‘ನೀಟ್ ಮರುಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಲಾಭವಾಗಿದೆ’; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ.!

ನವದೆಹಲಿ: ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಅನೇಕ ವಿದ್ಯಾರ್ಥಿಗಳು ಅದನ್ನು ಅವಕಾಶವಾಗಿ ಬಳಸಿಕೊಂಡು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ವೈರಲ್ ಆಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಉತ್ತರಿಸಿದ ಅವರು, ಪರೀಕ್ಷೆಗಳ ಪಾವಿತ್ರ್ಯವನ್ನು ಹಾಳು ಮಾಡಿದವರ ವಿರುದ್ಧ ತ್ವರಿತ ನ್ಯಾಯ ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ […]
ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆ: ನೇರ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಆಗಸ್ಟ್ 19 ರಂದು ಬೆಳಗ್ಗೆ 10.15 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನಿವೃತ್ತ ಸರ್ಕಾರಿ / ಖಾಸಗಿ ನೌಕರರು, ಸ್ವ-ಸಹಾಯ ಸಂಘದ ಸದಸ್ಯರು, ನಿರುದ್ಯೋಗಿಗಳು, […]
ಇಂಟರ್ನೆಟ್ ಇಲ್ಲದಿದ್ದರೂ UPI ಮೂಲಕ ಹಣ ಪಾವತಿ! ಯಾವಾಗಿಂದ ಈ ಹೊಸ ಸೇವೆ ಶುರು? ಹೇಗೆ ಮಾಡೋದು ಪೇಮೆಂಟ್?

ಇಂಟರ್ನೆಟ್ ಸಂಪರ್ಕವಿಲ್ಲದಿದ್ದರೂ ಯುಪಿಐ (UPI) ಮೂಲಕ ಹಣ ಪಾವತಿಸುವ ದಿನಗಳು ಶೀಘ್ರದಲ್ಲೇ ಬರಲಿವೆ. ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ, ಭೂಗತ ಮೆಟ್ರೋ ನಿಲ್ದಾಣದಲ್ಲಿದ್ದಾಗ ಅಥವಾ ನೆಟ್ವರ್ಕ್ ಸಮಸ್ಯೆ ಇರುವ ಪ್ರದೇಶಗಳಲ್ಲಿಯೂ ಮೊಬೈಲ್ ಅನ್ನು ಕೇವಲ ಟ್ಯಾಪ್ ಮಾಡುವ ಮೂಲಕ ಹಣ ಪಾವತಿಸಲು ಸಾಧ್ಯವಾಗುವ ಹೊಸ ವ್ಯವಸ್ಥೆಯನ್ನು ಭಾರತ ಅಭಿವೃದ್ಧಿಪಡಿಸುತ್ತಿದೆ. ವರದಿಗಳ ಪ್ರಕಾರ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) Offline Tap and Pay UPI ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದ್ದು, ಇದು ಜಾರಿಯಾದರೆ ಭಾರತದ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಮತ್ತೊಂದು […]
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಏರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ!

ಬೆಂಗಳೂರು: ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ಗೆ ಅರ್ಹತೆ ಪಡೆಯಲು ಇರುವ ವಾರ್ಷಿಕ ಆದಾಯ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಈ ಸಂಬಂಧ ಕ್ರಮಗಳು ಆರಂಭವಾಗಿವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರೊಂದಿಗೆ ಪರಿಶೀಲನಾ […]
“ಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿ”ನಾನು ವಿದ್ಯಾರ್ಥಿಗಳು ಮತ್ತು ದೇಶದ ಭವಿಷ್ಯದ ಪರವಾಗಿದ್ದೇನೆ, ಸಂಚಲನ ಸೃಷ್ಟಿಸಿದ ಖ್ಯಾತ ತಮಿಳು ನಟಿ ಜ್ಯೋತಿಕಾ ಪೋಸ್ಟ್

ಮುಂಬಯಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಆಗ್ರಹಿಸಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಜ್ಯೋತಿಕಾ, ಧರ್ಮೇಂದ್ರ ಪ್ರಧಾನ್ ಅವರನ್ನು ಉದ್ದೇಶಿಸಿ, “ಧರ್ಮೇಂದ್ರ ಪ್ರಧಾನ್ ಅವರೇ, ಹುದ್ದೆಯಿಂದ ಕೆಳಗಿಳಿಯಿರಿ. ರಾಜೀನಾಮೆ ನೀಡಿ” ಎಂದು ನೇರವಾಗಿ ಒತ್ತಾಯಿಸಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇನ್ನೂ ತಮ್ಮ ಪೋಸ್ಟ್ನಲ್ಲಿ, “ನಾನು ವಿದ್ಯಾರ್ಥಿಗಳು […]