ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ: ಕರಾವಳಿಯ ಸಂಪ್ರದಾಯದ ಪರಿಚಯ

ಉಡುಪಿ: ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಮಣಿಪುರ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಗೀತಾ ವಾಗ್ಲೆ ಅವರು ಆಟಿ ತಿಂಗಳಲ್ಲಿ ಬಳಸುತ್ತಿದ್ದ ಔಷಧೀಯ ಸಸ್ಯಗಳು, ವಿವಿಧ […]

ಶೀರೂರು ಮಠದ ಪೂರ್ವ ಯತಿ ಲಕ್ಷ್ಮೀವರ ತೀರ್ಥರ ಆರಾಧನೆ: ಶ್ರೀಕೃಷ್ಣ ಮಠದಲ್ಲಿ ಪಲ್ಲಪೂಜೆ

ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು. ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪಲ್ಲಪೂಜೆಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಈ ಸಂದರ್ಭದಲ್ಲಿ ಮಠದ ಆಶ್ರಿತರು, ಭಕ್ತರು ಹಾಗೂ ಗಣ್ಯರು ಭಾಗವಹಿಸಿ ಪೂರ್ವ ಯತಿಗಳಿಗೆ ಭಕ್ತಿಪೂರ್ವಕವಾಗಿ ನಮನ ಸಲ್ಲಿಸಿದರು. ಕಾರ್ಯಕ್ರಮವು ಧಾರ್ಮಿಕ […]

ಪ್ರಧಾನಿ ನಿವಾಸದ ಎದುರು ರಾಹುಲ್ ಗಾಂಧಿ ಸೇರಿ ಹಲವು ನಾಯಕರ ಪ್ರತಿಭಟನೆ, ಮೋದಿ, ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು, ಜಿರಳೆ ಪಕ್ಷದಿಂದಲೂ ಹೆಚ್ಚಿದ ಆಕ್ರೋಶ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಅವರೊಂದಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಸೇರಿದಂತೆ […]

ಹಕ್ಕುಗಳ ಮೇಲೆ ಪ್ರಹಾರಗಳು ಆದಾಗ ಸಾಹಿತಿಗಳು ಮೊದಲು ಸ್ಫಂಧಿಸಬೇಕು: ಹಿರಿಯ ನ್ಯಾಯವಾದಿ ಎಂಪಿ ನೊರೊನಾ ಆಭಿಮತ

ಸಾಹಿತ್ಯದ ಪ್ರಕಾರಗಳು ಜನರ ಮೇಲೆಬಹಳ ಪರಿಣಾಮಕಾರಿಯಾದ ಪ್ರಭಾವವನ್ನು ಬೀರುತ್ತವೆ. ಆದ್ದರಿಂದ ಜನರ ಹಕ್ಕುಗಳ ಮೇಲೆ ಪ್ರಹಾರಗಳ ಬಗ್ಗೆ ಸಾಹಿತಿಗಳು ತಮ್ಮ ಸಾಹಿತ್ಯದಲ್ಲಿ ಧ್ವನಿ ಎತ್ತಬೇಕು ಎಂದು ಹಿರಿಯ ನ್ಯಾಯವಾದಿಗಳು ಮತ್ತು ದಕ ಜಿಲ್ಲಾ ಸರಕಾರಿ ಅಭಿಯೋಜಕರು ಆದ ಎಂಪಿ ನೊರೊನಾ ನುಡಿದರು.ಅವರು ಮಂಗಳೂರು ಬಲ್ಮಠದ ಸಹೋದಯ ಸಭಾಗೃಹದಲ್ಲಿ ನಡೆದ ಅಖಿಲ ಭಾರತೀಯ ರಾಷ್ಟ್ರೀಯ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ತಡಪೆಯ ಮೇಲೆ ಇಟ್ಟ ಹಿತ್ತಾಳೆಯ ಸೇರಿಗೆ ಅಕ್ಕಿಯನ್ನು ತುಂಬಿಸಿ ಅದರ ತುಪ್ಪೆಯ ಮೇಲೆ ದೀಪ ಬೆಳಗಿಸಿ ಇಟ್ಟು […]

EMI ಬಗ್ಗೆ ಚಿಂತೆಯೇ ಬೇಡ-ಹೆಚ್ಚುವರಿ ಆದಾಯದೊಂದಿಗೆ ನಿಮ್ಮ ಹಣಕಾಸನ್ನು ಸುಲಭವಾಗಿ ನಿರ್ವಹಿಸಿEMI ಬಗ್ಗೆ ಚಿಂತೆಯೇ ಬೇಡ

ಹೆಚ್ಚುವರಿ ಆದಾಯದೊಂದಿಗೆ ನಿಮ್ಮ ಹಣಕಾಸನ್ನು ಸುಲಭವಾಗಿ ನಿರ್ವಹಿಸಿ.ಎರಡನೇ ಆದಾಯ ಗಳಿಸಿ… ಆರ್ಥಿಕ ಸ್ವಾತಂತ್ರ್ಯದತ್ತ ಆತ್ಮವಿಶ್ವಾಸದ ಹೆಜ್ಜೆ ಇಡಿ! ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ: 8861238509 / 9113644500 https://forms.gle/JWgvScd4R55Xmiic7