ಪದವೀಧರರಿಗೆ ಇಲ್ಲಿದೆ ಅತ್ಯುತ್ತಮ ನೌಕರಿಯ ಅವಕಾಶ, ಡಿಗ್ರಿಯಾಗಿದ್ರೆ ಸಾಕು, NICLನಲ್ಲಿದೆ 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ: ಆಸಕ್ತಿ ಇದ್ರೆ ಮಿಸ್ ಮಾಡದೇ ಟ್ರೈ ಮಾಡಿ

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಸಿಹಿಸುದ್ದಿ. ಇನ್ಶೂರೆನ್ಸ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) ದೇಶಾದ್ಯಂತ 500 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕದಲ್ಲಿ 30 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಶೈಕ್ಷಣಿಕ ಅರ್ಹತೆಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಯು ಅರ್ಜಿ ಸಲ್ಲಿಸುವ ರಾಜ್ಯದ ಪ್ರಾದೇಶಿಕ ಭಾಷೆಯನ್ನು (ಕರ್ನಾಟಕಕ್ಕೆ ಕನ್ನಡ) ಓದಲು, ಬರೆಯಲು ಮತ್ತು ಮಾತನಾಡಲು […]

ಕರಾವಳಿಯಲ್ಲಿ ಶೇ.39 ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಭಾರೀ ಪರಿಣಾಮ, ರೈತರಲ್ಲಿ ಆತಂಕ

ಮಂಗಳೂರು/ಉಡುಪಿ: ರಾಜ್ಯದಲ್ಲೇ ಅತಿಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಒಂದಾದ ಕರಾವಳಿಯಲ್ಲಿ ಈ ಬಾರಿ ಮುಂಗಾರು ಕೈಕೊಟ್ಟಿದ್ದು, ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ನೀಡಿದೆ. ಸಾಮಾನ್ಯ ಪ್ರಮಾಣಕ್ಕಿಂತ ಗಣನೀಯವಾಗಿ ಕಡಿಮೆ ಮಳೆಯಾಗಿರುವುದರಿಂದ ರೈತರು ಬೆಳೆ ಹಾಗೂ ನೀರಾವರಿ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಜನವರಿ 1ರಿಂದ ಜುಲೈ 19ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯಲ್ಲಿ 1,929.8 ಮಿ.ಮೀ. ಮಳೆಯಾಗಬೇಕಿದ್ದರೆ ಕೇವಲ 1,174.9 ಮಿ.ಮೀ. ಮಳೆಯಾಗಿದೆ. […]

ಮನೆಯಲ್ಲೇ ರೆಡಿ ಮಾಡಿ ಈ ಸ್ಪ್ರೇ! ಜಿರಳೆಗೆ ಹೇಳಿ ಗುಡ್ ಬೈ….

ಅಡುಗೆಮನೆಯಲ್ಲಿ ಜಿರಳೆಗಳ ಕಾಟ ಶುರುವಾದರೆ ಅದನ್ನು ನಿಯಂತ್ರಿಸುವುದು ಸುಲಭದ ಕೆಲಸವಲ್ಲ. ವಿಶೇಷವಾಗಿ ರಾತ್ರಿ ವೇಳೆ ಅಡುಗೆಮನೆಯ ಲೈಟ್‌ ಆಫ್ ಮಾಡಿದ ಬಳಿಕ ಜಿರಳೆಗಳು ಹೊರಬಂದು ಓಡಾಡುವುದು ಸಾಮಾನ್ಯ. ಆಹಾರ, ನೀರು ಮತ್ತು ಬೆಚ್ಚಗಿನ ಜಾಗಗಳು ಸಿಕ್ಕರೆ ಜಿರಳೆಗಳು ಬೇಗ ಹೆಚ್ಚಾಗಬಹುದು. ಜಿರಳೆಗಳು ಆಹಾರ ಮತ್ತು ಅಡುಗೆಮನೆಯ ಮೇಲ್ಮೈಗಳನ್ನು ಕಲುಷಿತಗೊಳಿಸುವ ಸಾಧ್ಯತೆ ಇರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ. ಜಿರಳೆಗಳನ್ನು ನಿಯಂತ್ರಿಸಲು ಹಲವರು ಕೀಟನಾಶಕ ಸ್ಪ್ರೇಗಳನ್ನು ಬಳಸುತ್ತಾರೆ. ಆದರೆ ಇವುಗಳನ್ನು ಬಳಸುವಾಗ ಮಕ್ಕಳು, ಸಾಕುಪ್ರಾಣಿಗಳು ಮತ್ತು ಉಸಿರಾಟದ […]

ಉಡುಪಿ- ಮಂಗಳೂರು: ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ EOT ಕ್ರೇನ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ: ಆಸಕ್ತಿ ಅರ್ಹತೆ ಇದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ: ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ರಿಫೈನರಿ ಮತ್ತು ಶಿಪ್‌ಬಿಲ್ಡಿಂಗ್ ಘಟಕಗಳಲ್ಲಿ ಕೆಲಸ ಮಾಡಲು ಎಲೆಕ್ಟ್ರಿಕಲ್ ಟೆಕ್ನಿಷಿಯನ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ EOT ಕ್ರೇನ್ ಆಪರೇಟರ್ ಹುದ್ದೆಗಳಿಗೆ ತಕ್ಷಣದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ITI ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಾರ್ಯಾಚರಣೆ ಅಥವಾ ನಿರ್ವಹಣೆ (Operation/Maintenance) ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವಕ್ಕೆ ಅನುಗುಣವಾಗಿ ಆಕರ್ಷಕ ವೇತನದೊಂದಿಗೆ PF, ESI […]

ಕಾಫಿ ಬದಲು ಬೆಳಗ್ಗೆ ಈ ಪಾನೀಯ ಕುಡಿಯಿರಿ; ದಿನವಿಡೀ ಉಲ್ಲಾಸದಿಂದಿರಿ!

ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿ ಕಾಫಿ ಕುಡಿಯುವುದು ಅನೇಕರ ದಿನಚರಿಯ ಭಾಗವಾಗಿದೆ. ಕಾಫಿಯಲ್ಲಿರುವ ಕೆಫೀನ್ ತಾತ್ಕಾಲಿಕವಾಗಿ ಚುರುಕು ನೀಡಬಹುದು. ಆದರೆ ಅತಿಯಾದ ಕಾಫಿ ಸೇವನೆ ಕೆಲವರಿಗೆ ನಿದ್ರೆಯ ಸಮಸ್ಯೆ, ಹೊಟ್ಟೆಯ ಅಸ್ವಸ್ಥತೆ, ತಲೆನೋವು ಅಥವಾ ಆತಂಕದಂತಹ ತೊಂದರೆಗಳನ್ನು ಉಂಟುಮಾಡಬಹುದು. ಹೀಗಾಗಿ ಬೆಳಗಿನ ದಿನಚರಿಯಲ್ಲಿ ಕಾಫಿಗೆ ಪರ್ಯಾಯವಾಗಿ ಕೆಲವು ಸರಳ ಪಾನೀಯಗಳನ್ನು ಸೇರಿಸಿಕೊಳ್ಳಬಹುದು. ಇವುಗಳಲ್ಲಿ ಕೆಲವು ದೇಹಕ್ಕೆ ದ್ರವಾಂಶ ಒದಗಿಸುವುದರ ಜೊತೆಗೆ ದಿನದ ಆರಂಭವನ್ನು ಫ್ರೆಶ್ ಆಗಿ ಮಾಡಬಹುದು. ಪಿಂಕ್ ಸಾಲ್ಟ್‌-ನಿಂಬೆ ನೀರು ಒಂದು ಲೋಟ […]