NEET Protest: ಆಸ್ಪತ್ರೆಯಲ್ಲಿ ಸೊನಮ್ ವಾಂಗ್ರೂಕ್ ಭೇಟಿಯಾದ ಕೇಂದ್ರ ಸಚಿವರುಪಿಟಿಐ

ನವದೆಹಲಿ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೋರಾಟಗಾರ ಸೊನಮ್ ವಾಂಗ್ಟಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್‌ ಅವರು ಮಂಗಳವಾರ ತಡರಾತ್ರಿ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸೊನಮ್ ವಾಂಗ್ಟಕ್ ಅವರನ್ನು, ದೆಹಲಿ ಹೈಕೋರ್ಟ್‌ ಆದೇಶದಂತೆ ಅಲ್ಲಿನ ಪೊಲೀಸರು ಸಫರ್‌ಜಂಗ್ ಆಸ್ಪತ್ರೆಗೆ ಬಲವಂತವಾಗಿ ಕರೆದೊಯ್ದಿದ್ದರು.ಸಫರ್‌ಜಂಗ್ […]

ಶ್ರೀಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ

ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು.ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು. ಪ್ರಾತಃಕಾಲದಲ್ಲಿ ಶ್ರೀರಾಘವೇಂದ್ರ ಗುರುಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮವನ್ನು ವೇದಮೂರ್ತಿ ಶ್ರೀನಟರಾಜ ಉಪಾಧ್ಯಾಯ ಹಾಗೂ ವೇದಮೂರ್ತಿ ಶ್ರೀಅನಿಲ್ ನಡೆಸಿಕೊಟ್ಟರು.ತದನಂತರ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ಪಿ.ಲಾತವ್ಯಆಚಾರ್ಯರು ನೆರವೇರಿಸಿದರು.ಅಪರಾಹ್ನ […]