ಉಡುಪಿಯ ಪ್ರತಿಷ್ಠಿತ STATE BANK OF INDIA GROUP

ಉದ್ಯೋಗಾವಕಾಶಉಡುಪಿಯ STATE BANK OF INDIA GROUP ನಲ್ಲಿ ಫೈನಾನ್ಸಿಯಲ್ ಕನ್ಸಲ್ಟೆಂಟ್ ಹುದ್ದೆಗೆ ನೇರಾವಕಾಶ ಆಸಕ್ತಿ ಉಳ್ಳವರು ಕೂಡಲೇ ಸಂಪರ್ಕಿಸಿ: 9845079798

ಅಕ್ಕಕೆಫೆ ನಿರ್ವಹಣೆ: ಜು.28, ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ‘ಅಕ್ಕ ಕೆಫೆ’ ಪ್ರಾರಂಭಿಸಲು ಉದ್ದೇಶಿಸಿದ್ದು, ಕೆಫೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಸಲುವಾಗಿ ಅರ್ಹ ಸ್ವ-ಸಹಾಯ ಗುಂಪುಗಳನ್ನು ಆಯ್ಕೆ ಮಾಡಲು ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಕಡ್ಡಾಯವಾಗಿ ಗ್ರಾಮೀಣ ಸಂಜೀವಿನಿ ಸ್ವ-ಸಹಾಯ ಗುಂಪುಗಳಾಗಿರುವ, ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಪೂರ್ವಾನ್ವಯ ಅನುಭವ ಹೊಂದಿರುವ ಸ್ಥಳೀಯ ಸ್ವ-ಸಹಾಯ […]

ರಾಮಮಂದಿರ ಕಾಣಿಕೆ ದುರ್ಬಳಕೆ ಆರೋಪ: ನೈತಿಕ ಹೊಣೆ ಪ್ರಧಾನಿ ಹೊರಬೇಕು – ಮಂಜುನಾಥ್ ಭಂಡಾರಿ

ಉಡುಪಿ: ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ಇಂದು ಭಕ್ತರು ಸಮರ್ಪಿಸಿದ ಕಾಣಿಕೆಗಳ ಹುಂಡಿಗೆ ಕೈ ಹಾಕಿದ್ದಾರೆ. ಇದರ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು. ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಯೋಧ್ಯೆಯ ಶ್ರೀರಾಮ ಮಂದಿರದಂತಹ ಧಾರ್ಮಿಕ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ದೇಶದ ರಾಜಕೀಯ ಚಿತ್ರಣವನ್ನು ಬದಲಾಯಿಸಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಮಮಂದಿರದ ಪ್ರತಿಷ್ಠಾಪನಾ ಪೂಜೆಯನ್ನು […]

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿಸಿದರು. ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. ಆದರೆ ಅವರನ್ನು ಬಂಧಿಸುವ ಮೂಲಕ ಬಿಜೆಪಿ ಸರ್ಕಾರ […]

ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಉದ್ದೇಶದಿಂದ ದೌರ್ಜನ್ಯ- ಪ್ರೊ. ಫಣಿರಾಜ್

ಉಡುಪಿ: ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಎಸ್‌ಐಒ ಹಾಗೂ ಉಡುಪಿ ಜಿಲ್ಲಾ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಹಬಾಳ್ವೆ ಸಂಘಟನೆಯ ಚಿಂತಕ ಪ್ರೊ. ಫಣಿರಾಜ್, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲದೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲಿನ ಬದ್ಧತೆಯೂ […]