ಉಡುಪಿಯ ಏಂಜೆಲ್ಸ್ ಝುಂಬಾ ಫಿಟ್ನೆಸ್ ವತಿಯಿಂದ ಆಗಸ್ಟ್ ಸ್ಪೆಷಲ್ ಆಫರ್

ಉಡುಪಿ: ಏಂಜಲ್ಸ್ ಝುಂಬಾ ಮತ್ತು ಫಿಟ್ನೆಸ್ ಸ್ಟುಡಿಯೋ ವತಿಯಿಂದ ಆಗಸ್ಟ್ ಸ್ಪೆಷಲ್ ಆಫರ್ ನಡೆಯಲಿದೆ. ಜುಲೈ 31 ರೊಳಗೆ ಪಾವತಿಸಿ ಮತ್ತು ಆಗಸ್ಟ್ ಬ್ಯಾಚ್‌ಗೆ ನೋಂದಾಯಿಸಿಕೊಳ್ಳಿ ಕೇವಲ ರೂ .1800 ಕ್ಕೆ ಸೋಮವಾರದಿಂದ ಶುಕ್ರವಾರದವರೆಗೆ ವಾರಕ್ಕೆ 5 ದಿನಗಳು.ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿZIN Poornima PergannaAngel’s Zumba & Fitness Studio, ಉಡುಪಿFor Enquiries:* 9380323108

‘ಪ್ರಿಟಿ’ ಎಂದು ಮೆಸೇಜ್ ಮಾಡಿದ್ದಕ್ಕೆ ಕೇಸ್: ವಿದ್ಯಾರ್ಥಿಗೆ ಹೈಕೋರ್ಟ್ ರಿಲೀಫ್: ಇನ್‌ಸ್ಟಾಗ್ರಾಂನಿಂದ ಹೀಗೂ ಆಗುತ್ತೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ!

ಬೆಂಗಳೂರು : ಕಾಲೇಜಿನ ಸಹಪಾಠಿಗೆ ಇನ್‌ಸ್ಟಾಗ್ರಾಂನಲ್ಲಿ “ಪ್ರಿಟಿ” ಮತ್ತು “ಬ್ಯೂಟಿಫುಲ್“ ಎಂದು ಮೆಸೇಜ್ ಕಳುಹಿಸಿದ್ದ ವಿದ್ಯಾರ್ಥಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಯುವಜನರ ನಡುವಿನ ಖಾಸಗಿ ಸಂಭಾಷಣೆಯನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಪಡಿಸಿ, ತನಿಖೆ ವೇಳೆ ವಶಪಡಿಸಿಕೊಳ್ಳಲಾಗಿದ್ದ ಮೊಬೈಲ್ ಹಾಗೂ ಲ್ಯಾಪ್‌ಟಾಪ್ […]

ಮೊಗವೀರ ಯುವ ಸಂಘಟನೆ ವತಿಯಿಂದ ಹಿರಿಯಡಕ ದಲ್ಲಿ ಜುಲೈ 26ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಹಿರಿಯಡಕ: ಮೊಗವೀರ ಯುವ ಸಂಘಟನೆ (ರಿ), ಉಡುಪಿ ಜಿಲ್ಲೆ, ಹಿರಿಯಡಕ ಘಟಕದ ವತಿಯಿಂದ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಉಡುಪಿ ಜಿಲ್ಲಾಡಳಿತ, ಉಡುಪಿ ಗೆಳೆಯರ ಬಳಗ (ರಿ.) ಪೆರ್ಡೂರು, ರಕ್ತನಿಧಿ ವಿಭಾಗ ಹಾಗೂ ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. “ರಕ್ತದಾನ ಜೀವದಾನ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಶಿಬಿರವು ಜುಲೈ 26, 2026 (ಭಾನುವಾರ) ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ನಡೆಯಲಿದೆ. ಶಿಬಿರವು ಹಿರಿಯಡಕ ಪೊಲೀಸ್ […]

ರಾಜ್ಯ ಮತ್ತೆ ಚುರುಕಾದ ಮುಂಗಾರು: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ […]

ಬ್ಯಾಂಕ್ ಆಫ್ ಬರೋಡ ಕಳತ್ತೂರು ಶಾಖೆ ಸ್ಥಾಪಕ ದಿನಾಚರಣೆ

ಕಳತ್ತೂರು ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಸ್ಥಾಪನೆ ಆದ 119 ವರ್ಷದ ದಿನಾಚರಣೆಯ ಯನ್ನು ಕಳತ್ತೂರು ಪುಂಚಲ ಕಾಡು ಶಾಖೆ ಯಲ್ಲಿ ಬ್ಯಾಂಕಿನ ಪ್ರಬಂಧಕರಾದ ಗುರಂ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡಯಿತು ಬ್ಯಾಂಕ್ ಆಫ್ ಬರೋಡ ಸಾಗಿ ಬಂದ ಬಗ್ಗೆ ಬ್ಯಾಂಕಿನಿಂದ ಗ್ರಾಹಕರಿಗೆ ಸಿಗುವ ಯೋಜನೆಯ ಬಗ್ಗೆ ಮಾಹಿತಿ ನೀಡಿದರು ಕಾರ್ಯಕ್ರಮ ದಲ್ಲಿ ಗ್ರಾಹಕರಾದ ಎಲ್ಲೂರು ಶ್ರೀ ವಿಶ್ವೇಶ್ವರ ದೇವಾಲದ ಅಧ್ಯಕ್ಷ ಅರುಣಾಕರ ಶೆಟ್ಟಿ ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಬಿ ಶೆಟ್ಟಿ […]