ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ನಟ ಯುವ ರಾಜ್ ಕುಮಾರ್, ಮಾನವೀಯತೆಗೆ ಸರ್ಕಾರ ಬೆಲೆ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ನಟ

ನವದೆಹಲಿ: ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕನ್ನಡ ನಟ ಯುವ ರಾಜ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, “ಇದಕ್ಕೆಲ್ಲಾ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ. ಸಿಜೆಪಿ ನೇತೃತ್ವದಲ್ಲಿ ಸೋಮವಾರ (ಜು. 20) ನಡೆದ ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿರುವ ವರದಿಗಳ ನಡುವೆ ಈ […]

Gold Rate Rise: ತೈಲ ಬೆಲೆ ಹೆಚ್ಚಳವಾಗುತ್ತಿದ್ದರೂ ದಿಢೀರ್ ಭಾರಿ ಏರಿಕೆ ಕಂಡ ಚಿನ್ನದ ಬೆಲೆ: ಒಂದೇ ದಿನಕ್ಕೆ 2 ಸಾವಿರ ರೂ ಏರಿಕೆ, ಬೆಳ್ಳಿ ಬೆಲೆಯೂ ತುಟ್ಟಿ

ಚಿನ್ನದ ಬೆಲೆಯ ಏರಿಕೆ ಪರ್ವ ಶುರುವಾಗಿದೆ. ಇಳಿದಷ್ಟೇ ವೇಗವಾಗಿ ಚಿನ್ನದ ಬೆಲೆ ಏರತೊಡಗಿದೆ. ಕಲೆದ ನಾಲ್ಕು ದಿನಗಳಿಂದ ಏರುಗತಿಯಲ್ಲಿರುವ ಚಿನ್ನ 14 ಸಾವಿರದಿಂದ 14,651 ಕ್ಕೆ ಹೆಚ್ಚಳ ಕಂಡಿದೆ. ಇಂದಿನ ಬೆಲೆ ವಿವರ ಇಲ್ಲಿದೆ ತಿಳಿದುಕೊಳ್ಳಿ. ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ 2% ನಷ್ಟು ಏರಿಕೆಯಾಗಿದೆ. ಅಮೆರಿಕ-ಿರಾನ್ ಸಂಘರ್ಷವೂ ಮುಗಿದಿಲ್ಲ. ಆದರೂ ಈ ಬೆಳವಣಿಗೆಗಳ ಮಧ್ಯೆ ಚಿನ್ನ ಬೆಳ್ಳಿ ದರಗಳು ದಿಢೀರ್ ಏರಿಕೆ ಕಂಡಿವೆ, ಇಂದು ಚಿನ್ನಕ್ಕೆ 2290 ರೂ ಹೆಚ್ಚಳವಾಗಿದ್ದರೆ, ಬೆಳ್ಲಿ ಬೆಲೆ 5 […]

ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು. ನವದೆಹಲಿ: ಕೇಂದ್ರ ಸರ್ಕಾರ ಯುವಜನತೆಯ ಹೋರಾಟವನ್ನು ಹತ್ತಿಕ್ಕುತ್ತಿದ್ದು, ಬಂಧನಕ್ಕೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು. […]

ದಸರೆ: ಮೂರು ಗಂಡಾನೆಗಳಿಗೆ ‘ಮದ’

ಭೀಮ, ಶ್ರೀಕಂಠ, ಹರ್ಷನಿಗೆ ಮದ: ಅರಣ್ಯ ಇಲಾಖೆಗೆ ಪರ್ಯಾಯ ಆಯ್ಕೆಯ ಕಗ್ಗಂಟು ಮೈಸೂರು: ದಸರಾ ಗಜಪಡೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ‘ಭೀಮ’ ಸೇರಿದಂತೆ ಮೂರು ಗಂಡಾನೆಗಳಿಗೆ ಸದ್ಯ ಮದವೇರಿದೆ. ಹಾಗಾಗಿ ದಸಾರ ಮಹೋತ್ಸವಕ್ಕೆ ಆನೆಗಳ ಆಯ್ಕೆಯೇ ಅರಣ್ಯ ಇಲಾಖೆಗೆ ಕಗ್ಗಂಟಾಗಿದೆ. ದಸರೆಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಆಗಸ್ಟ್ 26ರಂದು ಮೈಸೂರಿಗೆ ಕರೆತರಲು ಅರಣ್ಯ ಇಲಾಖೆಯು ಸಿದ್ಧತೆ ನಡೆಸಿದೆ. ಸದ್ಯ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಆಗಸ್ಟ್ ಮೊದಲ ವಾರದಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ.ಈ ನಡುವೆ ಕೆಲವು ಗಂಡಾನೆಗಳಲ್ಲಿ ಮದ ಕಾಣಿಸಿಕೊಳ್ಳುತ್ತಿದ್ದು […]

ಪಿಂಚಣಿ: ಶಂಕಾಸ್ಪದ 17 ಲಕ್ಷ ಮಂದಿಗೆ ನೋಟಿಸ್‌

ಸಾಮಾಜಿಕ ಭದ್ರತಾ ಯೋಜನೆಯ ಹಣ ನಕಲಿ ಫಲಾನುಭವಿಗಳ ಪಾಲು ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುತ್ತಿರುವ ವಿವಿಧ ಪಿಂಚಣಿಯ ಹಣ ನಕಲಿ ಫಲಾನುಭವಿಗಳ ಪಾಲಾಗಿರುವುದು ಕಂಡು ಬಂದಿದ್ದು, 17 ಲಕ್ಷಕ್ಕೂ ಅಧಿಕ ಮಂದಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ. ಈ ತಿಂಗಳ ಅಂತ್ಯದ ಒಳಗೆ ಸೂಕ್ತ ದಾಖಲೆಗಳನ್ನು ಸಲ್ಲಿಸದಿದ್ದರೆ ಸರ್ಕಾರ ಅವರನ್ನು ಯೋಜನೆಯಿಂದ ಕೈಬಿಡಲಿದೆ.ರಾಜ್ಯದಲ್ಲಿ ಒಟ್ಟು 83 ಲಕ್ಷ ಫಲಾನುಭವಿಗಳಿದ್ದು, ಇದರಲ್ಲಿ 23 ಲಕ್ಷ ಫಲಾನುಭವಿಗಳ ಬಗ್ಗೆ ಸಂದೇಹ ಬಂದಿರುವುದರಿಂದ ಪರಿಶೀಲನೆಗೆ ಒಳಪಡಿಸಲಾಗಿತ್ತು. ದಾಖಲೆಗಳ ತಪಾಸಣೆ ಬಳಿಕ 23 […]