ಮಳೆಗಾಲದ ಅಬ್ಬರ: ಕಾಪು ಲೈಟ್‌ಹೌಸ್‌ನಲ್ಲಿ ಸಮುದ್ರದ ರೌದ್ರ ಸೌಂದರ್ಯ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು

ಉಡುಪಿ: ಮಳೆಗಾಲದಲ್ಲಿ ಅರಬ್ಬಿ ಸಮುದ್ರದ ರೌದ್ರ ರೂಪವನ್ನು ಕಣ್ತುಂಬಿಕೊಳ್ಳಲು ಉಡುಪಿ ಜಿಲ್ಲೆಯ ಕಾಪು ಲೈಟ್‌ಹೌಸ್‌ ಸುತ್ತಮುತ್ತ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಸಮುದ್ರಕ್ಕೆ ಇಳಿಯಲು ನಿರ್ಬಂಧವಿದ್ದರೂ, ಬಂಡೆಗಳ ಮೇಲೆ ಅಪ್ಪಳಿಸುವ ಬೃಹತ್ ಅಲೆಗಳ ಮನಮೋಹಕ ದೃಶ್ಯವನ್ನು ವೀಕ್ಷಿಸಲು ಪ್ರತಿದಿನ ನೂರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಮಳೆಗಾಲದ ಹಿನ್ನೆಲೆಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಎತ್ತರದ ಅಲೆಗಳು ಬಂಡೆಗಳ ಮೇಲೆ ಅಪ್ಪಳಿಸುವ ದೃಶ್ಯ ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುತ್ತಿದೆ. ತಂಪಾದ ಗಾಳಿ, ಕಡಲ ತೀರದ ನೈಸರ್ಗಿಕ ಸೌಂದರ್ಯ ಹಾಗೂ ಅಲೆಗಳ ಅಬ್ಬರ ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿದೆ. […]

ಅಮೆರಿಕ ದಾಳಿಯ ಬೆನ್ನಲ್ಲೇ ಬಹ್ರೇನ್‌, ಕುವೈಟ್ ಮೇಲೆ ಇರಾನ್ ಪ್ರತಿದಾಳಿ: ಮೊಳಗಿದ ಸೈರನ್

ದುಬೈ: ಅಮೆರಿಕವು ಇರಾನ್ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಬುಧವಾರ(ಜು. 8) ಬಹ್ರನ್ ಹಾಗೂ ಕುವೈಟ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದಾಗಿ ಘೋಷಿಸಿದೆ.ದಾಳಿಯ ಹಿನ್ನೆಲೆಯಲ್ಲಿ ಬಹೇನ್‌ನಲ್ಲಿ ಎರಡನೇ ಬಾರಿಗೆ ಕ್ಷಿಪಣಿ ದಾಳಿ ಎಚ್ಚರಿಕೆ ಸೈರನ್ ಮೊಳಗಿಸಲಾಗಿದ್ದು, ಸಾರ್ವಜನಿಕರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸರಕಾರ ಸೂಚನೆ ನೀಡಿದೆ.ಬಹ್ರನ್ ಹಾಗೂ ಕುವೈಟ್ ಮೇಲೆ ದಾಳಿ ನಡೆದಿರುವುದಾಗಿ ಇರಾನ್ ಹೇಳಿಕೊಂಡಿದ್ದರೂ, ಎರಡೂ ದೇಶಗಳಲ್ಲಿ ಸಂಭವಿಸಿದ ಹಾನಿ ಅಥವಾ ಗಾಯಾಳುಗಳ ಕುರಿತು ತತ್ ಕ್ಷಣದ ಅಧಿಕೃತ […]

ಡಿಜಿಟೆಲ್ Ai ವಿನ್ಯಾಸವನ್ನು ಕಲಿತು ಅತ್ಯುತ್ತಮ ವಿನ್ಯಾಸಕರಾಗಲು ಮಣಿಪಾಲದ MSDC ಯಲ್ಲಿದೆ ಅವಕಾಶ: ಜುಲೈ 11 ರಂದು ವಿಶೇಷ ಕಾರ್ಯಗಾರ!

ಮಣಿಪಾಲ: ಡಿಜಿಟಲ್ ವಿನ್ಯಾಸ, ಕೃತಕ ಬುದ್ಧಿಮತ್ತೆ (AI), ಬ್ರ್ಯಾಂಡಿಂಗ್ ಹಾಗೂ ಕಂಟೆಂಟ್ ಸ್ಟ್ರಾಟಜಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು, ವಿನ್ಯಾಸಕರು, ಫ್ರೀಲಾನ್ಸರ್‌ಗಳು ಮತ್ತು ಉದ್ಯಮಿಗಳಿಗಾಗಿ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವತಿಯಿಂದ “Master Canva with AI, Branding & Content Strategy” ಎಂಬ ಒಂದು ದಿನದ ಉನ್ನತ ಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜುಲೈ 11, 2026ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4.30ರವರೆಗೆ ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ನ 3ನೇ ಮಹಡಿಯಲ್ಲಿರುವ School […]

ರಾತ್ರಿ ಮಲಗೋ ಮುನ್ನ ಹೀಗೆ ಮಾಡಿ… ಆಮೇಲೆ ಮ್ಯಾಜಿಕ್ ನೋಡಿ

ಹೆಚ್ಚಿನವರಿಗೆ ಈಗ ರಾತ್ರಿ ಮಲಗುತ್ತಿದ್ದಂತೆಯೇ ನಿದ್ದೆ ಬರುವುದಿಲ್ಲ ಎಂಬ ಸಮಸ್ಯೆ ಕಾಣತೊಡಗಿದೆ. ಮೊಬೈಲ್, ಲ್ಯಾಪ್ಟಾಪ್ ಸ್ಕ್ರೀನ್ ಗಳನ್ನುಇಡೀ ದಿನ ನೋಡುವುದು ಇದಕ್ಕೊಂದು ಕಾರಣವಾದರೆ, ಮಾನಸಿಕ ನೆಮ್ಮದಿ, ದೈಹಿಕ ಸಮಸ್ಯೆಗಳೂ ಇನ್ನೊಂದು ಕಾರಣ. ರಾತ್ರಿ ಮಲಗುವ ಮೊದಲು ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡುವ ಅಭ್ಯಾಸವು ಆಯುರ್ವೇದದಲ್ಲಿ ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿದೆ. ಇದನ್ನು ಪಾದಾಭ್ಯಂಗ ಎಂದು ಕರೆಯಲಾಗುತ್ತದೆ. ಆಯುರ್ವೇದದ ಪ್ರಕಾರ ಈ ಸರಳ ಅಭ್ಯಾಸವು ದೇಹಕ್ಕೆ ವಿಶ್ರಾಂತಿ ನೀಡುವುದರ ಜೊತೆಗೆ ಉತ್ತಮ ನಿದ್ರೆ, ಒತ್ತಡ ನಿವಾರಣೆ ಹಾಗೂ ಪಾದಗಳ […]

ಕಸದ ರಾಶಿಯೇ ಇಂಧನ! ದೆಹಲಿ ಬಸ್ ಗಳು ಇನ್ನು ಹೈಡ್ರೋಜನ್ನಲ್ಲಿ ಸಂಚಾರ; ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ಭವಿಷ್ಯದಲ್ಲಿ ದೆಹಲಿಯ (Delhi) ಸಾರ್ವಜನಿಕ ಸಾರಿಗೆ ಬಸ್ಗಳು ಘನತ್ಯಾಜ್ಯದಿಂದ (Garbage) ಉತ್ಪಾದಿಸಿದ ಹೈಡ್ರೋಜನ್(Hydrogen) ಇಂಧನ ಬಳಸಿ ಚಲಿಸಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ಪ್ರಕಟಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಆಯೋಜಿಸಿದ್ದ ಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಗರಗಳಲ್ಲಿ ಸಂಗ್ರಹವಾಗುವ ಮುನ್ಸಿಪಲ್ ಘನತ್ಯಾಜ್ಯವನ್ನು (Municipal Solid Waste) ಬಳಸಿಕೊಂಡು ಹಸಿರು ಹೈಡ್ರೋಜನ್ (Green Hydrogen) ಇಂಧನವನ್ನು ಉತ್ಪಾದಿಸುವ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ಇದರಿಂದ ಕಸದ ವಿಲೇವಾರಿ ಸಮಸ್ಯೆಯೂ ಬಗೆಹರಿಯಲಿದ್ದು, ಇಂಧನವೂ ಸಿಗಲಿದೆ. […]