ಪ್ಲಾಸ್ಟಿಕ್ ಚೀಲಕ್ಕೆ ಹೇಳಿ ಗುಡ್ ಬೈ… ಪರಿಸರ ಕಾಳಜಿ ನಮ್ಮಿಂದ ಆರಂಭವಾಗಲಿ

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ: ಇಂದು ಒಂದು ಚೀಲ ಬದಲಿಸಿದರೆ, ನಾಳೆ ಒಂದು ಭೂಮಿ ಉಳಿಯುತ್ತದೆ. ನಿಮ್ಮ ಮಕ್ಕಳ ಭವಿ‍ಷ್ಯವನ್ನು ಯೋಚಿಸಿಯಾದರೂ ಪ್ಲಾಸ್ಟಿಕ್ ಬಳಕೆ ತ್ಯಜಿಸಿ. ಮಕ್ಕಳಿಗೆ ಜನ್ಮ ನೀಡುವುದು ಮಾತ್ರ ಕರ್ತವ್ಯವಲ್ಲ. ಮಕ್ಕಳಿಗೋಸ್ಕರ ಪರಿಸರ, ಗಾಳಿ ಶುದ್ಧವಾಗಿಡುವುದೂ ನಮ್ಮ ಮುಖ್ಯ ಕರ್ತವ್ಯ. ಪ್ರತಿ ವರ್ಷ ಜುಲೈ 3ರಂದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ (International Plastic Bag Free Day)ವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಅತಿಯಾದ ಬಳಕೆಯಿಂದ ಪರಿಸರ, ಜಲಚರಗಳು, ಪ್ರಾಣಿಗಳು […]

ಕರಾವಳಿ ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು: ಸ್ವಾಮಿ ಜಿತಕಾಮಾನಂದಜಿ

ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಂಗಳೂರು ಐಎಎಸ್ ಸಂಸ್ಥೆಯು ರಾಮಕೃಷ್ಣ ಮಿಷನ್,ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ “ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್ಸಿ ಎಕ್ಸಾಮಿನೇಷನ್” ಎಂಬ ವಿಚಾರ ಸಂಕಿರಣವು ಜೂನ್ 28, ಭಾನುವಾರದಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್‌ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು.ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ರಾಮಕೃಷ್ಣ ಮಿಷನ್, ಮಂಗಳೂರು ಕಾರ್ಯದರ್ಶಿ ಸ್ವಾಮಿ […]