ ಮತ್ತು ಫೈನಾಸಿಯಲ್ ಇಂಡಸ್ಟ್ರಿಯಲ್ ನಲ್ಲಿ ಅನುಭವಸ್ಥರಿಗೆ ಮೊದಲ ಆದ್ಯತೆ.ಆಸಕ್ತಿಯುಳ್ಳ ಅಭ್ಯರ್ಥಿಗಳು ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಳಿಗೆ ಕೂಡಲೇ ಸಂಪರ್ಕಿಸಿ:ಮೊಬೈಲ್ : 8861238509 / 9113644500 APPLY HERE: https://forms.gle/DL5ZJvXqxPqWh8yg7

ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಹಾರೈಸಿದ ಮಂಜುನಾಥ ಭಂಡಾರಿ

ನವದೆಹಲಿ: ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು […]